ಸೌಜನ್ಯ ಪ್ರಕರಣ| ಬಿಜೆಪಿ ನೇತೃತ್ವದ ಪ್ರತಿಭಟನೆಗೆ ಸೌಜನ್ಯ ತಾಯಿಗೆ ಆಹ್ವಾನ ನೀಡಿದ ಹರೀಶ್ ಪೂಂಜ
ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಹೋರಾಟದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭಾಗಿಯಾಗುವಂತೆ ಶಾಸಕ ಹರೀಶ್ ಪೂಂಜ ಹಾಗೂ ತಂಡ ಆ.24 ರಂದು ಅವರ ಮನೆಗೆ ಭೇಟಿ ನೀಡಿ ಆಹ್ವಾನಿಸಿದೆ. ನೈಜ ಆರೋಪಿಗಳ ಪತ್ತೆಗಾಗಿ ಆಗಸ್ಟ್ 27 ರಂದು ಬೆಳ್ತಂಗಡಿಯಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಹೋರಾಟದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭಾಗಿಯಾಗುವಂತೆ ಶಾಸಕ ಹರೀಶ್ ಪೂಂಜ ಹಾಗೂ ಅವರ ಸೌಜನ್ಯಳ ಮನೆಗೆ ತೆರಳಿ
ಸೌಜನ್ಯ ಪ್ರಕರಣ| ಬಿಜೆಪಿ ನೇತೃತ್ವದ ಪ್ರತಿಭಟನೆಗೆ ಸೌಜನ್ಯ ತಾಯಿಗೆ ಆಹ್ವಾನ ನೀಡಿದ ಹರೀಶ್ ಪೂಂಜ Read More »










