ಕರಾವಳಿ

ಮಂಗಳೂರು: ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯ ಬಂಧನ

ಸಮಗ್ರ ನ್ಯೂಸ್: ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಬಂಧಿತ. ಈತ ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿ. ಆರೋಪಿಯಿಂದ RAW, ಕೇರಳ ಸ್ಟೇಟ್ ಪೊಲೀಸ್ ಮತ್ತು ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಅಂಡ್ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟ್ಮೆಂಟ್ ಕೇರಳ ಹೆಸರಿನಲ್ಲಿ ನಕಲಿ ಐಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಪಿಎಸ್ಐ ಸಮವಸ್ತ್ರ, ಪೊಲೀಸ್ ಲೋಗೊ, ಮೆಡಲ್, ಬೆಲ್ಟ್, ಕ್ಯಾಪ್, ಒಂದು ಲ್ಯಾಪ್‌ಟಾಪ್, ಎರಡು ಮೊಬೈಲ್ ಸೆಟ್ […]

ಮಂಗಳೂರು: ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯ ಬಂಧನ Read More »

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಜನರನ್ನು ಬೆಚ್ಚಿ ಬೀಳಿಸಿದ್ದ ಸುರತ್ಕಲ್ ನ ಮಂಗಳ ಪೇಟೆ ನಿವಾಸಿ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ. ಕೊಲೆ ಪ್ರಕರಣದ ಏಳು ಮಂದಿ ಆರೋಪಿಗಳಲ್ಲಿ ಇಬ್ಬರಾದ ಅಜಿತ್ ಕ್ರಾಸ್ತಾ ಮತ್ತು ಶ್ರೀನಿವಾಸ್ ಗೆ ಜಾಮೀನು ನೀಡಲಾಗಿದೆ. ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ನ ಬರ್ಬರ ಹತ್ಯೆ ನಡೆದಿತ್ತು.

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಇಬ್ಬರು ಆರೋಪಿಗಳಿಗೆ ಜಾಮೀನು Read More »

ದಿ. ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ| ಘಟನೆಯ ಸಂಪೂರ್ಣ ಮಾಹಿತಿ ಪಡಕೊಂಡ ನಾಗಣ್ಣ

ಸಮಗ್ರ ನ್ಯೂಸ್: ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಧರ್ಮಸ್ಥಳದ ಪಾಂಗಾಳ ನಿವಾಸಿ ಸೌಜನ್ಯ ಮನೆಗೆ ಹಾಗೂ ಘಟನಾ ಸ್ಥಳಕ್ಕೆ ಆಗಸ್ಟ್ 20 ರಂದು ಸಂಜೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ ನೀಡಿದರು. ಮೊದಲು ಕೊಲೆಯಾಗಿ ಪತ್ತೆಯಾದ ನೇತ್ರಾವತಿ ಮಣ್ಣಸಂಕ ಪ್ರದೇಶಕ್ಕೆ ಭೇಟಿ ನೀಡಿ ಧರ್ಮಸ್ಥಳ ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ನಂತರ ಸೌಜನ್ಯಳ ಪಾಂಗಾಳ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ನೀಡಿ ಬಳಿಕ ಘಟನೆಗಳ ಬಗ್ಗೆ ಮಾತುಕತೆ ನಡೆಸಿದರು. ನಾಗಣ್ಣ

ದಿ. ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ| ಘಟನೆಯ ಸಂಪೂರ್ಣ ಮಾಹಿತಿ ಪಡಕೊಂಡ ನಾಗಣ್ಣ Read More »

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ|ಓರ್ವ ಸ್ಥಳದಲ್ಲೇ ಮೃತ

ಸಮಗ್ರ ನ್ಯೂಸ್: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆ .21 ರಂದು ಪಂಪ್ ವೆಲ್ ನಲ್ಲಿ ನಡೆದಿದೆ. ಬೈಕ್ ನಲ್ಲಿ ಯುವಕರು ವೇಗವಾಗಿ ರಾಂಗ್ ಸೈಡ್ ಬಂದಿರುವುದು, ಅಲ್ಲದೆ ಈ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ|ಓರ್ವ ಸ್ಥಳದಲ್ಲೇ ಮೃತ Read More »

