ಕರಾವಳಿ

ಮಂಗಳೂರು: ಪೊಲೀಸ್ ಗೆ ”ನಿನ್ನನ್ನು ಸಸ್ಪೆಂಡ್ ಮಾಡಿಸ್ತೇನೆ” ಎಂದು ಅವಾಜ್ ಹಾಕಿದ ಕಾಂಗ್ರೆಸ್ ಮುಖಂಡ ಅಂದರ್

ಸಮಗ್ರ ನ್ಯೂಸ್: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಲ್ಲದೇ ಠಾಣಾಧಿಕಾರಿಯನ್ನೇ ವರ್ಗಾವಣೆ ಮಾಡುವ ಬೆದರಿಕೆ ಹಾಕಿದ ಮಂಗಳೂರಿನ ಕಾಂಗ್ರೆಸ್ ಮುಖಂಡನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ನಗರದ ಉರ್ವಾ ಠಾಣೆಯ ಇನ್ಸ್ ಪೆಕ್ಟರ್ ಗೆ ಸಸ್ಟೆಂಡ್ ಮಾಡಿಸ್ತೇನೆ ಅಂತ ಕೈ ಮುಖಂಡ ಪುನೀತ್ ಶೆಟ್ಟಿ ಎಂಬಾತ ಬೆದರಿಕೆ ಹಾಕಿದ್ದಲ್ಲದೇ, ನ್ಯಾಯಾಧೀಶರನ್ನು ಠಾಣೆಗೆ ಕರೆಸಬೇಕಾ?ಎಂದು ಬೆದರಿಕೆ ಹಾಕಿದ್ದ. ಯುವ ಕಾಂಗ್ರೆಸ್ ಹಾಗೂ ಇಂಟಕ್ ನ ಮುಖಂಡನಾಗಿರುವ ಪುನೀತ್ ಶೆಟ್ಟಿ ಉರ್ವಾ ಪೊಲೀಸ್ ಠಾಣೆ ಎಎಸ್ಸೈ ವೇಣುಗೋಪಾಲ್ ಗೆ ಬೆದರಿಕೆ

ಮಂಗಳೂರು: ಪೊಲೀಸ್ ಗೆ ”ನಿನ್ನನ್ನು ಸಸ್ಪೆಂಡ್ ಮಾಡಿಸ್ತೇನೆ” ಎಂದು ಅವಾಜ್ ಹಾಕಿದ ಕಾಂಗ್ರೆಸ್ ಮುಖಂಡ ಅಂದರ್ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಇಂದು ಬೆಳ್ತಂಗಡಿ ತಾಲೂಕಿನ ಹಲವೆಡೆ ಸ್ಟಿಕ್ಕರ್ ಅಭಿಯಾನ

ಸಮಗ್ರ ನ್ಯೂಸ್: ಧರ್ಮಸ್ಥಳದ ನೇತ್ರಾವತಿ ತೀರದ ಮಣ್ಣಸಂಕ ಬಳಿ ಅತ್ಯಾಚಾರಿಗಳಿಂದ ಅಮಾನುಷವಾಗಿ ಕೊಲೆಯಾದ ಪಾಂಗಾಳದ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸುವ ಸಲುವಾಗಿ‌ ಇಂದು(ಆ15) ಬೆಳ್ತಂಗಡಿ ತಾಲೂಕಿನ ಹಲವಡೆ ‘justice for soujanya’ ಸ್ಟಿಕ್ಕರ್ ಅಭಿಯಾನ ನಡೆಯಿತು. ತಾಲೂಕಿನ ಕಕ್ಕಿಂಜೆ, ಸೋಮಂತಡ್ಕ, ನೆರಿಯ ಸೇರಿದಂತೆ ಹಲವು ಗ್ರಾಮಗಳಲ್ಲಿ ಜನ ತಮ್ಮ ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ ಸೌಜನ್ಯ ಪರ ಬೆಂಬಲ ಸೂಚಿಸಿದ್ದಾರೆ. ಈ ನಡುವೆ ಧರ್ಮಸ್ಥಳದ ಧರ್ಮಾಧಿಕಾರಿ ಹೇಳಿದ್ದಾರೆ ಎನ್ನಲಾದ ವಾಟ್ಸಪ್ ಸಂದೇಶವೊಂದು ಹರಿದಾಡುತ್ತಿದ್ದು, ಇದು ಸುಳ್ಳು ಸಂದೇಶ ಎಂದು

