ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ
ಸಮಗ್ರ ನ್ಯೂಸ್: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಲೂರು ಗ್ರಾಮದ ಚನ್ನಂಗಿ ನಿವಾಸಿ ತಂಗಚ್ಚನ್ ಕೆ.ಕೆ ಎಂಬುವರ ಮನೆಗೆ 2022ರ ಜೂನ್ 8 ರಂದು ರಾತ್ರಿ 8:30 ಸಮಯದಲ್ಲಿ ಅಪರಿಚಿತ ಮುಸುಕುದಾರಿ ವ್ಯಕ್ತಿಗಳು ತಂಗಚ್ಚನ್ ಅವರ ಮನೆಗೆ ಪ್ರವೇಶಿಸಿ ತಂಗಚ್ಚನ್ ಹಾಗೂ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಅಂದಾಜು ಎರಡು ಲಕ್ಷ ರೂಪಾಯಿ ಹಾಗೂ ಪತ್ನಿಯ ಕುತ್ತಿಗೆಯಲ್ಲಿದ್ದ ಎಂಟು ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. […]
ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ Read More »