ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಬಿಸಿಲು- ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14 ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು
ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ Read More »