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಇಂದು ಬೆಳ್ತಂಗಡಿ ತಾಲೂಕಿನ ಹಲವೆಡೆ ಸ್ಟಿಕ್ಕರ್ ಅಭಿಯಾನ Read More »

ಸಂಪಾಜೆ:ಎಸ್‌ಡಿಪಿಐ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ

ಸಮಗ್ರ ನ್ಯೂಸ್:ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಮತ್ತು ಸಂಪಾಜೆ ಬೂತ್ ವತಿಯಿಂದ 77ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ಸಂಪಾಜೆಯ ದೊಡ್ಡಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಎಸ್ ಡಿಪಿಐ ಸಂಪಾಜೆಯ ಭೂತ್ ಅಧ್ಯಕ್ಷ ಮರ್ಝೂಕ್ ಕಡೆಪಾಲರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸುಳ್ಯ ಬ್ಲಾಕ್ ನ ಉಪಾಧ್ಯಕ್ಷರಾದ ಸಲೀಂ ಗೂನಡ್ಕರವರು ಧ್ವಜಾರೋಹಣ ನೆರವೇರಿಸಿದರು. ಅಡ್ವೋಕೇಟ್ ರಷೀದ್ ಗೂನಡ್ಕ ಸ್ವಾತಂತ್ರ್ಯ ಸಂಧೇಶ ಭಾಷಣ ಮಾಡಿದರು.ಈ ಸಂಧರ್ಭದಲ್ಲಿ ಅನಿವಾಸಿ ಭಾರತೀಯ ಯೂನುಸ್ ಪಿ.ಯು. ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯ

ಸಂಪಾಜೆ:ಎಸ್‌ಡಿಪಿಐ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ Read More »

ಸುಳ್ಯ: ಕೆವಿಜಿ ಎನ್.ಎಸ್.ಎಸ್. ಸೇವಾಸಂಗದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಮಗ್ರ ನ್ಯೂಸ್: ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್. ಸೇವಾಸಂಘದ ಟ್ರಸ್ಟ್ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸುಳ್ಯದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸೇವಾ ಸಂಘದ ಗೌರವಾದ್ಯಕ್ಷ ಬಾಲಕೃಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿ “ಮಕ್ಕಳಿಗೆ ಸ್ವಾತಂತ್ರ್ಯದ ಮಹತ್ವ, ದೇಶಪ್ರೇಮ, ಸಂಸ್ಕಾರ ಇತ್ಯಾದಿ ವಿಚಾರಗಳನ್ನು ಮನೆಯಿಂದಲೇ ಕಲಿಸುವಂತಾಗಬೇಕು” ಎಂದರು. ಸೇವಾಸಂಘದ ಸಲಹಾ ಸಮಿತಿಯ ಸದಸ್ಯೆ ಡಾ.ಅನುರಾಧಾ ಕುರುಂಜಿ ಸಭೆಯ ಅಧ್ಯಕ್ಷತೆ  ವಹಿಸಿ ಮಾತನಾಡಿ “ಬ್ರಿಟಿಷರ ದಾಸ್ಯದಿಂದ ಮುಕ್ತಗೊಂಡ ನಮ್ಮ

ಸುಳ್ಯ: ಕೆವಿಜಿ ಎನ್.ಎಸ್.ಎಸ್. ಸೇವಾಸಂಗದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ Read More »

ಸುಳ್ಯ: ದುಗ್ಗಲಡ್ಕ ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳು ಕೂಟ ದುಗ್ಗಲಡ್ಕ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಮಗ್ರ ನ್ಯೂಸ್: ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗ್ಗಲಡ್ಕ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆ 15 ರಂದು ಯುವಕಮಂಡಲ ಕಟ್ಟಡದಲ್ಲಿ ನಡೆಯಿತು. ನ್ಯಾಯವಾದಿ ಸುರೇಶ್ ನಾಯಕ್ ದುಗ್ಗಲಡ್ಕ ಧ್ವಜರೋಹಣವನ್ನು ನೆರವೇರಿಸಿದರು. ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ಶುಭ ಹಾರೈಸಿ, ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಗೌಡ ಮೋಂಟಡ್ಕ ಮುಖ್ಯ ಅತಿಥಿಯಾಗಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕುರಲ್ ತುಳುಕೂಟದ ಗೌರವಾಧ್ಯಕ್ಷ ನಾರಾಯಣ ಟೈಲರ್, ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಕೊಯಿಕುಳಿ, ಅಧ್ಯಕ್ಷ

