ಕರಾವಳಿ

ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿಯ ಮಂಪರು ಪರೀಕ್ಷೆ ಮಾಡುವುದು ತಪ್ಪಲ್ಲ| ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಮತ್ತೆ ಹೋರಾಟಗಳು ಆರಂಭವಾಗಿವೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ […]

ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿಯ ಮಂಪರು ಪರೀಕ್ಷೆ ಮಾಡುವುದು ತಪ್ಪಲ್ಲ| ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ Read More »

ಪುತ್ತೂರು: ರಾಧಾಸ್ ನಲ್ಲಿ ಮಾನ್ಸೂನ್ ಸೇಲ್ | ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಆಕರ್ಷಕ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಪುತ್ತೂರಿನ ಪ್ರಸಿದ್ದ ವಸ್ತ್ರಮಳಿಗೆ ರಾಧಾಸ್ ನಲ್ಲಿ ಆ.1 ರಿಂದ ಮಾನ್ಸೂನ್ ಮೇಳ ಪ್ರಾರಂಭವಾಗಿದ್ದು, ಈಗಾಗಲೇ ಭರ್ಜರಿ ಕಲೆಕ್ಷನ್ ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅತೀ ಕಡಿಮೆ ಬೆಲೆಯ ಮಕ್ಕಳ ಉಡುಪುಗಳು, ಚೂಡಿದಾರ್, ಲೆಗ್ಗಿನ್, ಸಾರಿ, ಪುರುಷರ ಪ್ಯಾಂಟ್- ಶರ್ಟ್, ನೈಟ್ ಪ್ಯಾಂಟ್ ವಿವಿಧ ಬಗೆಯ ವಸ್ತ್ರಗಳು ಪುರುಷರ, ಮಹಿಳೆಯರ, ಮಕ್ಕಳ ಎಲ್ಲಾರೀತಿಯ ಮನಮುಟ್ಟುವ ಉಡುಪುಗಳು ಕೈಗೆಟಕುವ ದರದಲ್ಲಿ ಲಭ್ಯವಾಗುತ್ತಿದ್ದು. ಪ್ರತಿದಿನವೂ ಹೊಸ ಸಂಗ್ರಹವಿದ್ದು, ಪ್ರತೀ ಮಳಿಗೆಯು ಗ್ರಾಹಕರಿಂದ ತುಂಬಿ ತುಳುಕುತ್ತಿದೆ. ಪುರುಷರ, ಮಹಿಳೆಯರ

ಪುತ್ತೂರು: ರಾಧಾಸ್ ನಲ್ಲಿ ಮಾನ್ಸೂನ್ ಸೇಲ್ | ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಆಕರ್ಷಕ ಆಯ್ಕೆ ನಿಮ್ಮದಾಗಿಸಿ Read More »

ಕೊರಗಜ್ಜನ ಆದಿಸ್ಥಳದಲ್ಲಿ ಹರಕೆ ಈಡೇರಿಸಿದ ನಟಿ ಮಾಲಾಶ್ರೀ

ಸಮಗ್ರ ನ್ಯೂಸ್: ಕುತ್ತಾರು ಕೊರಗಜ್ಜನ ಕಟ್ಟೆಗೆ ಭೇಟಿ ನೀಡುವ ಗಣ್ಯರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸೆಲೆಬ್ರಿಟಿಗಳು ಇಲ್ಲಿಗೆ ಬಂದು ಕೊರಗಜ್ಜನ ಆಶೀರ್ವಾದ ಪಡೆದು ಹೋಗುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಖ್ಯಾತ ನಟಿ ಮಾಲಾಶ್ರೀ ಭೇಟಿ ನೀಡಿ ತಮ್ಮ ಹರಕೆ ಈಡೇರಿಸಿದ್ದಾರೆ. ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ‘ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆ. ಎಲ್ಲವೂ ಅಂದುಕೊಂಡಂತೆ

ಕೊರಗಜ್ಜನ ಆದಿಸ್ಥಳದಲ್ಲಿ ಹರಕೆ ಈಡೇರಿಸಿದ ನಟಿ ಮಾಲಾಶ್ರೀ Read More »

ಮಂಗಳೂರು: ಐದು ತಲೆಮಾರಿನ ಕುಟುಂಬದಿಂದ ಏಕಕಾಲಕ್ಕೆ ಅಂಚೆ ಖಾತೆ ಓಪನ್

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆ ಮಂಗಳೂರು ಮೂಲದ ಈ ಕುಟುಂಬದ ಮುತ್ತಜ್ಜಿಯ ವಯಸ್ಸು 103, ಅವರ ಮರಿಮೊಮ್ಮಗಳಿಗೆ ಮೂರು ವರ್ಷ. ಐದು-ಪೀಳಿಗೆಯ ಈ ಕುಟುಂಬ ಸದಸ್ಯರನ್ನು ಒಗ್ಗೂಡಿಸಿದ್ದು ಭಾರತೀಯ ಅಂಚೆ ಇಲಾಖೆ ಇತ್ತೀಚೆಗೆ ಆರಂಭಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಅಡಿಯಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಆಗಸ್ಟ್ 3 ರಂದು ಮಂಗಳೂರು ಸಮೀಪದ ಕಿನ್ನಿಗೋಳಿ ಉಪ ಅಂಚೆ ಕಛೇರಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದ ಭಾರತದ ಏಕೈಕ ಐದು ತಲೆಮಾರಿನ ಕುಟುಂಬ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಕುಪ್ಪೆಪದವು ನಿವಾಸಿ ಸೀತಾ

