ಕರಾವಳಿ

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| ₹.400 ಗಡಿ ದಾಟಿದ ಹೊಸ ಅಡಿಕೆ

ಸಮಗ್ರ ನ್ಯೂಸ್: ಹೊಸ ಅಡಿಕೆ, ರಬ್ಬರ್‌, ಕಾಳುಮೆಣಸು ಧಾರಣೆ ಮತ್ತೆ ಏರಿಕೆ ಕಂಡಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ದಾಟಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ. 11ರಂದು ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 400 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 405 ರೂ. ಇತ್ತು. ಸಿಂಗಲ್‌ ಚೋಲ್‌ 455 ರೂ., ಡಬ್ಬಲ್‌ ಚೋಲ್‌ 495 ರೂ. ಧಾರಣೆ ಇದ್ದು, ಏರಿಕೆ ಕಂಡಿಲ್ಲ. ಮಾ. 11ರಂದು ರಬ್ಬರ್‌ ಗ್ರೇಡ್‌ಗೆ 190.50 ರೂ., ರಬ್ಬರ್‌ ಸ್ಕ್ರಾಪ್‌ […]

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| ₹.400 ಗಡಿ ದಾಟಿದ ಹೊಸ ಅಡಿಕೆ Read More »

‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ

ಸಮಗ್ರ ನ್ಯೂಸ್: ‘ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಬಿಟ್ಟಿ ಸಲಹೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಅವರು ಮಾತನಾಡಿದರು. ‘ಮತಾಂತರ, ಲವ್ ಜಿಹಾದ್ ವಿಚಾರಗಳನ್ನು ಬಿಟ್ಟು ಬಿಡಿ. ಹಿಂದೂಧರ್ಮದಿಂದ ಮತಾಂತರವಾದವರನ್ನ ಮತ್ತೆ ‘ಘರ್ ವಾಪಸಿ’ ಮಾಡುವುದು ಹೇಗೆಂದು ನಮ್ಮ ಯುವಕರನ್ನ ತರಬೇತುಗೊಳಿಸಿ. ಈಗ

‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ Read More »

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾ.12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ Read More »

ಪುತ್ತೂರು: ಕೆಲ‌ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಮಾ.4 ರ ಸಂಜೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದಾಗಿ ಸ್ಥಳೀಯ ಮಾಹಿತಿಗಳಿಂದ ತಿಳಿದುಬಂದಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಪುತ್ತೂರು ವ್ಯಾಪ್ತಿಯ

ಪುತ್ತೂರು: ಕೆಲ‌ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!! Read More »

ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಫೆ.25 ರಂದು ಸಂಭವಿಸಿದೆ. ಬೆಂಕಿಯಿಂದ ಹತ್ತಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಗುಡ್ಡ ಪ್ರದೇಶದಲ್ಲಿ ಬೆಂಕಿ ಹಬ್ಬಿದ ಪರಿಣಾಮ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು ಹೋಗಲು ಸಾಧ್ಯವಿಲ್ಲದ ಸ್ಥಳಗಳಲ್ಲಿ, ಸೊಪ್ಪು ಮತ್ತು ಇತರ ಸಾಧನಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ,

ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ Read More »

ಮಂಗಳೂರು: ಪ್ರೇತ ಉಚ್ಛಾಟನೆಗಾಗಿ ರಸ್ತೆ ಸಂಚಾರ ಬಂದ್!? ಏನಿದು ಸ್ಪೆಷಲ್ ನ್ಯೂಸ್?