ಸುಳ್ಯ: ದುಗ್ಗಲಡ್ಕ ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳು ಕೂಟ ದುಗ್ಗಲಡ್ಕ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಸುಳ್ಯ:ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮ| ಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ.ಎಂ.ಮುಸ್ತಫ

ಸಮಗ್ರ ನ್ಯೂಸ್:ಗಾಂಧಿನಗರ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದರಸ ಆಶ್ರಯದಲ್ಲಿ 77ನೇ ಸ್ವಾತಂತ್ರ ದಿನಾಚರಣೆ ಮದರಸ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ. ಎಂ. ಮುಸ್ತಫ ಧ್ವಜಾರೋಹಣ ಮಾಡಿ ಮಾತನಾಡಿದರು. ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ಮಾತನಾಡಿ ಇಸ್ಲಾಂ ಧರ್ಮಗಳ ತಿರುಳನ್ನು ಪರಸ್ಪರ ಅರಿತರೆ ಸೌಹಾರ್ದತೆಗೆ ಭದ್ರ ಬುನಾದಿ ಎಂದರು. ಈ ಸಂಧರ್ಭದಲ್ಲಿ ಮದರಸದ ಸದರ್ ಉಸ್ತಾದ್ ಇಬ್ರಾಹಿಂ ಸಖಾಫಿ ಪುಂಡೂರ್, ಜಮಾಅತ್ ಆಡಳಿತ ಸಮಿತಿ ಉಪಾಧ್ಯಕ್ಷ ಹಾಜಿ

ಸುಳ್ಯ:ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮ| ಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ.ಎಂ.ಮುಸ್ತಫ Read More »

ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ:ಡಾ|| ಚೂಂತಾರು

ಸಮಗ್ರ ನ್ಯೂಸ್: 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿನಾಂಕ 14-08-2023ನೇ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಸಾಂಕೇತಿಕವಾಗಿ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಮ್ಮ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷದ ಅಂಗವಾಗಿ ಗೃಹರಕ್ಷಕ ದಳದ ಕಛೇರಿಯಲ್ಲಿ ‘ಹರ್ ಘರ್ ತಿರಂಗ’ ಎಂಬ ಅಭಿಯಾನವನ್ನು ಗೃಹರಕ್ಷಕದಳ ಮತ್ತು

ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ:ಡಾ|| ಚೂಂತಾರು Read More »

ಸೌಜನ್ಯಳ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ಪ್ರತಿಭಟನೆ| ಸಾವಲ್ಲಿ ಬೇಳೆ ಬೇಯಿಸಲು ನೋಡದೇ ಮರುತನಿಖೆ ನಡೆಸಿ – ಅರುಣ್ ಕುಮಾರ್ ಪುತ್ತಿಲ ಆಗ್ರಹ

ಸಮಗ್ರ ನ್ಯೂಸ್: 11ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ಅಮಾನುಷವಾಗಿ ಹತ್ಯೆಗೊಳಗಾದ ಸೌಜನ್ಯಳ ಸಾವಿನ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರದಿಂದ ಬೃಹತ್ ಪ್ರತಿಭಟನಾ ಜಾಥಾ ಹಾಗೂ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಅರುಣ್ ಪುತ್ತಿಲ, ”ಸರಕಾರ ಉದಾಸೀನ ಮಾಡದೇ ಸೌಜನ್ಯಳಿಗೆ ನ್ಯಾಯ ಒದಗಿಸಿ ಕೊಡಬೇಕು. ಪ್ರಕರಣವನ್ನು‌ ಬಳಸಿಕೊಂಡು ಸರಕಾರ ತನ್ನ ಬೇಳೆ ಬೇಯಿಸಲು ನೋಡಿದರೇ ಸೌಜನ್ಯಳ ಹೆಸರಿನಲ್ಲಿ ಸರಕಾರ ಪತನವಾಗುತ್ತದೆ” ಎಂದು ಹೇಳಿದರು. ಪುತ್ತಿಲ ಪರಿವಾರ ಬೃಹತ್ ಪ್ರತಿಭಟನಾ ಜಾಥ

