ಸೌಜನ್ಯ ಪರ ಹೋರಾಟಗಾರ ತಿಮರೋಡಿಗೆ ಗನ್ ಮ್ಯಾನ್| ಅಧಿಕೃತ ಆದೇಶ ಹೊರಡಿಸಿದ ಹೋಮ್ ಮಿನಿಸ್ಟರ್
ಸಮಗ್ರ ನ್ಯೂಸ್: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಜೀವಕ್ಕೆ ಅಪಾಯ ಅಗುವ ಸಾಧ್ಯತೆ ಇರುವ ಕಾರಣ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರಾರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಆಗಸ್ಟ್ 17 ರಂದು […]
ಸೌಜನ್ಯ ಪರ ಹೋರಾಟಗಾರ ತಿಮರೋಡಿಗೆ ಗನ್ ಮ್ಯಾನ್| ಅಧಿಕೃತ ಆದೇಶ ಹೊರಡಿಸಿದ ಹೋಮ್ ಮಿನಿಸ್ಟರ್ Read More »









