ಕರಾವಳಿ

ಉಪ್ಪಿನಂಗಡಿ: ಹೆತ್ತ ಮಗಳಿಗೇ ಗರ್ಭದಾನ ಮಾಡಿದ ಕಾಮುಕ ತಂದೆ!!

ಸಮಗ್ರ ನ್ಯೂಸ್: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಉಪ್ಪಿನಂಗಡಿ ಸಮೀಪದ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದ ಮೇಲೆ ವ್ಯತ್ಯಾಸಗಳಾಗಿದ್ದು ತಾಯಿ ಮಗಳನ್ನು ಆ.16ರಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು

ಉಪ್ಪಿನಂಗಡಿ: ಹೆತ್ತ ಮಗಳಿಗೇ ಗರ್ಭದಾನ ಮಾಡಿದ ಕಾಮುಕ ತಂದೆ!! Read More »

ಮಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಬೆಡ್ ಮೇಲೆಯೇ ಒಳರೋಗಿಯಿಂದ ಭಿನ್ನ ಸಾಮರ್ಥ್ಯದ ಬಾಲಕಿ ಮೇಲೆ ಅತ್ಯಾಚಾರ| ಸೆಕ್ಸ್ ಮಾಡಿದ್ದನ್ನು ನೋಡಿದ್ದೇ ಕೃತ್ಯಕ್ಕೆ ಕಾರಣ!!

ಸಮಗ್ರ ನ್ಯೂಸ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಭಿನ್ನ ಸಾಮರ್ಥ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕುರಿತು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯವೆಸಗಿದ ಆರೋಪಿಯನ್ನು ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ನಿವಾಸಿಯಾಗಿರುವ ಬಿಹಾರದ ಅಬ್ದುಲ್ ಹಲೀಂ (37) ಹಾಗೂ ಕುಲಶೇಖರ ನಿವಾಸಿ ಶಮೀನಾ ಬಾನು (22) ಬಂಧಿತ ಆರೋಪಿಗಳು. ನಗರಕ್ಕೆ ಬಂದಿದ್ದ ಅಬ್ದುಲ್ ಹಲೀಂ ಗೆಳೆಯನ ಜೊತೆ ಆ.10 ರಂದು ಬೈಕಿನಲ್ಲಿ ಕಾಸರಗೋಡಿಗೆ ಹೋಗಿ ಮರಳುತ್ತಿದ್ದಾಗ ಮಂಜೇಶ್ವರ ಹಾಗೂ

ಮಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಬೆಡ್ ಮೇಲೆಯೇ ಒಳರೋಗಿಯಿಂದ ಭಿನ್ನ ಸಾಮರ್ಥ್ಯದ ಬಾಲಕಿ ಮೇಲೆ ಅತ್ಯಾಚಾರ| ಸೆಕ್ಸ್ ಮಾಡಿದ್ದನ್ನು ನೋಡಿದ್ದೇ ಕೃತ್ಯಕ್ಕೆ ಕಾರಣ!! Read More »

ಹ್ಯಾಕರ್ ಗಳ ಜಾಲಕ್ಕೆ ಬಲಿಯಾದ ಕಡಬ ಮೂಲದ ವ್ಯಕ್ತಿ| ವಿದೇಶದಲ್ಲಿ ಮಾಡದ ತಪ್ಪಿಗೆ ಜೈಲುಪಾಲು

ಸಮಗ್ರ ನ್ಯೂಸ್: ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ ವ್ಯಕ್ತಿಯೊಬ್ಬರು ವಿದೇಶದಲ್ಲಿ ಬಂಧಿಯಾಗಿದ್ದಾರೆ. ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಎಂಬವರೇ ತನ್ನದಲ್ಲದ ತಪ್ಪಿಗೆ ರಿಯಾದ್‌ನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇವರ ಬಿಡುಗಡೆಗಾಗಿ ಕುಟುಂಬಸ್ಥರು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆಯ ಕದತಟ್ಟುತ್ತಿದ್ದಾರೆ. ಈ ಬಗ್ಗೆ ಚಂದ್ರಶೇಖರ್‌ ಕುಟುಂಬದ ಪರವಾಗಿ ನಿಕಟವರ್ತಿಗಳಾದ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ

