ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಸುಳ್ಳು ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಏನಿದು ಪ್ರಕರಣ?ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿತ್ತು ಎಂಬ ಆರೋಪದ ಮೇಲೆ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು. ವಿಷಯ ಸುದ್ದಿಯಾಗುತ್ತಲೇ ಅರುಣ್ ಕುಮಾರ್ ಪುತ್ತಿಲ ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಯುವಕರನ್ನು ರಿಲೀಸ್ ಮಾಡಿದ್ದಾರೆ ಎಂದು
ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ Read More »