ನಾಗ ನಿಲೆ -ನಾಗ ಬನ ಒರಿಪಾಲೆ

ಸಮಗ್ರ ನ್ಯೂಸ್:*“ತೆರಿಯೊಡು… ತೆರಿಯೊಡು… ಸತ್ಯದ ಮುದೆಲ್ ನ್ ತೆರಿಯೊಡು… ನಾಗ ನಿಲೆ ಜಾಗೆದ ಕಲೆ… ಒರಿಯೆರೆ ಕೊರುವೆರ್ ನಾಗತಂಬಿಲ”*  ಕುಳಾಯಿ ಮಾಧವ ಭಂಡಾರಿಲೆನ ನಾಗತಂಬಿಲ ಯಕ್ಷಗಾನದ ಪದೋ ಇನಿತ ದಿನೊ ನೆನಪು ಬರ್ಪುಂಡು. ಪರ್ಬದೈಟ್ ವಿಶೇಷವಾಯಿನ ಪರ್ಬ ನಾಗರ ಪಂಚೆಮಿ. ಉಂದು ತುಳುನಾಡ್ ದ ಸುರುತ ಪರ್ಬಲಾ ಆದುಂಡು. ನಾಗದೇವೆರೆಗ್ ಪೂಜೆ, ತನು ಪಾಡುನ (ಪೇರ್ ಮೈಪುನ)ಪರ್ಬ. ತುಳುನಾಡ್ದಕ್ಲೆಗ್ ಈ ನಾಗದೇವೆರ್ ಮಸ್ತ್ ನಂಬೊಲಿಕೆದ ದೇವೆರ್.ಮೂಲು ಒಂಜೊಂಜಿ ಕುಟುಂಬಗ್ ಒಂಜೊಂಜಿ ಬನ ಉಪ್ಪುಂಡು. ಆನಿ ಮಾತೆರ್ಲ ಸೇರ್ದ್

ನಾಗ ನಿಲೆ -ನಾಗ ಬನ ಒರಿಪಾಲೆ Read More »

ಸುಳ್ಯ: ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಸುಳ್ಯದ ಹಳೆಗೇಟು ಪೆಟ್ರೋಲ್ ಬಂಕ್ ಮುಂಭಾಗ ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಆ. 20ರಂದು ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಎರಡು ಗಾಡಿಗಳು ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಸುಳ್ಯ: ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿ Read More »

ಕಡಲ ಕಿನಾರೆಯಲ್ಲಿ ಸಾಹಿತಿ ಭುವನೇಶ್ವರಿ ಹೆಗಡೆಯವರೊಂದಿಗೆ ಸಂವಾದ ಹಾಗೂ ಕವಿಗೋಷ್ಠಿ

ಸಮಗ್ರ ನ್ಯೂಸ್:”ಹಾಸ್ಯ ಮನಸ್ಸುಗಳನ್ನು ಬೆಸೆಯುವುದರೊಂದಿಗೆ, ನೋವುಗಳನ್ನು ಮರೆಸುವ ದಿವ್ಯೌಷಧಿಯೂ ಹೌದು. ನಾನು ಹುಟ್ಟಿ ಬೆಳೆದ ಪರಿಸರದಲ್ಲಿ ಎಲ್ಲೆಡೆಯೂ ನಾನು ಸಂತೋಷವನ್ನು ಮಾತ್ರ ಕಂಡೆ. ಇನ್ನೊಬ್ಬರಿಗೆ ಯಾವುದೇ ರೀತಿಯಲ್ಲೂ  ಯಾರೂ ನೋವುಂಟು ಮಾಡಿದ್ದನ್ನು ನಾನು ಕಂಡೇ ಇಲ್ಲ. ಹುಟ್ಟಿದೂರನ್ನು ಬಿಟ್ಟು ಮಂಗಳೂರಿಗೆ ಬಂದ ಮೇಲೆ ನನ್ನನ್ನು ಇಲ್ಲಿನವರು ಮುಕ್ತವಾಗಿ ಸ್ವೀಕರಿಸಿ, ತುಂಬು ಪ್ರೀತಿಯನ್ನು ಕೊಟ್ಟಿದ್ದಾರೆ. ಹಾಗಿರುವಾಗ ನಾನು ಹಾಸ್ಯ ಬರಹಗಳನ್ನಲ್ಲದೆ ಇನ್ನೇನನ್ನು ತಾನೇ ಬರೆಯಲಿ?” ಎಂದು ಪ್ರಖ್ಯಾತ ಹಾಸ್ಯ ಸಾಹಿತಿ  ಭುವನೇಶ್ವರಿ ಹೆಗಡೆಯವರು ಹೇಳಿದರು. ದಕ್ಷಿಣ ಕನ್ನಡ ಸಾಹಿತ್ಯ

ಕಡಲ ಕಿನಾರೆಯಲ್ಲಿ ಸಾಹಿತಿ ಭುವನೇಶ್ವರಿ ಹೆಗಡೆಯವರೊಂದಿಗೆ ಸಂವಾದ ಹಾಗೂ ಕವಿಗೋಷ್ಠಿ Read More »

ಕಡಬ ಗೃಹರಕ್ಷಕ ದಳದ ಘಟಕದ ಕಛೇರಿ ಕಟ್ಟಡಕ್ಕೆ ಗುದ್ದಲಿ ಪೂಜೆ…!!

ಸಮಗ್ರ ನ್ಯೂಸ್:ಕಡಬ ತಾಲೂಕಿನ ಗೃಹರಕ್ಷಕ ದಳ ಘಟಕ ಕಛೇರಿಗೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯ ಕ್ರಮ ಆ.20 ರಂದು ನಡೆಯಿತು. ಈ ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಿ ಎಂದು ಶುಭ ಹಾರೈಸಿದರು. ಇನ್ನು ಮುಂದೆ ಗೃಹರಕ್ಷಕರಿಗೆ

ಕಡಬ ಗೃಹರಕ್ಷಕ ದಳದ ಘಟಕದ ಕಛೇರಿ ಕಟ್ಟಡಕ್ಕೆ ಗುದ್ದಲಿ ಪೂಜೆ…!! Read More »

ನಾಗರಪಂಚಮಿಗೆ ಸಾರ್ವತ್ರಿಕ ರಜೆ ಘೋಷಿಸಿ| ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜೈ ತುಳುನಾಡ್ ಸಂಘ

ಸಮಗ್ರ ನ್ಯೂಸ್: ತುಳುನಾಡಿನಲ್ಲಿ ವಿಶಿಷ್ಟವಾಗಿ ಆಚರಿಸಲಾಗುವ ನಾಗರ ಪಂಚಮಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಜೈ ತುಳುನಾಡ್‌ ಸಂಘಟನೆ ವತಿಯಿಂದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ತುಳುನಾಡು “ದೈವಸೃಷ್ಟಿ ನಾಗದೃಷ್ಟಿ’ ಎಂಬ ಪ್ರತೀತಿ ಹೊಂದಿದೆ. ಇಲ್ಲಿ ದೈವಾರಾಧನೆಯಂತೆ ನಾಗರಾಧನೆಯೂ ತುಂಬಾ ಪ್ರಾಮುಖ್ಯ ಪಡೆದಿದೆ. ಕುಟುಂಬದ ಹಿರಿಯರು-ಕಿರಿಯರು ಸೇರಿ ಮೂಲಸ್ಥಳಕ್ಕೆ ಹೋಗಿ ನಾಗರಪಂಚಮಿ ಆಚರಿಸುವುದು ತುಳುನಾಡಿನ ವೈಶಿಷ್ಟ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ ಮತ್ತು ಶಾಲೆ-ಕಾಲೇಜು, ಕಚೇರಿಗಳಿಗೆ

ನಾಗರಪಂಚಮಿಗೆ ಸಾರ್ವತ್ರಿಕ ರಜೆ ಘೋಷಿಸಿ| ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜೈ ತುಳುನಾಡ್ ಸಂಘ Read More »

ಸೌಜನ್ಯ ಪ್ರಕರಣದ ತನಿಖಾಧಿಕಾರಿ ಯೋಗೀಶ್ ನನ್ನು ಮೊದಲು ಗಲ್ಲಿಗೇರಿಸಬೇಕು – ತಿಮರೋಡಿ

ಸಮಗ್ರ ನ್ಯೂಸ್: ಪೇಟಧಾರಿಗಳು ಸಾಕಷ್ಟು ಅನ್ಯಾಯ ಅಕ್ರಮದ ಕೆಲಸ ಮಾಡಿದ್ದಾರೆ. ಇವರ ಮೇಲೆ ಇದುವರೆಗೂ ಪ್ರಕರಣ ದಾಖಲು ಮಾಡುವ ಕೆಲಸ ಮಾಡಿಲ್ಲ ಎಂದು ಸೌಜನ್ಯ ನ್ಯಾಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದರು. 11 ವರ್ಷವಾದರೂ ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರು ಯಾರು ಅನ್ನೋದು ಗೊತ್ತಾಗಿಲ್ಲ. ಧರ್ಮಸ್ಥಳದ ದೇವಸ್ಥಾನದ ಪೇಟದಾರಿಗಳು ಲಕ್ಷಾಂತರ ಕೋಟಿ

ಸೌಜನ್ಯ ಪ್ರಕರಣದ ತನಿಖಾಧಿಕಾರಿ ಯೋಗೀಶ್ ನನ್ನು ಮೊದಲು ಗಲ್ಲಿಗೇರಿಸಬೇಕು – ತಿಮರೋಡಿ Read More »