ಹ್ಯಾಕರ್ ಗಳ ಜಾಲಕ್ಕೆ ಬಲಿಯಾದ ಕಡಬ ಮೂಲದ ವ್ಯಕ್ತಿ| ವಿದೇಶದಲ್ಲಿ ಮಾಡದ ತಪ್ಪಿಗೆ ಜೈಲುಪಾಲು Read More »

ಬಂಟ್ವಾಳ: ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು. ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಕೆಲವೇ ದಿನಗಳಲ್ಲಿ ವಾಹನವನ್ನು ಬಿಡಿಸಿಕೊಂಡು ಬಂದು ಇದೀಗ ಮತ್ತೆ ದುಷ್ಕೃತ್ಯ ಎಸೆಯಲಾಗಿತ್ತಿದೆ. ಇದೀಗ ಅದೇ ಟ್ಯಾಂಕರ್ ಚಾಲಕ ಉಕ್ಕುಡದಲ್ಲಿ ತ್ಯಾಜ್ಯವನ್ನು ಸುರಿಯಲು ಯತ್ನ ಮಾಡಿದ್ದಾನೆ. ಸಾರಡ್ಕ

ಬಂಟ್ವಾಳ: ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು Read More »

ಕಡಬ: ನೆಲ್ಯಾಡಿಯ ಹಾರ್ಡ್ ವೇರ್ ಮಳಿಗೆಯಲ್ಲಿ ದರೋಡೆ| ನಗದು, ಸ್ಟಾಕ್ ದೋಚಿದ ಕಳ್ಳರು

ಸಮಗ್ರ ನ್ಯೂಸ್: ಕಡಬ ತಾಲೂಕಿನ ನೆಲ್ಯಾಡಿಯ ಕೆಜೆಕೆ ಟವರ್ಸ್ ನಲ್ಲಿರುವ ಜಗದಾಂಬಾ ಏಜೆನ್ಸಿಸ್ ಎಲೆಕ್ಟಿಕಲ್ ಅಂಡ್ ಪ್ಲಂಬಿಂಗ್ ಹಾರ್ಡವೇರ್ ಮಳಿಗೆಯಲ್ಲಿ ಆ. 17ರಂದು ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದ ಘಟನೆ ವರದಿಯಾಗಿದೆ. ಮನೋಹರ್ ಸಿಂಗ್ ಎಂಬವರ ಅಂಗಡಿಯಲ್ಲಿ ಸುಮಾರು 2ಲಕ್ಷ ಮೌಲ್ಯದ ಹಣ ಹಾಗೂ ಅಂದಾಜು 15 ಲಕ್ಷದ ವಸ್ತುಗಳು ಕಳವಾಗಿರುವ ಬಗ್ಗೆ ಶಂಕಿಸಲಾಗಿದೆ. ಅಂಗಡಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾದ ಡಿವಿಯರ್ ಬಾಕ್ಸ್ ಅನ್ನು ಕಳ್ಳರು ತೆಗೆದುಕೊಂಡು ಹೋಗಿದ್ದಾರೆ ಎಂಬ ಬಗ್ಗೆ ತಿಳಿದು

ಕಡಬ: ನೆಲ್ಯಾಡಿಯ ಹಾರ್ಡ್ ವೇರ್ ಮಳಿಗೆಯಲ್ಲಿ ದರೋಡೆ| ನಗದು, ಸ್ಟಾಕ್ ದೋಚಿದ ಕಳ್ಳರು Read More »

ಸೌಜನ್ಯ ಪ್ರಕರಣದಲ್ಲಿ ತಿಮರೋಡಿ ಸುಳ್ಳು ಆಪಾದನೆ ಮಾಡ್ತಿದಾರಾ? ಮೌನ ಮುರಿದ ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ!!

ಸಮಗ್ರ ನ್ಯೂಸ್: ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾದ ಧರ್ಮಸ್ಥಳದ ಪಾಂಗಾಳ ನಿವಾಸಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಸುಳ್ಳು ಆಪಾದನೆ ಮಾಡ್ತಿದಾರೆ ಎಂದು ಕೆಲವರು ಸೋಶಿಯಲ್ ಮೀಡಿಯಾಗಳಲ್ಲಿ ಹೇಳುತ್ತಿದ್ದು, ಈ ಕುರಿತಂತೆ ಪ್ರಸಿದ್ದ ವಾಗ್ಮಿ ದ.ಕನ್ನಡದ ಪುತ್ತೂರಿನ ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಮೌನ ಮುರಿದಿದ್ದಾರೆ. ಕಳೆದ ಸೋಮವಾರ (ಆ. 14) ರಂದು ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆ ವೇಳೆ ಧರ್ಮಸ್ಥಳದ ಆನೆ ಮಾವುತರಾಗಿದ್ದ ನಾರಾಯಣ ಎಂಬವರ ಮಗ ಉಪಾಧ್ಯಾಯರ ಜೊತೆ ಮಾತನಾಡಿದ ವಿಡಿಯೋ ವೈರಲ್

