ಕರಾವಳಿ

ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಸುಳ್ಳು ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಏನಿದು ಪ್ರಕರಣ?ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿತ್ತು ಎಂಬ ಆರೋಪದ ಮೇಲೆ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು. ವಿಷಯ ಸುದ್ದಿಯಾಗುತ್ತಲೇ ಅರುಣ್ ಕುಮಾರ್ ಪುತ್ತಿಲ ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಯುವಕರನ್ನು ರಿಲೀಸ್ ಮಾಡಿದ್ದಾರೆ ಎಂದು

ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆ Read More »

ಪುತ್ತೂರು: ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ರಕ್ಷಾಬಂಧನ” ಕಾರ್ಯಕ್ರಮ

ಸಮಗ್ರ ನ್ಯೂಸ್: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 30 ರಂದು “ರಕ್ಷಾಬಂಧನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶೇಖರ ನಾರಾವಿ ಇವರು ರಕ್ಷಾಬಂಧನದ ಮೌಲ್ಯಗಳನ್ನು ಮಕ್ಕಳಿಗೆ ಹೇಳಿದರು. ಪುಟಾಣಿ ಮಕ್ಕಳ ಕೈಯಲ್ಲಿ ರಕ್ಷೆಯನ್ನು ಕಟ್ಟಿಸಿ, ಮಕ್ಕಳಿಗೆ ಸಿಹಿ ತಿಂಡಿ ನೀಡಿ ಆಶೀರ್ವಾದಿಸಿದರು. ಈ ಪುಟ್ಟ ಸಂಸ್ಥೆಯು ಒಂದು ಉತ್ತಮ ವಿದ್ಯಾಸಂಸ್ಥೆಯಾಗಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷರಾದ ವೆಂಕಟರಮಣ

ಪುತ್ತೂರು: ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ರಕ್ಷಾಬಂಧನ” ಕಾರ್ಯಕ್ರಮ Read More »

ಬೆಳ್ತಂಗಡಿ: ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಕಬಡ್ಡಿ ಆಟಗಾರ ಆತ್ಮಹತ್ಯೆ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೋನ್ ಆಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಏನಿದು ಘಟನೆ..?ಸ್ವರಾಜ್ ತನ್ನ ವಾಟ್ಸಾಪ್ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದನು. ಈ ಫೋಟೋವನ್ನು ಲೋನ್ ಆಯಪ್ನವರು ಎಡಿಟ್ ಮಾಡಿ ಮಾರಾಟಕ್ಕಿದೆ ಎಂದು ಸ್ವರಾಜ್ ಸ್ನೇಹಿತರು, ಹಾಗೂ ಆತನ ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಲಾಗಿತ್ತು. ಈ ಟಾರ್ಚರ್ ತಾಳಲಾರದೇ ಆಗಸ್ಟ್ 30

ಬೆಳ್ತಂಗಡಿ: ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಕಬಡ್ಡಿ ಆಟಗಾರ ಆತ್ಮಹತ್ಯೆ!? Read More »

ಸಂಪಾದಕೀಯ: ಸೌಜನ್ಯ ಹೋರಾಟ‌ ಬೀದಿ ರಂಪಾಟವಾಗುವ ಬದಲು ಸಂಘಟನಾತ್ಮಕವಾಗಿರಲಿ

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳಿಗೆ ನ್ಯಾಯಕ್ಕಾಗಿ ರಾಜ್ಯವ್ಯಾಪಿ ಹೋರಾಟಗಳು ನಡೆಯುತ್ತಿವೆ. ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ಬಂದ ಬಳಿಕ ಈ ಕುಕೃತ್ಯ ನಡೆಸಿದ ನಿಜವಾದ ಪಾತಕಿಗಳು ಯಾರು? ಎಂಬುದು ಬಹುಚರ್ಚಿತ ವಿಷಯ. ಮೊದಮೊದಲು ಏಕಮುಖವಾಗಿದ್ದ ಹೋರಾಟ ಈಗೀಗ ದಿಕ್ಕು ತಪ್ಪುವ ಲಕ್ಷಣಗಳು ಕಾಣುತ್ತಿವೆ. ಕಳೆದ ಸೆ.27 ಮತ್ತು 28ರಂದು ನಡೆದ ಎರಡು ಹಕ್ಕೊತ್ತಾಯ ಸಭೆಗಳು ಹೋರಾಟದ ಹಾದಿಯನ್ನೇ ಬದಲಿಸಿಬಿಟ್ಟಿವೆ. ಸೌಜನ್ಯಳ ನ್ಯಾಯದ ಹೋರಾಟದ

ಸಂಪಾದಕೀಯ: ಸೌಜನ್ಯ ಹೋರಾಟ‌ ಬೀದಿ ರಂಪಾಟವಾಗುವ ಬದಲು ಸಂಘಟನಾತ್ಮಕವಾಗಿರಲಿ Read More »

ಅಪಾಯದ ಅಂಚಿನಲ್ಲಿರುವ ಪಂಜಿಕಲ್ಲು-ಮೈತಡ್ಕ ತೂಗು ಸೇತುವೆ

ಸಮಗ್ರ ನ್ಯೂಸ್: ಮಂಡೆಕೋಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜಿಕಲ್ಲು -ಮೈತಡ್ಕ ಎಂಬಲ್ಲಿ ಪಯಸ್ವಿನಿ ನದಿಗೆ ನಿರ್ಮಿಸಲಾದ ತೂಗು ಸೇತುವೆಯು ಇದೀಗ ಅಪಾಯದ ಅಂಚಿನಲ್ಲಿದೆ. ಸಾರ್ವಜನಿಕರು ಅನಾಹುತ ಸಂಭವಿಸುವ ಮೊದಲು ದುರಸ್ತಿ ಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪಂಜಿಕಲ್ಲು – ಮೈತಡ್ಕ ಭಾಗದ ಸಂಪರ್ಕದ ರಸ್ತೆಯು ಇದಾಗಿದ್ದು, ದಿನ ನಿತ್ಯ ನೂರಾರು ಮಂದಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಇದೇ ತೂಗು ಸೇತುವೆಯಲ್ಲಿ ಸಂಚರಿಸುತ್ತಿರುತ್ತಾರೆ. ಇದೀಗ ಈ ಸೇತುವೆಯ ಮೇಲ್ಬಾಗಕ್ಕೆ ನಡೆದುಕೊಂಡು ಹೋಗಲು ಹಾಸಿರುವ ಸಿಮೆಂಟ್ ಸ್ಲ್ಯಾಬ್ ಒಡೆದು ಹೋಗಿ ತಿಂಗಳು

ಅಪಾಯದ ಅಂಚಿನಲ್ಲಿರುವ ಪಂಜಿಕಲ್ಲು-ಮೈತಡ್ಕ ತೂಗು ಸೇತುವೆ Read More »

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಯಿತು. ಅಧ್ಯಕ್ಷರಾಗಿ ದಯಾನಂದ ಕಲ್ನಾರ್, ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ್ ಕುಂದಲ್ಪಾಡಿ, ಮತ್ತು ಜತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್. ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ. ರೈ, ಕೃಷ್ಣ ಬೆಟ್ಟ, ಹಸೈನಾರ್ ಜಯನಗರ, ವಿಶ್ವನಾಥ ಮೊಟುಕಾನ, ಪದ್ಮನಾಭ ಮುಂಡೋಕಜೆ, ಗಣೇಶ್ ಮಾವಂಜಿ, ಸತೀಶ್

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ Read More »

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸ್ಮರಣ ಸಂಚಿಕೆ “ಬೆಳ್ಳಿ ಬರಹ” ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಹೊರ ತಂದ “ಬೆಳ್ಳಿ ಬರಹ” ಸ್ಮರಣ ಸಂಚಿಕೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಆ. 31ರಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸ್ಮರಣ ಸಂಚಿಕೆ “ಬೆಳ್ಳಿ ಬರಹ” ಬಿಡುಗಡೆ Read More »

ಮಲೆನಾಡಿಗೆ ಬರುವ ಪ್ರವಾಸಿಗರೇ ಎಚ್ಚರ…! | ಹೋಟೆಲ್ ಗಳಲ್ಲಿ ಕುರಿ ಮಾಂಸ ಎಂದು ಬೀಫ್ ಬಿರಿಯಾನಿ ನೀಡ್ತಾರೆ ಜೋಕೆ..!!

