ಕರಾವಳಿ

ಸುಳ್ಯ: ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣ| ಗಂಭೀರ ಗಾಯಗೊಂಡ ಮೂವರೂ ಸಾವು

ಸಮಗ್ರ ನ್ಯೂಸ್: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರು ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರೂ ಸಾವನ್ನಪ್ಪಿದ್ದಾಗಿ‌ ತಿಳಿದುಬಂದಿದೆ. ಪ್ರಕರಣದ ವಿವರ: ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು

ಸುಳ್ಯ: ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣ| ಗಂಭೀರ ಗಾಯಗೊಂಡ ಮೂವರೂ ಸಾವು Read More »

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಓರ್ವ ಮೃತ್ಯು,ಮೂವರು ಗಂಭೀರ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರ್ ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರಲ್ಲಿ

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಓರ್ವ ಮೃತ್ಯು,ಮೂವರು ಗಂಭೀರ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ವೀರೇಂದ್ರ ಹೆಗ್ಗಡೆ ವಿರುದ್ಧವೇ ಬಿಜೆಪಿಯೊಳಗೆ ಮುನಿಸು

ಸಮಗ್ರ ನ್ಯೂಸ್: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಈ ಬಗ್ಗೆ ಕನ್ನಡದ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ. ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗಡೆ ವಿರುದ್ಧವೂ ಪಕ್ಷದಲ್ಲಿ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸಂತೋಷ್ ರಾವ್ ಖುಲಾಸೆಗೊಳಿಸಿರುವುದರ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ವೀರೇಂದ್ರ ಹೆಗ್ಗಡೆ ವಿರುದ್ಧವೇ ಬಿಜೆಪಿಯೊಳಗೆ ಮುನಿಸು Read More »

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಮೂವರು ಗಂಭೀರ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರ್ ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಇವರನ್ನು

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಮೂವರು ಗಂಭೀರ Read More »

ಸೌಜನ್ಯ ಪ್ರಕರಣ|ಸೆ.11 ರಿಂದ 3 ದಿನ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸೆ.11 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನೈಜ ಆರೋಪಿ ಸಿಕ್ಕಿಲ್ಲವೆಂದು ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಜನರ ಹಕ್ಕೊತ್ತಾಯವನ್ನು ಪರಿಗಣಿಸಿ ಸರಕಾರವೇ ಸ್ವತಃ ಮುತುವರ್ಜಿ ವಹಿಸಿ ಪ್ರಕರಣವನ್ನು ತನಿಖೆಗೆ

ಸೌಜನ್ಯ ಪ್ರಕರಣ|ಸೆ.11 ರಿಂದ 3 ದಿನ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ Read More »

ಮಂಗಳೂರು: ಫೂಟ್ ಬೋರ್ಡ್ ನಿಂದ ಬಿದ್ದು ನಿರ್ವಾಹಕ ದುರ್ಮರಣ

ಸಮಗ್ರ ನ್ಯೂಸ್: ಖಾಸಗಿ ಬಸ್ಸಿನ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದ ಘಟನೆ ನಗರದ ನಂತೂರು ವೃತ್ತದ ಬಳಿ ನಡೆದಿದೆ. ಕಂಡಕ್ಟರ್ ಹೀರಯ್ಯ (23)ಮೃತಪಟ್ಟ ಯುವಕ. ಕಾಟಿಪಳ್ಳದಿಂದ ನಂತೂರು ಸರ್ಕಲ್ ಆಗಿ ಮಂಗಳಾದೇವಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣ ಹೀರಯ್ಯ ಅವರನ್ನು ಸಂಚಾರ ಗಸ್ತಿನಲ್ಲಿದ್ದ ಪೊಲೀಸ್‌ ಸಿಬ್ಬಂದಿ ಮತ್ತು

ಮಂಗಳೂರು: ಫೂಟ್ ಬೋರ್ಡ್ ನಿಂದ ಬಿದ್ದು ನಿರ್ವಾಹಕ ದುರ್ಮರಣ Read More »