ಸೌಜನ್ಯ ಪ್ರಕರಣದಲ್ಲಿ ತಿಮರೋಡಿ ಸುಳ್ಳು ಆಪಾದನೆ ಮಾಡ್ತಿದಾರಾ? ಮೌನ ಮುರಿದ ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ!! Read More »

ಹಣ ಮಾಡಲು ೧ ಎಕರೆ ಅಡಿಕೆ ತೋಟ ಸಾಕು, ಸಿಗುತ್ತೆ ಇಷ್ಟೆಲ್ಲ ಲಾಭ!

ಸಮಗ್ರ ನ್ಯೂಸ್: ಒಂದು ಎಕರೆ ಜಮೀನು ಇದ್ರೆ ಸಾಕು ಅದ್ರಲ್ಲಿ ಅಡಿಕೆಯನ್ನು ಬೆಳೆಯಬಹುದು ಮತ್ತು ಅದರಿಂದ ಹೆಚ್ಚಿನ ಲಾಭ ಕೂಡ ಪಡೆಯಬಹುದು. ಹಲವೆಡೆ ಅಡಿಕೆ ಕೃಷಿ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಬೆಳೆ ಆಗಿರುವ ಇದರಲ್ಲಿ ಸರಿಯಾದ ಫಸಲು ಸಿಕ್ಕರೆ ಲಕ್ಷ ಲಕ್ಷ ಹಣ ಗಳಿಸಬಹುದು.ಹಲವೆಡೆ ಅಡಿಕೆ ಕೃಷಿ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ವರ‍್ಷಿಕ ಬೆಳೆ ಆಗಿರುವ ಇದರಲ್ಲಿ ಸರಿಯಾದ ಫಸಲು ಸಿಕ್ಕರೆ ಲಕ್ಷ ಲಕ್ಷ ಹಣ ಗಳಿಸಬಹುದು. ೨/ ೭ ಒಂದು ಎಕರೆ ಜಮೀನು ಇದ್ರೂ ನೀವು

ಹಣ ಮಾಡಲು ೧ ಎಕರೆ ಅಡಿಕೆ ತೋಟ ಸಾಕು, ಸಿಗುತ್ತೆ ಇಷ್ಟೆಲ್ಲ ಲಾಭ! Read More »

ಈ ಜಿಲ್ಲೆಯಲ್ಲಿ ವರನಿಲ್ಲ, ವಧುನೂ ಇಲ್ಲ. ಆದ್ರೆ ಮದುವೆ ನಡೆಯುತ್ತೆ !| ಆ ಜಿಲ್ಲೆ ಯಾವುದು.!?

ಸಮಗ್ರ ನ್ಯೂಸ್: ಇಲ್ಲಿ ಭಾರೀ ಗೌಜಿಯ ಮದುವೆ. ಶಾಸ್ತ್ರಕ್ಕೆ ಕುಂದಿಲ್ಲ, ಸಂಪ್ರದಾಯದಲ್ಲಿ ಲೋಪವಿಲ್ಲ ಹೀಗೆ ಆಗುತ್ತೆ ನೋಡಿ ನವಜೋಡಿಗಳ ಕಲ್ಯಾಣ ಸಮಾರಂಭ. ಹಾಗಂತ ಹಸಮಣೆ ಏರಿದ ನವದಂಪತಿ ಮಾತ್ರ ಯಾರ ಕಣ್ಣಿಗೆ ಕಾಣಿಸೋದು ಇಲ್ಲ. ಅಬ್ಬ! ಇದೆಂತಹಾ ಆನ್ಲೈನ್ ಮದ್ವೆನಾ ಅಂತಾ ಕೇಳ್ಬೇಡಿ. ಬದಲಿಗೆ ಇದು ತುಳುನಾಡಿನಲ್ಲಿ ಇಂದಿಗೂ ಆಚರಣೆಯಲ್ಲಿರೋ ಒಂದು ವಿಶಿಷ್ಟ ಸಂಪ್ರದಾಯ! ಪ್ರೇತಾತ್ಮ ಮದುವೆ!ನಿಜ, ಮದ್ವೆ ಅಂದ್ಮೇಲೆ ಅಲ್ಲಿ ಗಂಡು, ಹೆಣ್ಣಿನ ಉಪಸ್ಥಿತಿ ರ‍್ಲೇಬೇಕು. ಆದ್ರಿಲ್ಲಿ ನಡೆಯೋ ಮದ್ವೆಯಲ್ಲಿ ಗಂಡು, ಹೆಣ್ಣಿನ ಕುಟುಂಬಿಕರಷ್ಟೇ ಹಾಜರಿರುತ್ತಾರೆ.

ಈ ಜಿಲ್ಲೆಯಲ್ಲಿ ವರನಿಲ್ಲ, ವಧುನೂ ಇಲ್ಲ. ಆದ್ರೆ ಮದುವೆ ನಡೆಯುತ್ತೆ !| ಆ ಜಿಲ್ಲೆ ಯಾವುದು.!? Read More »

ಮಂಗಳೂರು: ಪುತ್ರ ಶೋಕದಿಂದ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡ ಅಪ್ಪ

ಸಮಗ್ರ ನ್ಯೂಸ್: ಪುತ್ರನ ಸಾವಿನ ಬಳಿಕ ಒಂದು ತಿಂಗಳ ಅಂತರದಲ್ಲೇ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಮೃತದೇಹವು ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಇವರು ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಲೋಕೇಶ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡಿಕೊಂಡು ಇದ್ದರೆಂದು ತಿಳಿದುಬಂದಿದೆ. ಇವರ ಪುತ್ರ ರಾಜೇಶ್ ಕಳೆದ ಜು.10 ರಂದು ನಾಪತ್ತೆಯಾಗಿ, ಬಳಿಕ ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು.

ಮಂಗಳೂರು: ಪುತ್ರ ಶೋಕದಿಂದ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡ ಅಪ್ಪ Read More »

ಸುಳ್ಯ: ಐವರ್ನಾಡು ಜುಮಾ ಮಸ್ಜಿದ್ ನಲ್ಲಿ ವಾರ್ಷಿಕ ಮಹಾ ಸಭೆ

ಸಮಗ್ರ ನ್ಯೂಸ್:ಸುಳ್ಯದ ಐವರ್ನಾಡಿನ ಜುಮಾ ಮಸ್ಜಿದ್ ನ ವಾರ್ಷಿಕ ಮಹಾಸಭೆಯು ಆ. 11ರಂದು ನುಸ್ರತುಲ್ ಇಸ್ಲಾಂ ಮದ್ರಸ ಹಾಲ್ ನಲ್ಲಿ ನಡೆಯಿತು. ಅಧಿಕಾರಿಗಳು ಕಾನೂನು ಮಾಹಿತಿ ನೀಡಿ, ನಂತರ ಇಕ್ಬಾಲ್ ಎಲಿಮಲೆ, ತಾಜ್ ಮಹಮ್ಮದ್ ಸಂಪಾಜೆ ಹಾಗೂ ಮೂಸಾ ಪೈಂಬಚ್ಚಾಲ್ ರವರು ಮಾತನಾಡಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಿದರು. ಬಳಿಕ ನಡೆದ ಸಭೆಯಲ್ಲಿ ನೂತನ ಕಮಿಟಿ ರಚಿಸಲಾಯಿತು. ಅಧ್ಯಕ್ಷರಾಗಿ ಶರೀಫ್ ನಿಡುಬೆ, ಕಾರ್ಯದರ್ಶಿಯಾಗಿ ಅಬೂಬಕರ್ ಪರ್ಲಿಕಜೆ, ಉಪಾಧ್ಯಕ್ಷರಾಗಿ ಆದಂ ವಿ.ಕೆ., ಕೋಶಾಧಿಕಾರಿಯಾಗಿ ಅಬ್ದುಲ್ಲ ಪರ್ಲಿಕಜೆ ಹಾಗೂ

ಸುಳ್ಯ: ಐವರ್ನಾಡು ಜುಮಾ ಮಸ್ಜಿದ್ ನಲ್ಲಿ ವಾರ್ಷಿಕ ಮಹಾ ಸಭೆ Read More »