ಕರಾವಳಿ

ಶಾಸಕ, ಮಾಜಿ ಸಚಿವ, ಸಂಸದರಾಗಿರುವ ಬಿಜೆಪಿಗರು ನನಗೆ ರಕ್ಷಣೆ ನೀಡಬೇಕೆ? ಮೊದಲು ಮೋದಿ ಬಳಿ ಮಾತನಾಡಿ ಸೌಜನ್ಯಗೆ ನ್ಯಾಯ ಕೊಡಿಸಿ| ಬೆಳ್ತಂಗಡಿ ಚಲೋ ಧರಣಿಯಲ್ಲಿ ಬಿಜೆಪಿಗರ ಕಿವಿಹಿಂಡಿದ ವಸಂತ ಬಂಗೇರ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕರಾದ ಪೂಂಜಾರವರು 5 ವರ್ಷ ಕಳೆದು 6 ನೇ ವರ್ಷಕ್ಕೆ ಶಾಸಕರಾಗಿ ಪಾದಾರ್ಪಣೆ ಗೊಂಡಿದ್ದೀರಿ ಇಲ್ಲಿಯವರೆಗೆ ಸೌಜನ್ಯ ನ ನ್ಯಾಯದ ಪರ ಒಂದು ಶಬ್ದ ಎತ್ತಲಿಲ್ಲ ನೀವು..ಬರೀ 40% ಕಮಿಷನ್ ನನ್ನು ಕೊಳ್ಳೆ ಹೊಡೆದಿದ್ದೀರಿ, ಇಡೀ ಕರ್ನಾಟಕದಲ್ಲಿ ಕೊಳ್ಳೆ ಹೊಡೆದ ಶಾಸಕರೆಂದರೆ ಹರೀಶ್ ಪೂಂಜಾ. ಇನ್ನು ಹದಿನೈದು ವರ್ಷದಿಂದ ಸಂಸದರಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಇದುವರೆಗೆ ಧ್ವನಿ ಎತ್ತದೇ ಆದಿತ್ಯವಾರ ಬಂದು ಬೊಬ್ಬೆ ಹಾಕುವ ಅನಿವಾರ್ಯತೆ ಏನಿತ್ತು? ಮಾಜಿ ಮಂತ್ರಿ ಹಾಗೂ

ಶಾಸಕ, ಮಾಜಿ ಸಚಿವ, ಸಂಸದರಾಗಿರುವ ಬಿಜೆಪಿಗರು ನನಗೆ ರಕ್ಷಣೆ ನೀಡಬೇಕೆ? ಮೊದಲು ಮೋದಿ ಬಳಿ ಮಾತನಾಡಿ ಸೌಜನ್ಯಗೆ ನ್ಯಾಯ ಕೊಡಿಸಿ| ಬೆಳ್ತಂಗಡಿ ಚಲೋ ಧರಣಿಯಲ್ಲಿ ಬಿಜೆಪಿಗರ ಕಿವಿಹಿಂಡಿದ ವಸಂತ ಬಂಗೇರ Read More »

ಸೌಜನ್ಯ ಪ್ರಕರಣ ಮರುತನಿಖೆ ನಡೆಸುವಂತೆ ಹೆಗ್ಗಡೆ ಕುಟುಂಬ ಹೈಕೋರ್ಟ್ ಗೆ ಮೊರೆ

ಸಮಗ್ರ ನ್ಯೂಸ್: ‘ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ತಿರುಚಿ ಸತ್ಯ ಮರೆಮಾಚುತ್ತಿರುವ,

ಸೌಜನ್ಯ ಪ್ರಕರಣ ಮರುತನಿಖೆ ನಡೆಸುವಂತೆ ಹೆಗ್ಗಡೆ ಕುಟುಂಬ ಹೈಕೋರ್ಟ್ ಗೆ ಮೊರೆ Read More »

