ಕರಾವಳಿ

ಲವ್ ಮೈನಸ್ 18 ಟೆಲಿಫಿಲಂ ಆ. 26ಕ್ಕೆ ನಿಮ್ಮ ಮುಂದೆ

ಸಮಗ್ರ ನ್ಯೂಸ್: ಸುಳ್ಯದ ಶ್ರೀ ಟೆಕ್ನಾಲಜಿ ನಿರ್ಮಾಣದಲ್ಲಿ ಮೂಡಿಬಂದಿರುವ ಲವ್ ಮೈನಸ್ 18 ಟೆಲಿಫಿಲಂ ಪ್ರೀಮಿಯರ್ ಶೋ ಆ. 26ರಂದು ಏಪಿಎಂಸಿ ಸಭಾ ಭವನದಲ್ಲಿ ನಡೆಯಲಿದೆ. ಶ್ರೀ ಟೆಕ್ನಾಲಜಿ ಸುಳ್ಯ ನಿರ್ಮಾಣದ ಚಿದಾನಂದ್ ಪರಪ್ಪರವರ ಕಥೆ ನಿರ್ದೇಶನದ ಯಶ್ ಫೋಟೋಗ್ರಫಿ ಅವರ ಸಿನಿಮಾಟೋಗ್ರಫಿಯಲ್ಲಿ ಜೀವನ್ ಕೆರೆಮೂಲೆ, ಪ್ರಸಾದ್ ಕಾಟೂರು, ಭವ್ಯ ಬೆಳ್ಳಾರೆ, ಸುಶ್ಮಿತಾ ಮೋಹನ್, ಪುಷ್ಪರಾಜ್ ಏನೆಕಲ್ ಮತ್ತು ಡಿಂಪಲ್ ಡಿಸೋಜ ಇವರ ಮುಖ್ಯ ಭೂಮಿಕೆಯಲ್ಲಿ ತಯಾರಾಗಿರುವ ಟೆಲಿಫಿಲಂ ಲವ್ ಮೈನಸ್ 18, ಪ್ರೀಮಿಯರ್ ಶೋ ಮತ್ತು […]

ಲವ್ ಮೈನಸ್ 18 ಟೆಲಿಫಿಲಂ ಆ. 26ಕ್ಕೆ ನಿಮ್ಮ ಮುಂದೆ Read More »

ಸುಳ್ಯ: ವೆಂಕಟರಮಣ ಕ್ರೆ.ಕೋ.ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದ ಸದಸ್ಯ ಗ್ರಾಹಕರ ಮಕ್ಕಳಿಗೆ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲಿದ್ದು ಈ ವಿದ್ಯಾರ್ಥಿಗಳು ದಿನಾಂಕ ಸೆ.09ರ ಮೊದಲು ಸಂಘಕ್ಕೆ ಅರ್ಜಿ ಸಲ್ಲಿಸತಕ್ಕದ್ದು, ಹೆಚ್ಚಿನ ವಿವರಗಳಿಗೆ ಹತ್ತಿರದ ಶಾಖೆಯನ್ನು ಸಂಪರ್ಕಿಸಬೇಕಾಗಿ ಸಂಘದ

ಸುಳ್ಯ: ವೆಂಕಟರಮಣ ಕ್ರೆ.ಕೋ.ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಹವಾಮಾನ ವರದಿ| ದುರ್ಬಲಗೊಂಡ ಮುಂಗಾರು; ಕರಾವಳಿಯಲ್ಲಿ ಚದುರಿದಂತೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ, ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಬೆಂಗಳೂರಿನಲ್ಲಿ ಬೆಳಗ್ಗೆ ಸೂರ್ಯ ಕಾಣಿಸಿಕೊಳ್ಳಲಿದ್ದು,

ಹವಾಮಾನ ವರದಿ| ದುರ್ಬಲಗೊಂಡ ಮುಂಗಾರು; ಕರಾವಳಿಯಲ್ಲಿ ಚದುರಿದಂತೆ ಮಳೆ ಸಾಧ್ಯತೆ Read More »

ಮಾನಸಿಕ ಒತ್ತಡ ನಿರ್ವಹಣೆ ಅತ್ಯಗತ್ಯ -ಡಾ ಆನಂದ್|ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ

ಸಮಗ್ರ ನ್ಯೂಸ್:ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ದ.ಕ ಜಿಲ್ಲಾ ಪೌರರಕ್ಷಣಾ ಪಡೆ ಇದರ ವತಿಯಿಂದ ದ.ಕ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ ಇದರ ಸಹಕಾರದೊಂದಿಗೆ, ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಕೊಟ್ಟಾರ, ಮಂಗಳೂರು ಇಲ್ಲಿ ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ, ಇಸಿಜಿ, ಕಣ್ಣಿನ ತಪಾಸಣೆಯನ್ನು ಆ.24ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ

ಮಾನಸಿಕ ಒತ್ತಡ ನಿರ್ವಹಣೆ ಅತ್ಯಗತ್ಯ -ಡಾ ಆನಂದ್|ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ Read More »

ಚಂದ್ರಯಾನ 3 ಟೀಂನಲ್ಲಿ ಭಾಗಿಯಾದ ಮಾನಸ ಅವರಿಗೆ ಸಮಗ್ರ ಸಮಾಚಾರ ವತಿಯಿಂದ ಸನ್ಮಾನ

ಸಮಗ್ರ ನ್ಯೂಸ್: ಚಂದ್ರಯಾನ- 3 ತಂಡದಲ್ಲಿ ಭಾಗಿಯಾದ ಸುಳ್ಯದ ಮಾನಸ ಎಂ. ಜೆ. ಅವರು ಸಮಗ್ರ ಸಮಾಚಾರ ಕಛೇರಿಗೆ ಬೇಟಿ ನೀಡಿದ್ದರು. ಈ ಸಂಧರ್ಭದಲ್ಲಿ ಚಂದ್ರಯಾನದ ತಯಾರಿ ಮತ್ತು ಯಶಸ್ವಿಯ ಬಗ್ಗೆ  ಸಂದರ್ಶನ ನಡೆಸಿ, ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಮಾನಸ ಅವರ ಪತಿ ಜಯಕುಮಾರ್ ಬಿ.ಎಸ್., ತಾಯಿ ಕುಸುಮಾವತಿ, ಅಕ್ಕ ಜ್ಯೋತಿ ಮತ್ತು ಮಗಳು ಸನ್ನಿಧಿ, ಸುಬ್ರಹ್ಮಣ್ಯ ಐವರ್ನಾಡು ಹಾಗೂ ಸಮಗ್ರ ಸಮಾಚಾರ ಮುಖ್ಯಸ್ಥ ಜಯದೀಪ್ ಕುದ್ಕುಳಿ, ಸಿಬ್ಬಂದಿಯಾದ ಕೀರ್ತನ್ ಕುಕ್ಕುಡೆಲು, ಅನನ್ಯ ಕಾಟೂರು, ಧನ್ಯಶ್ರೀ

ಚಂದ್ರಯಾನ 3 ಟೀಂನಲ್ಲಿ ಭಾಗಿಯಾದ ಮಾನಸ ಅವರಿಗೆ ಸಮಗ್ರ ಸಮಾಚಾರ ವತಿಯಿಂದ ಸನ್ಮಾನ Read More »

ಸೌಜನ್ಯ ಪ್ರಕರಣ| ಬಿಜೆಪಿ ನೇತೃತ್ವದ ಪ್ರತಿಭಟನೆಗೆ ಸೌಜನ್ಯ ತಾಯಿಗೆ ಆಹ್ವಾನ ‌ನೀಡಿದ ಹರೀಶ್ ಪೂಂಜ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಹೋರಾಟದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭಾಗಿಯಾಗುವಂತೆ ಶಾಸಕ‌ ಹರೀಶ್ ಪೂಂಜ ಹಾಗೂ ತಂಡ ಆ.24 ರಂದು ಅವರ ಮನೆಗೆ ಭೇಟಿ ನೀಡಿ ಆಹ್ವಾನಿಸಿದೆ. ನೈಜ ಆರೋಪಿಗಳ ಪತ್ತೆಗಾಗಿ ಆಗಸ್ಟ್‌ 27 ರಂದು ಬೆಳ್ತಂಗಡಿಯಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಹೋರಾಟದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭಾಗಿಯಾಗುವಂತೆ ಶಾಸಕ‌ ಹರೀಶ್ ಪೂಂಜ ಹಾಗೂ ಅವರ ಸೌಜನ್ಯಳ ಮನೆಗೆ ತೆರಳಿ

ಸೌಜನ್ಯ ಪ್ರಕರಣ| ಬಿಜೆಪಿ ನೇತೃತ್ವದ ಪ್ರತಿಭಟನೆಗೆ ಸೌಜನ್ಯ ತಾಯಿಗೆ ಆಹ್ವಾನ ‌ನೀಡಿದ ಹರೀಶ್ ಪೂಂಜ Read More »

ಪುತ್ತೂರು: ಚೂರಿ ಇರಿತ ಪ್ರಕರಣ|ಯುವತಿ ಸಾವು|ಯುವಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಬಳಿ ಚೂರಿ ಇರಿತಕ್ಕೊಳಗಾದ ಯುವತಿ ಸಾವನಪ್ಪಿದ್ದು. ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೆರದೊಯ್ಯುವಾಗ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಇರಿತಕ್ಕೆ ಒಳಗಾಗಿರುವ ಯುವತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಎಂದು ಗುರುತಿಸಲಾಗಿದೆ. ಯುವಕನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ

ಪುತ್ತೂರು: ಚೂರಿ ಇರಿತ ಪ್ರಕರಣ|ಯುವತಿ ಸಾವು|ಯುವಕ ಪೊಲೀಸ್ ವಶಕ್ಕೆ Read More »

ಪುತ್ತೂರು: ಯುವತಿಗೆ ಚೂರಿ ಇರಿತ ಯುವಕ ಪರಾರಿ| ಆರೋಪಿ ಪೊಲೀಸ್ ವಶಕ್ಕೆ..?

ಸಮಗ್ರ ನ್ಯೂಸ್: ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯೊಬ್ಬಳಿಗೆ ಚೂರಿ ಇರಿದು ಪರಾರಿಯಾದ ಘಟನೆ ಆ.24 ರಂದು ನಡೆದಿದೆ. ಗಾಯಗೊಂಡ ಯುವತಿಯನ್ನು ವಿಟ್ಲದ ಕುದ್ದುಪದವು ಮೂಲದವಳು ಎಂದು ಗುರುತಿಸಲಾಗಿದೆ. ಈಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಹಿಂಬದಿ ಹಾಗೂ ಮಹಿಳಾ ಪೊಲೀಸ್ ಠಾಣೆಯ ಬಳಿ ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ಆರೋಪಿ ಪದ್ಮರಾಜ್ ಚೂರಿ ಇರಿದು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಯುವತಿ ರಕ್ತದ ಮಡುವಿನಲ್ಲಿ ಬಿದ್ದಿದ್ದು ಬಳಿಕ ಪೋಲೀಸರು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಮೇಲ್ನೋಟಕ್ಕೆ ಯುವಕ ಕೊಲೆಯತ್ನ ನಡೆಸಿರುವುದು ಕಂಡುಬರುತ್ತಿದ್ದು

ಪುತ್ತೂರು: ಯುವತಿಗೆ ಚೂರಿ ಇರಿತ ಯುವಕ ಪರಾರಿ| ಆರೋಪಿ ಪೊಲೀಸ್ ವಶಕ್ಕೆ..? Read More »

ಬೆಳ್ತಂಗಡಿ: ಕಡವೆ ಬೇಟೆಯಾಡಿದ ಮೂರು ಮಂದಿ ಬಂಧನ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯ ದಡಂತಮಲೆ ಬಟ್ಟಾಡಿ ಕಪಿಲ ನದಿ‌ ಪಕ್ಕದಲ್ಲಿ ನಾಲ್ಕು ವರ್ಷ ಪ್ರಾಯದ ಕಡವೆಯನ್ನು ಆರೋಪಿಗಳು ಮಂಗಳವಾರ ರಾತ್ರಿ ಬೇಟೆಯಾಡಿದ್ದರು. ಅರಣ್ಯ ಇಲಾಖೆಯ ಸಿಬಂದಿ ರಾತ್ರಿ ಗಸ್ತು ತಿರುಗುವಾಗ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ

ಬೆಳ್ತಂಗಡಿ: ಕಡವೆ ಬೇಟೆಯಾಡಿದ ಮೂರು ಮಂದಿ ಬಂಧನ Read More »

ಚಂದ್ರಯಾನ 3 ಟೀಂನಲ್ಲಿ ಸುಳ್ಯದ ಕುವರಿ

ಸಮಗ್ರ ನ್ಯೂಸ್: ಜಗತ್ತೇ ಹೆಮ್ಮೆ ಪಡುವ ಯಶಸ್ವಿಯ ಚಂದ್ರಯಾನ- 3ರಲ್ಲಿ ಸುಳ್ಯದ ವಿಜ್ಞಾನಿ ಮತ್ತು ವಿದ್ಯಾರ್ಥಿನಿಯೋರ್ವಳು ಭಾಗಿಯಾಗಿದ್ದಾರೆ. ಇಸ್ರೋ ವಿಜ್ಞಾನಿಯಾಗಿರುವ ಶಾಂಬಯ್ಯ ಅವರು ಮೂಲತಃ ಸುಳ್ಯದ ಕೊಡಪಾಲ ದವರು ಮತ್ತು ಮತ್ತೊಬ್ಬರು ಮಂಡೆಕೋಲು ಗ್ರಾಮದ ಮಾನಸ ಎಂಬವರು ಚಂದ್ರಯಾನ -3 ತಂಡದಲ್ಲಿ ಭಾಗಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಚಂದ್ರಯಾನ 3 ಟೀಂನಲ್ಲಿ ಸುಳ್ಯದ ಕುವರಿ Read More »