ಸುಬ್ರಹ್ಮಣ್ಯ: ಲೂಡೋ ಬೆಟ್ಟಿಂಗ್ ವೇಳೆ ಪೊಲೀಸ್ ದಾಳಿ ಪ್ರಕರಣ| ಮಾಹಿತಿ‌ ನೀಡಿದನೆಂದು ಆರೋಪಿಸಿ ವ್ಯಕ್ತಿ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಲೂಡೋ ಆಡುವಾಗ ಪೊಲೀಸ್ ದಾಳಿ ನಡೆದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರ ಮೇಲೆ “ಪೊಲೀಸ್ ನವರಿಗೆ ನೀನೇ ವಿಡಿಯೋ ಮಾಡಿ ಮಾಹಿತಿ ನೀಡಿರುವುದು” ಎಂದು ಆರೋಪಿಸಿ ಮೂವರು ಹಲ್ಲೆ ನಡೆಸಿದ ಘಟನೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲಮೊಗ್ರ ಗ್ರಾಮದ ಎ.ಗೋಪಾಲ ಮಣಿಯಾಣಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ. ಆ.28ರ ಸಂಜೆ ವಾಹನದಲ್ಲಿ ಪೇಟೆಗೆ ಹೋಗಿ ಅಲ್ಲಿಂದ ವಾಪಸ್ಸು ತನ್ನ ಮನೆ ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿ ಎಂಬಲ್ಲಿಗೆ ಹೋಗುವ ಸಂದರ್ಭ ಶಶಿ ತೋಟತ್ತಮಜಲು, ದೇವಿ

ಸುಬ್ರಹ್ಮಣ್ಯ: ಲೂಡೋ ಬೆಟ್ಟಿಂಗ್ ವೇಳೆ ಪೊಲೀಸ್ ದಾಳಿ ಪ್ರಕರಣ| ಮಾಹಿತಿ‌ ನೀಡಿದನೆಂದು ಆರೋಪಿಸಿ ವ್ಯಕ್ತಿ ಮೇಲೆ ಹಲ್ಲೆ Read More »

ಪುಂಚತ್ತಾರು : 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಗ್ರ ನ್ಯೂಸ್: ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ ಎಣ್ಮೂರು ಇದರ ವತಿಯಿಂದ ನಡೆಯುವ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪುಂಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ಶ್ರೀ ಸೀತಾರಾಮಚಂದ್ರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ರಘುನಾಥ ರೈ ಕಟ್ಟ ಬೀಡು ಶ್ರೀಮತಿ ಶೋಭ ರಘುನಾಥ ರೈ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ದಾಮೋದರ

ಪುಂಚತ್ತಾರು : 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ, ಕುಸುಮಾವತಿ ವಿರುದ್ದ ಆಕ್ಷೇಪಾರ್ಹ ಪೋಸ್ಟಿಂಗ್| ಪ್ರತ್ಯೇಕ ದೂರು ದಾಖಲು

ಸಮಗ್ರ ನ್ಯೂಸ್: ವಾಟ್ಸಾಪ್ ಗ್ರೂಪ್ ಒಂದರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆಗಿರುವ ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಅಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸುರೇಶ್ ರಾಜ್ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 505(1)(ಬಿ),509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದ ಮಣ್ಣಸಂಕದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾರವರ ತಾಯಿ ಕುಸುಮಾವತಿಯವರನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಅಕ್ಷೇಪಾರ್ಹ ಕಮೆಂಟ್

ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ, ಕುಸುಮಾವತಿ ವಿರುದ್ದ ಆಕ್ಷೇಪಾರ್ಹ ಪೋಸ್ಟಿಂಗ್| ಪ್ರತ್ಯೇಕ ದೂರು ದಾಖಲು Read More »

ಕುಕ್ಕೆ ಸುಬ್ರಹ್ಮಣ್ಯ: ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾಳಿಗೆ ಯೋಗ ರತ್ನ ಡಾ.ರಾಜ್ ಕುಮಾರ್ ಪ್ರಶಸ್ತಿ

ಸಮಗ್ರ ನ್ಯೂಸ್: ಬೆಂಗಳೂರಿನ ಆತ್ಮ ಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆ.30 ರಂದು ನಡೆಯಿತು. ಕಾರ್ಯಕ್ರಮದಲ್ಲಿ ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾ.ಕೆ.ಜಿ ಳಿಗೆ “ಯೋಗ ರತ್ನ ಡಾ. ರಾಜ್ ಕುಮಾರ್ ಪ್ರಶಸ್ತಿ” ಯನ್ನು ಖ್ಯಾತ ಚಲನಚಿತ್ರ ನಿರ್ದೇಶಕ ರಾದ ಡಾ. ಟಿ. ಎಸ್. ನಾಗಾಭರಣ ರವರು ನೀಡಿದರು ಪ್ರಶಸ್ತಿ ಪ್ರದಾನವನ್ನು ಹೆಸರಾಂತ ಸ್ವಾಮೀಜಿ ಗಳು, ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರದ ಬಹುಮುಖ್ಯ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ

ಕುಕ್ಕೆ ಸುಬ್ರಹ್ಮಣ್ಯ: ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾಳಿಗೆ ಯೋಗ ರತ್ನ ಡಾ.ರಾಜ್ ಕುಮಾರ್ ಪ್ರಶಸ್ತಿ Read More »