ಸುಳ್ಯ:ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮ| ಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ.ಎಂ.ಮುಸ್ತಫ
ಸಮಗ್ರ ನ್ಯೂಸ್:ಗಾಂಧಿನಗರ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದರಸ ಆಶ್ರಯದಲ್ಲಿ 77ನೇ ಸ್ವಾತಂತ್ರ ದಿನಾಚರಣೆ ಮದರಸ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ. ಎಂ. ಮುಸ್ತಫ ಧ್ವಜಾರೋಹಣ ಮಾಡಿ ಮಾತನಾಡಿದರು. ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ಮಾತನಾಡಿ ಇಸ್ಲಾಂ ಧರ್ಮಗಳ ತಿರುಳನ್ನು ಪರಸ್ಪರ ಅರಿತರೆ ಸೌಹಾರ್ದತೆಗೆ ಭದ್ರ ಬುನಾದಿ ಎಂದರು. ಈ ಸಂಧರ್ಭದಲ್ಲಿ ಮದರಸದ ಸದರ್ ಉಸ್ತಾದ್ ಇಬ್ರಾಹಿಂ ಸಖಾಫಿ ಪುಂಡೂರ್, ಜಮಾಅತ್ ಆಡಳಿತ ಸಮಿತಿ ಉಪಾಧ್ಯಕ್ಷ ಹಾಜಿ […]









