ಕರಾವಳಿ

ಸೌಜನ್ಯ ತಾಯಿ, ತಮ್ಮನ ಮೇಲೆ ಹಲ್ಲೆಗೆ ಯತ್ನಿಸಿದವನ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್:‌ ಸೌಜನ್ಯ ತಾಯಿ ಮತ್ತು ತಮ್ಮ ನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಉಜಿರೆಯ ಜನಾರ್ದನ ಸ್ವಾಮಿ ದೇವಾಲಯ ವಠಾರದಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಭಾರಿ ಪ್ರತಿಭಟನೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸೌಜನ್ಯ ತಾಯಿ, ತಮ್ಮ, ಸಹೋದರಿಯರು ನ್ಯಾಯ ಕೇಳುವುದಕ್ಕಾಗಿ ಅಲ್ಲಿನ ಸಭೆಗೆ ತೆರಳುತ್ತಾರೆ. ಆಗ ಅಲ್ಲಿದ್ದ ವ್ಯಕ್ತಿಯೊಬ್ಬ ಸೌಜನ್ಯ ತಾಯಿ ಹಾಗೂ ತಮ್ಮನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾಗಿದ್ದಾನೆ. ಈ ಕಾರಣ ಸೌಜನ್ಯ ತಾಯಿ […]

ಸೌಜನ್ಯ ತಾಯಿ, ತಮ್ಮನ ಮೇಲೆ ಹಲ್ಲೆಗೆ ಯತ್ನಿಸಿದವನ ವಿರುದ್ಧ ಎಫ್ಐಆರ್ Read More »

ಉಡುಪಿ ವಿಡಿಯೋ ಪ್ರಕರಣ| ಬಿಜೆಪಿ ಶಾಸಕರಿಂದ ಎಸ್.ಐ.ಟಿ. ತನಿಕೆಗೆ ರಾಜ್ಯಪಾಲರಿಗೆ ಮನವಿ

ಸಮಗ್ರ ನ್ಯೂಸ್: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಮೂಲಕ ವಿಡಿಯೋ ಚಿತ್ರೀಕರಿಸಿದ ಪ್ರಕರಣವನ್ನು ಎಸ್ಐಟಿ (SIT) ತನಿಖೆಗೆ ನೀಡಲು ರಾಜ್ಯ ಸರಕಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯನ್ನು

ಉಡುಪಿ ವಿಡಿಯೋ ಪ್ರಕರಣ| ಬಿಜೆಪಿ ಶಾಸಕರಿಂದ ಎಸ್.ಐ.ಟಿ. ತನಿಕೆಗೆ ರಾಜ್ಯಪಾಲರಿಗೆ ಮನವಿ Read More »

ಸೌಜನ್ಯ ಕೊಲೆ ಪ್ರಕರಣ| ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಖಂಡಿಸಿ ಪ್ರತಿಭಟನೆ| ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳು ಆರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮೂಲಕ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ನಡೆಯಿತು. ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆ ಎಸ್.ಡಿ.ಎಂ ಕಾಲೇಜು ಎದುರಿಗೆ ಸಾಗಿ ಬಂತು. ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರು ಶಿಸ್ತುಬದ್ಧವಾಗಿ ಮೆರವಣಿಗೆ

ಸೌಜನ್ಯ ಕೊಲೆ ಪ್ರಕರಣ| ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಖಂಡಿಸಿ ಪ್ರತಿಭಟನೆ| ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ Read More »

ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್| ಆರೋಪಿ ಬಂಧನ

ಸಮಗ್ರ ನ್ಯೂಸ್:ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮೊಹಮ್ಮದ್ ಸಲ್ಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕುಲಶೇಖರ ಬಿಕರ್ನಕಟ್ಟೆಯ ಮಸೀದಿ ಹಿಲ್ ರೋಡ್ ನ ಮೊಹಮ್ಮದ್ ಸಲ್ಮಾನ್ (22) Instagram ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ (Comment) ಮಾಡಿದ್ದನು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಆರೋಪಿಯನ್ನು ಬಂಧಿಸಿ ಮಂಗಳೂರಿನ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್| ಆರೋಪಿ ಬಂಧನ Read More »

ಸುಳ್ಯ: ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲ್ ಇವರಿಂದ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಎಂಬ ಬ್ಯಾನರನ್ನು ಚೈತನ್ಯ ಗೆಳೆಯರ ಬಳಗ ವೀರಾಂಜನೇಯ ಶಾಖೆ ಶೆಟ್ಟಿಮಜಲಿನ ಬಜರಂಗ ದಳದ ಕಾರ್ಯಕರ್ತರು ಗ್ರಾಮಸ್ಥರು ಅಳವಡಿಸಿದ್ದಾರೆ. ಸೌಜನ್ಯಳ ಸಾವಿಗೆ ಕಾರಣರಾದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಹಗಲಿರುಳು ಹೋರಾಡುತ್ತಿರುವ ನೈಜ ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸದಾ ನಮ್ಮ ಬೆಂಬಲ, ನೈಜ ಹೋರಾಟ ಯಶಸ್ವಿಯಾಗಲಿ ಎಂದು ಬ್ಯಾನರನ್ನು ಚೈತನ್ಯ ಗೆಳೆಯರ ಬಳಗ ವೀರಾಂಜನೇಯ ಶಾಖೆ ಶೆಟ್ಟಿಮಜಲಿನ ಬಜರಂಗ ದಳದ ಕಾರ್ಯಕರ್ತರು ಅಳವಡಿಸಿದ್ದಾರೆ. ಈ

ಸುಳ್ಯ: ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲ್ ಇವರಿಂದ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ Read More »

ಸುಳ್ಯ: ಗಡಿಕಲ್ಲು ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗಡಿಕಲ್ಲು ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಎಂಬ ಬ್ಯಾನರನ್ನು ಅಳವಡಿಸಿದ್ದಾರೆ. ಸೌಜನ್ಯ ಳ ಸಾವಿಗೆ ಕಾರಣರಾದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಹಗಲಿರುಳು ಹೋರಾಡುತ್ತಿರುವ ನೈಜ ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸದಾ ನಮ್ಮ ಬೆಂಬಲ ,ನೈಜ ಹೋರಾಟ ಯಶಸ್ವಿಯಾಗಲಿ ಎಂದು ಬ್ಯಾನರನ್ನು ಗ್ರಾಮಸ್ಥರು ಅಳವಡಿಸಿದ್ದಾರೆ.

ಸುಳ್ಯ: ಗಡಿಕಲ್ಲು ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ Read More »

ಸುಳ್ಯ:ಪತ್ನಿಯ ಕೊಲೆಗೆ ಯತ್ನಿಸಿದ ಆರೋಪಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲಿನ ಅಬ್ದುಲ್ ನವಾಝ್ ವಿರುದ್ಧ ಅವರ ಪತ್ನಿ ರಿಹಾ ಫಾತಿಮಾ ಕೊಲೆಗೆ ಯತ್ನಿಸಿದ್ದಾರೆಂದು ಪೋಲೀಸರಿಗೆ ದೂರು ನೀಡಿದ ಘಟನೆ ಆ.2 ರಂದು ವರದಿಯಾಗಿದೆ. ಅಬ್ದುಲ್ ನವಾಝ್ ಅವರು ಮೂರು ವರ್ಷಗಳ ಹಿಂದೆ ರಿಹಾ ಫಾತಿಮ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇತ್ತೀಚೆಗೆ ದಾಂಪತ್ಯದಲ್ಲಿ ವೈಮನಸ್ಸು ಉಂಟಾಗಿ ಪತಿ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಮಹಿಳೆ ನೀಡಿದ ದೂರಿನಲ್ಲಿ ವರದಕ್ಷಿಣೆ ಕಿರುಕುಳ, ದಿನನಿತ್ಯವು ಹಲ್ಲೆ ದಿಂಬನ್ನು ಮುಖಕ್ಕೆ

ಸುಳ್ಯ:ಪತ್ನಿಯ ಕೊಲೆಗೆ ಯತ್ನಿಸಿದ ಆರೋಪಿಗೆ ನ್ಯಾಯಾಂಗ ಬಂಧನ Read More »

ಸಂಪಾಜೆ: ಕಾರುಗಳ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾರುಗಳ ಮುಖಾಮುಖಿ ಡಿಕ್ಕಿಯಾದ ಘಟನೆ ದ.ಕ ಮತ್ತು ಕೊಡಗು ಗಡಿಭಾಗವಾದ ಸಂಪಾಜೆಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಆಲ್ಟೊ ಕಾರು ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಹೋಗುತ್ತಿರುವ ನ್ಯಾನೋ ಕಾರುಗಳ ಮಧ್ಯ ಡಿಕ್ಕಿ ಸಂಭವಿಸಿದೆ.

ಸಂಪಾಜೆ: ಕಾರುಗಳ ಮುಖಾಮುಖಿ ಡಿಕ್ಕಿ Read More »

ಸಾಹಿತಿ ಎಚ್.ಭೀಮರಾವ್ ವಾಷ್ಠರ್ ರವರ ಸೌಹಾರ್ದ ಸಂಗಮ ಆಡೀಯೋ ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಸಮಗ್ರ ನ್ಯೂಸ್:ಕರ್ನಾಟಕ ರಾಜ್ಯ ಭಾವೈಕ್ಯತೆ ಪರಿಷತ್ ದಕ್ಷಿಣ ಕನ್ನಡ ರವರು ಮಂಗಳೂರಿನ ಜೆಪ್ಪು ಮರಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಭಾವೈಕ್ಯತಾ ಕವಿ ಸಮ್ಮಿಲನ ಮತ್ತು ರಾಜ್ಯಮಟ್ಟದ ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಸಾಹಿತಿ,ಜ್ಯೋತಿಷಿ,ಸಂಘಟಕ ಮತ್ತು ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ ಸೌಹಾರ್ದ ಸಂಗಮ ಆಡೀಯೋ ಮ್ಯೂಸಿಕ್ ಆಲ್ಬಮ್ ನ್ನು ಸಮಾರಂಭದ ವೇದಿಕೆಯಲ್ಲಿ ವೃತ್ತಿಯಲ್ಲಿ ವೈದ್ಯರು,ಸಾಹಿತಿಗಳೂ ಆದ ಡಾ. ಸುರೇಶ್ ನೇಗಿಲಗುಳಿ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಸಮಾರಂಭದ ವೇದಿಕೆಯಲ್ಲಿ ಅಧ್ಯಕ್ಷ ಇಕ್ಬಾಲ್

ಸಾಹಿತಿ ಎಚ್.ಭೀಮರಾವ್ ವಾಷ್ಠರ್ ರವರ ಸೌಹಾರ್ದ ಸಂಗಮ ಆಡೀಯೋ ಮ್ಯೂಸಿಕ್ ಆಲ್ಬಮ್ ಬಿಡುಗಡೆ Read More »

ಕರ್ನಾಟಕ ಪೊಲೀಸರನ್ನು ಬಂಧಿಸಿದ ಕೇರಳ ಪೊಲೀಸರು

ಸಮಗ್ರ ನ್ಯೂಸ್: ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಕರ್ನಾಟಕ ಪೊಲೀಸರನ್ನು ಕೇರಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರನ್ನು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಕೊಚ್ಚಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕೊಚ್ಚಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ಬಂಧಿತ ಪೋಲೀಸ್‌ ಅಧಿಕಾರಿಗಳನ್ನು ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ಶಿವಪ್ರಕಾಶ್, ಮೂವರು ಸಿಬ್ಬಂದಿಗಳಾದ ವಿಜಯ್‌ಕುಮಾರ್ ಎಚ್‌ಸಿ,

ಕರ್ನಾಟಕ ಪೊಲೀಸರನ್ನು ಬಂಧಿಸಿದ ಕೇರಳ ಪೊಲೀಸರು Read More »