ಸೌಜನ್ಯ ತಾಯಿ, ತಮ್ಮನ ಮೇಲೆ ಹಲ್ಲೆಗೆ ಯತ್ನಿಸಿದವನ ವಿರುದ್ಧ ಎಫ್ಐಆರ್
ಸಮಗ್ರ ನ್ಯೂಸ್: ಸೌಜನ್ಯ ತಾಯಿ ಮತ್ತು ತಮ್ಮ ನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಉಜಿರೆಯ ಜನಾರ್ದನ ಸ್ವಾಮಿ ದೇವಾಲಯ ವಠಾರದಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಭಾರಿ ಪ್ರತಿಭಟನೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸೌಜನ್ಯ ತಾಯಿ, ತಮ್ಮ, ಸಹೋದರಿಯರು ನ್ಯಾಯ ಕೇಳುವುದಕ್ಕಾಗಿ ಅಲ್ಲಿನ ಸಭೆಗೆ ತೆರಳುತ್ತಾರೆ. ಆಗ ಅಲ್ಲಿದ್ದ ವ್ಯಕ್ತಿಯೊಬ್ಬ ಸೌಜನ್ಯ ತಾಯಿ ಹಾಗೂ ತಮ್ಮನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾಗಿದ್ದಾನೆ. ಈ ಕಾರಣ ಸೌಜನ್ಯ ತಾಯಿ […]
ಸೌಜನ್ಯ ತಾಯಿ, ತಮ್ಮನ ಮೇಲೆ ಹಲ್ಲೆಗೆ ಯತ್ನಿಸಿದವನ ವಿರುದ್ಧ ಎಫ್ಐಆರ್ Read More »