ಮಂಗಳೂರು: ಐದು ತಲೆಮಾರಿನ ಕುಟುಂಬದಿಂದ ಏಕಕಾಲಕ್ಕೆ ಅಂಚೆ ಖಾತೆ ಓಪನ್ Read More »

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸಹೋದರಿ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ. ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ Read More »

ಸೌಜನ್ಯ ಪ್ರಕರಣ ಮರುತನಿಖೆ ನಡೆಸಿ, ಆರೋಪಿ ನಾನೇ‌ ಆದರೂ ಸರಿ‌ ಗಲ್ಲಿಗೇರಿಸಿ| ಸುಳ್ಯದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ‘ ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ಮಾಡುವವರನ್ನು ಅನುಮಾನಿಸುವ, ಹೀಯಾಳಿಸುವ ಬದಲು ಪ್ರಕರಣವನ್ನು ಮರುತನಿಖೆ ನಡೆಸಿ ಅತ್ಯಾಚಾರ ಮಾಡಿದವರನ್ನು ಶಿಕ್ಷೆಗೆ ಒಳಪಡಿಸಿ. ನಾನೇ ಆರೋಪಿಯಾಗಿದ್ದರೂ ಸರಿ ಗಲ್ಲಿಗೇರಿಸಿ’ ಎಂದು ರಾ.ಹಿಂ.ಜಾ.ವೇದಿಕೆಯ ಸಂಚಾಲಕ, ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ‌ ತಿಮರೋಡಿ ಆಗ್ರಹಿಸಿದ್ದಾರೆ. ಸುಳ್ಯದ ನಿಂತಿಕಲ್ಲಿನಿಂದ ಜಾಥಾದೊಂದಿಗೆ ಆಗಮಿಸಿ ಸುಳ್ಯ ಬಸ್ ನಿಲ್ದಾಣ ಬಳಿ ನಡೆದ ಪ್ರತಿಭಟನಾ ಸಭೆ ಉದ್ದೇಶಿಸಿ‌ಅವರು‌ ಮಾತನಾಡಿದರು. ‘ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೊಡ್ಡವರ ಹೆಸರೆತ್ತಿದರೆ ನಾಚಿಕೆಯಾಗುತ್ತದೆ. ಹಾಗಾದ್ರೆ ಕಳೆದ ಹನ್ನೊಂದು ವರ್ಷಗಳಿಂದ ಸೌಜನ್ಯ

ಸೌಜನ್ಯ ಪ್ರಕರಣ ಮರುತನಿಖೆ ನಡೆಸಿ, ಆರೋಪಿ ನಾನೇ‌ ಆದರೂ ಸರಿ‌ ಗಲ್ಲಿಗೇರಿಸಿ| ಸುಳ್ಯದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ Read More »

ಸುಳ್ಯ: ಸೌಜನ್ಯ ಕೇಸ್ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ| ಕಿಕ್ಕಿರಿದ ಜನಸಂದಣಿ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇಂದು(ಆ.8) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ. ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು 11 ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ

ಸುಳ್ಯ: ಸೌಜನ್ಯ ಕೇಸ್ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ| ಕಿಕ್ಕಿರಿದ ಜನಸಂದಣಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ಮಳೆಗಿಂತ ಬಿಸಿಲ ಝಳವೇ ಜಾಸ್ತಿ| ಸುಳ್ಯದಲ್ಲಿ ಮಾತ್ರ ಸುರಿದ ವರ್ಷಧಾರೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರ್ನಾಟಕ ಕರಾವಳಿ ಹಾಗೆಯೇ ಕೇರಳದ ಕನ್ನಡ ಕರಾವಳಿಯಾದ ಕಾಸರಗೋಡು ಜಿಲ್ಲೆ ಸೇರಿದಂತೆ ಕಡಲತೀರದಲ್ಲಿ ಬಿಸಿಲ ಝಳ ಸೋಮವಾರ ಜಾಸ್ತಿ ಕಂಡುಬಂದಿದ್ದು, ಮಳೆ ಪ್ರಮಾಣ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಆದಾಗ್ಯೂ ಒಟ್ಟಾರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಗರಿಷ್ಠ ಮಳೆಯಾಗಿದೆ. ಇದನ್ನು ಹೊರತುಪಡಿಸಿದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇತ್ತು. ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ

ಹವಾಮಾನ ವರದಿ| ಕರಾವಳಿಯಲ್ಲಿ ಮಳೆಗಿಂತ ಬಿಸಿಲ ಝಳವೇ ಜಾಸ್ತಿ| ಸುಳ್ಯದಲ್ಲಿ ಮಾತ್ರ ಸುರಿದ ವರ್ಷಧಾರೆ Read More »

ಸಿಬಿಐ ತನಿಖೆ ಆರಂಭದಲ್ಲೇ‌ ನಡೆದಿತ್ತು ಮಹಾಮೋಸ| ಸತ್ಯ ಹೇಳಿದ್ರೆ‌ ನನ್ನ ಕೊಲ್ಲಲು ಪ್ರಯತ್ನಿಸಬಹುದು| ಮಾಜಿ ಶಾಸಕ ವಸಂತ ಬಂಗೇರರಿಂದ ಸೌಜನ್ಯ ಪ್ರಕರಣ ಕುರಿತು ಶಾಕಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದಲ್ಲಿ ನ್ಯಾಯ ಸಿಗಬಹುದು ಎಂಬ ನಂಬಿಕೆಯಿತ್ತು. ಆದರೆ ಸತ್ಯ ಹೊರಬಂದಿಲ್ಲ, ಸಿಬಿಐ ತನಿಖೆ ಹಳಿ ತಪ್ಪಿದ ವಿಚಾರ ಆಗಲೇ ಗೊತ್ತಾಗಿತ್ತು. ತನಿಖೆಯಲ್ಲಿ ಏನಾಯಿತು ಎಂಬುದು ಗೊತ್ತಿದೆ. ಅದನ್ನು ಈಗ ಹೇಳುವುದಿಲ್ಲ. ಆದರೆ ಒಂದಲ್ಲ ಒಂದು ದಿನ ಅದಕ್ಕೆ ಕಾಲ ಬರುತ್ತೆ. ಯಾರು ಇದನ್ನು ತಪ್ಪಿಸಿದ್ದಾರೆ, ಯಾರು ಅನ್ಯಾಯ ಮಾಡಿದ್ದಾರೆ, ಯಾರು ತೊಂದರೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತೇನೆ. ಎಲ್ಲಿಯಾದರೂ ನನ್ನನ್ನು ಕೊಂದರೆ ಮುಗಿಯಿತು. ಇಲ್ಲವೆಂದರೆ ಎಲ್ಲವನ್ನೂ ಹೇಳುತ್ತೇನೆ, ನನ್ನ ಜೀವನದ ಅಂತ್ಯದೊಳಗೆ

ಸಿಬಿಐ ತನಿಖೆ ಆರಂಭದಲ್ಲೇ‌ ನಡೆದಿತ್ತು ಮಹಾಮೋಸ| ಸತ್ಯ ಹೇಳಿದ್ರೆ‌ ನನ್ನ ಕೊಲ್ಲಲು ಪ್ರಯತ್ನಿಸಬಹುದು| ಮಾಜಿ ಶಾಸಕ ವಸಂತ ಬಂಗೇರರಿಂದ ಸೌಜನ್ಯ ಪ್ರಕರಣ ಕುರಿತು ಶಾಕಿಂಗ್ ಹೇಳಿಕೆ Read More »

ಸೌಜನ್ಯ ಅತ್ಯಾಚಾರ ಮತ್ತು ಪ್ರಕರಣ| ನ್ಯಾಯಕ್ಕಾಗಿ ಸುಳ್ಯದಲ್ಲಿ ಆ.8ರಂದು ವಾಹನ ಜಾಥಾ; ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೊಳಗಾದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನಲ್ಲಿ ಕೂಡಾ ಪ್ರತಿಭಟನೆಯ ಅಲೆಗಳನ್ನು ಎಬ್ಬಿಸಿದ್ದು, ಸೌಜನ್ಯ ಪರ ಹೋರಾಟ ಸಮಿತಿ ರಚನೆಗೊಂಡಿದೆ. ಸಮಿತಿ ನೇತೃತ್ವದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ ಏರ್ಪಡಿಸಲಾಗಿದೆ. ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿಯವರು ಭಾಗವಹಿಸಲಿದ್ದು, ಸುಳ್ಯ ನಗರದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಬಳಿಕ ತಹಶಿಲ್ದಾರ್ ಮೂಲಕ ಸಿಎಂಗೆ ನ್ಯಾಯಕ್ಕಾಗಿ ಮನವಿ ಸಲ್ಲಿಸಲಾಗುತ್ತದೆ.

ಸೌಜನ್ಯ ಅತ್ಯಾಚಾರ ಮತ್ತು ಪ್ರಕರಣ| ನ್ಯಾಯಕ್ಕಾಗಿ ಸುಳ್ಯದಲ್ಲಿ ಆ.8ರಂದು ವಾಹನ ಜಾಥಾ; ಬೃಹತ್ ಪ್ರತಿಭಟನಾ ಸಭೆ Read More »