ಸಮಗ್ರ ನ್ಯೂಸ್: ಕಾಫಿನಾಡಿನ ನಗರದ ಎವರೆಸ್ಟ್ ಹಾಗೂ ಬೆಂಗಳೂರು ಹೋಟೆಲ್ ಮೇಲೆ ಚಿಕ್ಕಮಗಳೂರು ಪೊಲೀಸರು ದಾಳಿ ಮಾಡಿದ ಸಂಧರ್ಬದಲ್ಲಿ ದನದ ಮಾಂಸ ರೆಡ್ ಹ್ಯಾಂಡ್ ಆಗಿ ಸೀಜ್ ಮಾಡಲಾಗಿದೆ. ಕುರಿ ಮಾಂಸದ ಬದಲು ದನದ ಮಾಂಸದಲ್ಲಿ ಬಿರಿಯಾನಿ. ಐದು ಕೆ.ಜಿ. ದನದ ಮಾಂಸ, ಗೋ ಮಾಂಸದ ಬಿರಿಯಾನಿ ಮತ್ತು ಇಬ್ಬರನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಪ್ರವಾಸಿಗರ ಪಾಲಿಗೆ ಭೂಲೋಕದ ಸ್ವರ್ಗವೆಂದೆ ಪ್ರಸಿದ್ಧವಾಗಿರುವ ಮಲೆನಾಡಿನಲ್ಲಿ ಕಣ್ಣಿನ ದೃಷ್ಠಿ ಮುಗಿದರೂ ಮುಗಿಯದ ಬೆಟ್ಟಗುಡ್ಡಗಳ ಸಾಲುಗಳಿವೆ. ಇಲ್ಲಿನ ಸೌಂದರ್ಯದ ರಾಶಿಗೆ ಪ್ರವಾಸಿಗರು ಕೂಡ

ಮಲೆನಾಡಿಗೆ ಬರುವ ಪ್ರವಾಸಿಗರೇ ಎಚ್ಚರ…! | ಹೋಟೆಲ್ ಗಳಲ್ಲಿ ಕುರಿ ಮಾಂಸ ಎಂದು ಬೀಫ್ ಬಿರಿಯಾನಿ ನೀಡ್ತಾರೆ ಜೋಕೆ..!! Read More »

ಬಂಟ್ವಾಳ: ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ 19ರ ಯುವತಿ

ಸಮಗ್ರ ನ್ಯೂಸ್: ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಬಂಟ್ವಾಳದ ಕಾವಳಪಡೂರು ಗ್ರಾಮದಲ್ಲಿ ಸಂಭವಿಸಿದೆ. ಇಲ್ಲಿನ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟ ದುರ್ದೈವಿ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು

ಬಂಟ್ವಾಳ: ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ 19ರ ಯುವತಿ Read More »

ಸೌಜನ್ಯ ಪ್ರಕರಣ| ಧರ್ಮಸ್ಥಳದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೆಗ್ಗಡೆ ಕುಟುಂಬಸ್ಥರು ಹೈಕೋರ್ಟ್ ಮೊರೆ ಹೋದ ಬೆನ್ನಲ್ಲೇ ಇದೀಗ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದೆ. ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಹೇಳಿದೆ. ಅಲ್ಲದೇ ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ

ಸೌಜನ್ಯ ಪ್ರಕರಣ| ಧರ್ಮಸ್ಥಳದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆ Read More »