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಪ್ರೇತ ಉಚ್ಚಾಟನೆ ಹಿನ್ನೆಲೆ ರಸ್ತೆ ಸಂಚಾರ ಬಂದ್​ ಮಾಡಿರುವಂತಹ ಘಟನೆ ನಡೆದಿದೆ. ಕೊಟ್ಟಾರದ ಮಹಾದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ರಣಕಾಳಿ ಹಾಗೂ ಬ್ರಹ್ಮರಾಕ್ಷಸ ಅನ್ಯಪ್ರೇತ ಉಚ್ಚಾಟನೆ ಹಿನ್ನೆಲೆ ಕೊಟ್ಟಾರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮಾಡದಂತೆ ಬ್ಯಾನರ್ ಅಳವಡಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 3 ಗಂಟೆಯವರೆಗೆ ಜನರು ಓಡಾಡದಂತೆ ಮನವಿ ಮಾಡಲಾಗಿದೆ. ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಅಮವಾಸ್ಯೆ ರಾತ್ರಿ 12 ಗಂಟೆ

ಮಂಗಳೂರು: ಪ್ರೇತ ಉಚ್ಛಾಟನೆಗಾಗಿ ರಸ್ತೆ ಸಂಚಾರ ಬಂದ್!? ಏನಿದು ಸ್ಪೆಷಲ್ ನ್ಯೂಸ್? Read More »

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ

ಸಮಗ್ರ ನ್ಯೂಸ್: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ 4 ತಂಡಗಳನ್ನು ರಚಿಸಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ಕೈಗೊಂಡಿದ್ದು, ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ. ದಕ್ಷಿಣ ಕನ್ನಡ

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ Read More »

ರಾಜ್ಯದ ಜನತೆಗೆ‌ ಮತ್ತೆ ‌ಬೆಲೆ ಏರಿಕೆ ಶಾಕ್ ಗ್ಯಾರಂಟಿ| ಸಂಕ್ರಾಂತಿ ಬಳಿಕ ಹಾಲಿನ ದರದಲ್ಲಿ ₹ 5 ಏರಿಕೆ ಪಕ್ಕಾ!!

ಸಮಗ್ರ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ

ರಾಜ್ಯದ ಜನತೆಗೆ‌ ಮತ್ತೆ ‌ಬೆಲೆ ಏರಿಕೆ ಶಾಕ್ ಗ್ಯಾರಂಟಿ| ಸಂಕ್ರಾಂತಿ ಬಳಿಕ ಹಾಲಿನ ದರದಲ್ಲಿ ₹ 5 ಏರಿಕೆ ಪಕ್ಕಾ!! Read More »

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣವೊಂದರ ಆರೋಪ ಕೇಳಿ ಬಂದಿದೆ. ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್‌ ಸಿದ್ದಿಕ್‌ ಎಂಬಾತನೇ ಆರೋಪಿ. ನಕಲಿ ಚಿನ್ನದ ಬಳೆಗಳನ್ನಿಟ್ಟ ಅಬೂಬಕ್ಕರ್‌ ಸಿದ್ದಿಕ್‌ ಸರಿಸುಮಾರು 2,11,89,800 ರೂ. ಸಾಲ ಪಡೆದಿರುವುದಾಗಿ ವರದಿಯಾಗಿದೆ. ಈ ವಂಚನೆ ಕುರಿತು ಅಬೂಬಕ್ಕರ್‌ ಸಿದ್ದಿಕ್‌,

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು Read More »

ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ”

ಸಮಗ್ರ ನ್ಯೂಸ್: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 14ರ ಹರೆಯದ “ರಾಣಿ’ ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ. ರಾಣಿಯು 2016ರಲ್ಲಿ ದಾಖಲೆ ಸಂಖ್ಯೆಯ ಐದು ಆರೋಗ್ಯವಂತ ಮರಿಗಳಿಗೆ ಹಾಗೂ 2021ರಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿತ್ತು. ಪ್ರಸ್ತುತ ಪಿಲಿಕುಲ ಮೃಗಾಲಯ ದಲ್ಲಿ ಹುಲಿಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ 4 ಗಂಡು ಮತ್ತು 4 ಹೆಣ್ಣು ಹುಲಿಗಳಿವೆ. ಈಗ ಜನಿಸಿದ ಮರಿಗಳ ಲಿಂಗವನ್ನು ಎರಡು ತಿಂಗಳ

ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ” Read More »