ಸುಳ್ಯ: ಐವರ್ನಾಡು ಯುವಶಕ್ತಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಐವರ್ನಾಡು ಯುವಶಕ್ತಿ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿಯ ಆಯ್ಕೆ ಆ. 27 ಮಾಡಲಾಯಿತು. ಅಧ್ಯಕ್ಷ ರಾಗಿ ಜಯಪ್ರಕಾಶ್ ನೆಕ್ರೆಪ್ಪಾಡಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ನಾಟಿಕೇರಿ ಅವರು ಅಧಿಕಾರ ಸ್ವೀಕಾರ ಮಾಡಿದರು. ಈ ಸಂಧರ್ಭದಲ್ಲಿ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ, ಶಿವರಾಮ ನೆಕ್ರಪ್ಪಾಡಿ, ಬೆಳ್ಯಪ್ಪ ಮಡ್ತಿಲ, ಕರುಣಾಕರ ಮಡ್ತಿಲ, ವಿಜಯ್ ಮಡ್ತಿಲ, ಬಾಲಕೃಷ್ಣ ಮಡ್ತಿಲ, ದಿನೇಶ್ ಮಡ್ತಿಲ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ: ಐವರ್ನಾಡು ಯುವಶಕ್ತಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಸೌಜನ್ಯಳ ನ್ಯಾಯಕ್ಕಾಗಿ ಆ.31ರಂದು ಕುಕ್ಕೆಯಲ್ಲಿ ಮೌನ ಮೆರವಣಿಗೆ| ಸುಬ್ರಹ್ಮಣ್ಯನ ಪುರದತ್ತ ಮಹೇಶ್ ತಿಮರೋಡಿ, ಸೌಜನ್ಯ ತಾಯಿ‌ ಕುಸುಮಾವತಿ

ಸಮಗ್ರ ನ್ಯೂಸ್: ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಆ.31ರಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದ ವರೆಗೆ ಮೌನ ಮೆರವಣಿಗೆ ನಡೆಯಲಿದೆ ಎಂದು ಸುಬ್ರಹ್ಮಣ್ಯ ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿದೆ ಎಂದು ಸಮಿತಿಯ ಡಾl ರವಿ ಕಕ್ಕೆಪದವು ತಿಳಿಸಿದ್ದಾರೆ. ಅವರು ಆ.27 ರಂದು ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರು ಪಾದಯಾತ್ರೆಯು ದೇವಸ್ಥಾನದವರೆಗೆ ಸಾಗಿ ಅಲ್ಲಿ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಗುವುದು.

ಸೌಜನ್ಯಳ ನ್ಯಾಯಕ್ಕಾಗಿ ಆ.31ರಂದು ಕುಕ್ಕೆಯಲ್ಲಿ ಮೌನ ಮೆರವಣಿಗೆ| ಸುಬ್ರಹ್ಮಣ್ಯನ ಪುರದತ್ತ ಮಹೇಶ್ ತಿಮರೋಡಿ, ಸೌಜನ್ಯ ತಾಯಿ‌ ಕುಸುಮಾವತಿ Read More »

ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ

ಸಮಗ್ರ ನ್ಯೂಸ್: ಕಲಾವಿದರು ಮುಂದೆ ಬಂದು ಅವಕಾಶವನ್ನು ಬೆಳೆಸಿಕೊಳ್ಳಬೇಕು. ಅವಕಾಶ ಎನ್ನುವುದು ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಇರುತ್ತದೆ. ತಮ್ಮ ಪ್ರತಿಭೆಯ ತೋರಿಸಿಕೊಂಡಾಗ ಒಂದಷ್ಟು ಜನರಿಗೆ ಪರಿಚಯವಾಗಲು ಸಾಧ್ಯ ಹಾಗೆಯೇ ಸಮಾಜದ ದೃಷ್ಟಿಕೋನ ಬದಲಾಗಬೇಕು ಎಂದರೆ ಹದಿಯರೆಯ ವಿದ್ಯಾರ್ಥಿಗಳು ಪ್ರೇಮ ವೈಕಾಲ್ಯಕ್ಕೆ ಹಿಡಿತದಲ್ಲಿರಬೇಕು ಎಂದು ತೇಜಕುಮಾರ್ ಬಡ್ಡಡ್ಕ ಹೇಳಿದರು. ಇವರು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಲವ್ ಮೈನಸ್ 18 ಕಿರು ಚಿತ್ರದ ಪ್ರೀಮಿಯರ್ ಶೋ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು. ಸುಳ್ಯದಲ್ಲಿ ಕಲಾವಿದರು ಹೆಚ್ಚಿನ ಟಿವಿ

ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಗಾರ

ಸಮಗ್ರ ನ್ಯೂಸ್: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಆಶ್ರಯದಲ್ಲಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ನಿರ್ವಹಣಾ ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಜಿಲ್ಲಾ ಉಪಾಧ್ಯಕ್ಷೆ ಡಾ.ಅನುರಾಧಾ ಕುರುಂಜಿ ವೈಜ್ಞಾನಿಕ ಸಂಶೋಧನಾ ಪರಿಷತ್

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಗಾರ Read More »

ಸೌಜನ್ಯಳ ನ್ಯಾಯಕ್ಕಾಗಿ ನಾಳೆ(ಆ.28) ವಸಂತ ಬಂಗೇರ ನೇತೃತ್ವದಲ್ಲಿ ಬೃಹತ್ ಹೋರಾಟ| ಬೆಳ್ತಂಗಡಿ ತಾ.ಕಚೇರಿ ಎದುರು ಮಹಾಧರಣಿ

ಸಮಗ್ರ ನ್ಯೂಸ್: ‘ಸೌಜನ್ಯಾಳ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಆಗ್ರಹಿಸಿ ಜನಪರ ಸಂಘಟನೆಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಆ.28ರಂದು ಬೆಳ್ತಂಗಡಿ ತಾಲ್ಲೂಕು ಕಚೇರಿ ಎದುರು ಮಹಾಧರಣಿ ನಡೆಯಲಿದ್ದು, ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ಅನ್ಯಾಯದ ವಿರುದ್ಧ ನಮ್ಮ ಹೋರಾಟ’ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಸೌಜನ್ಯಾ ಹತ್ಯೆಯಾದ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಡಿ.ವಿ.ಸದಾನಂದ ಗೌಡ ಅವರ ನೇತೃತ್ವದ ಸರ್ಕಾರ ಸಿಐಡಿ ತನಿಖೆ

ಸೌಜನ್ಯಳ ನ್ಯಾಯಕ್ಕಾಗಿ ನಾಳೆ(ಆ.28) ವಸಂತ ಬಂಗೇರ ನೇತೃತ್ವದಲ್ಲಿ ಬೃಹತ್ ಹೋರಾಟ| ಬೆಳ್ತಂಗಡಿ ತಾ.ಕಚೇರಿ ಎದುರು ಮಹಾಧರಣಿ Read More »

ಪುತ್ತೂರು: 1 ಲಕ್ಷ ಮೌಲ್ಯದ ಅಡಿಕೆ ಕಳವು

ಸಮಗ್ರ ನ್ಯೂಸ್: ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ₹1ಲಕ್ಷ ಮೌಲ್ಯದ ಅಡಿಕೆ ಮತ್ತು ₹10ಸಾವಿರ ನಗದು ಹಣ ಕಳವಾದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಸಮೀಪದ ನೆಕ್ಕರೆ ಡಿವೈನ್ ಮರ್ಸಿ ಮನೆಯ ಕಾರ್ಮಿನ್‌ ಮಿರಾಂದ ಅವರ ಮನೆಯಿಂದ ಅಡಿಕೆ ಕಳವಾಗಿದೆ.ಈ ಬಗ್ಗೆ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ‘ಪತಿ ಸುನಿಲ್ ಮಿರಾಂದ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಅವರು ಅವರ ಮನೆಯಲ್ಲಿ ಅಡಿಕೆ ಒಣಗಿಸಲು ಜಾಗ

ಪುತ್ತೂರು: 1 ಲಕ್ಷ ಮೌಲ್ಯದ ಅಡಿಕೆ ಕಳವು Read More »

ಧರ್ಮಸ್ಥಳದ ಅಣ್ಣಪ್ಪ ಸನ್ನಿಧಿ ಎದುರು ನಡೆದದ್ದು ಪ್ರಮಾಣವೇ?| ನಿಜಕ್ಕೂ ಅಲ್ಲಿ ನಡೆದದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳದ ಮಣ್ಣಸಂಕ‌ ಬಳಿ ನಡೆದ ಸೌಜನ್ಯ ಅತ್ಯಾ‌ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ತಾಯಿ ಕುಸುಮಾವತಿ ಹೆಸರಿಸಿದ್ದ ಧೀರಜ್ ಕೆಲ್ಲ, ಉದಯ್ ಜೈನ್, ಮಲಿಕ್ ಜೈನ್ ಅಣ್ಣಪ್ಪ ಬೆಟ್ಟದಲ್ಲಿ ಪ್ರಾರ್ಥನೆ ಮಾಡಿದ್ದು ಇದರ ಬಗ್ಗೆ ಇದೀಗ ಜಿಜ್ಞಾಸೆ ಮೂಡಿದೆ. ಇಂದು(ಆ.26) ವಿಹಿಂಪ ಹಾಗೂ ಭಜರಂಗದಳದ ನೇತೃತ್ವದಲ್ಲಿ ನೇತ್ರಾವತಿಯಿಂದ ಅಣ್ಣಪ್ಪ‌ ಬೆಟ್ಟಕ್ಕೆ ಪಾದಯಾತ್ರೆ ನಡೆದಿತ್ತು. ಈ ಪಾದಯಾತ್ರೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಭಾಗವಹಿಸಿದ್ದರು. ಪಾದಯಾತ್ರೆಯಲ್ಲಿ ಅಣ್ಣಪ್ಪ ಬೆಟ್ಟಕ್ಕೆ ತೆರಳಿದ ಪ್ರತಿಭಟನಾಕಾರರ ಎದುರು ಧೀರಜ್

ಧರ್ಮಸ್ಥಳದ ಅಣ್ಣಪ್ಪ ಸನ್ನಿಧಿ ಎದುರು ನಡೆದದ್ದು ಪ್ರಮಾಣವೇ?| ನಿಜಕ್ಕೂ ಅಲ್ಲಿ ನಡೆದದ್ದೇನು? Read More »

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಧರ್ಮಸ್ಥಳದ ಬಳಿಯ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಮರು ತನಿಖೆಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಅದೀಗ ರಾಜ್ಯದ ಎಲ್ಲೆಯನ್ನು ದಾಟಿ ಮುನ್ನುಗುತ್ತಿದೆ. ಕಳೆದ 3- 4 ದಿನಗಳಿಂದ ಈ ಹೋರಾಟ ವೇಗವನ್ನು ಹೆಚ್ಚಿಸಿಕೊಂಡಿದ್ದು ಮುಂದಿನ ಒಂದು ವಾರಗಳ ಕಾಲ ಬೆಳ್ತಂಗಡಿಯನ್ನು ಕೇಂದ್ರಿಕರಿಸಿ ಹಲವು ಹೋರಾಟಗಳು ನಡೆಯುತ್ತಿವೆ. ಆ 27 ರಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಧರ್ಮಸ್ಥಳಕ್ಕೆ ಪಾದಯಾತ್ರೆಯೊಂದನ್ನು ಆಯೋಜಿಸಿದೆ. ಇದರಲ್ಲಿ ಸೌಜನ್ಯ ತಾಯಿ

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್ Read More »