ಸೌಜನ್ಯಳ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ಪ್ರತಿಭಟನೆ| ಸಾವಲ್ಲಿ ಬೇಳೆ ಬೇಯಿಸಲು ನೋಡದೇ ಮರುತನಿಖೆ ನಡೆಸಿ – ಅರುಣ್ ಕುಮಾರ್ ಪುತ್ತಿಲ ಆಗ್ರಹ Read More »

ಸುಳ್ಯ: ಗುತ್ತಿಗಾರಿನ ವಳಲಂಬೆಯಲ್ಲಿ ಕೊಳವೆ ಬಾವಿ ಮುಚ್ಚಿ ಹಾಕಿರುವ ಪ್ರಕರಣ| ಸಾರ್ವಜನಿಕರಿಂದ ಪಂಚಾಯತ್ ಗೆ ದೂರು; ಕೈಪಂಪ್ ಮರುಸ್ಥಾಪಿಸಲು ಆಗ್ರಹ

ಸಮಗ್ರನ್ಯೂಸ್: ಪಂಚಾಯತ್ ನಿಂದ ನಿರ್ಮಿಸಲಾಗಿದ್ದ ಕೊಳವೆ ಬಾವಿ ಮುಚ್ಚಿ ಹಾಕಿರುವ ಪ್ರಕರಣಕ್ಕೆ ತಿರುವು ಪಡೆದುಕೊಂಡಿದ್ದು ಇದೀಗ ಸಾರ್ವಜನಿಕರು ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ದೂರು ನೀಡಿರುವ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಿಂದ ವರದಿಯಾಗಿದೆ. ಪ್ರಕರಣದ ವಿವರ: ಜಾಲ್ಸೂರು – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಸಿಗುವ ವಳಲಂಬೆ ಎಂಬ ಪ್ರದೇಶದಲ್ಲಿ ಕೆಲದಿನಗಳ ಹಿಂದೆ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಎಂಬವರು ತನ್ನ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಲು ತಯಾರಿ ನಡೆಸುತ್ತಿದ್ದರು. ಇದೇ ಸಮಯಕ್ಕೆ ಆ ಜಾಗದ ಪಕ್ಕದಲ್ಲಿದ್ದ

ಸುಳ್ಯ: ಗುತ್ತಿಗಾರಿನ ವಳಲಂಬೆಯಲ್ಲಿ ಕೊಳವೆ ಬಾವಿ ಮುಚ್ಚಿ ಹಾಕಿರುವ ಪ್ರಕರಣ| ಸಾರ್ವಜನಿಕರಿಂದ ಪಂಚಾಯತ್ ಗೆ ದೂರು; ಕೈಪಂಪ್ ಮರುಸ್ಥಾಪಿಸಲು ಆಗ್ರಹ Read More »

ಸಂಪಾಜೆ: ಆಧಾರ್ ಜೋಡಣೆಗೆ ಹೋದಾತ ಶವವಾಗಿ ಪತ್ತೆ| ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಸಮಗ್ರ ನ್ಯೂಸ್:ಆಧಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಸುಳ್ಯದ ಅರಂತೋಡಿಗೆ ತೆರಳಿ ಕಾಣೆಯಾಗಿದ್ದ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದ ಬಾಲಕೃಷ್ಣ ಎಂಬವರು ಶವವಾಗಿ ಪತ್ತೆಯಾಗಿದ್ದಾರೆ. ಬಾಲಕೃಷ್ಣರವರು ನಾಪತ್ತೆಯಾಗಿರುವ ಬಗ್ಗೆ ಅವರ ಮನೆಯವರು ಆ. 8ರಂದು ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಚೆಂಬು ಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ (65) ಅವರು ಅರಂತೋಡಿಗೆ ತೆರಳಿದ್ದರು. ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಮರಳಿ ಹಿಂತಿರುಗದೆ ಇರುವುದಾಗಿ ತಿಳಿಸಿದ್ದರು. ಇದೀಗ ಬಾಲಕೃಷ್ಣರವರ ಶವ

ಸಂಪಾಜೆ: ಆಧಾರ್ ಜೋಡಣೆಗೆ ಹೋದಾತ ಶವವಾಗಿ ಪತ್ತೆ| ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »