ಕರಾವಳಿ

ಮಂಗಳೂರು: ಭಾವೈಕ್ಯತೆ ಸಮಾರಂಭದಲ್ಲಿ ಸುಳ್ಯದ ಸಾಹಿತಿ ಎಚ್.ಭೀಮರಾವ್ ವಾಷ್ಠರ್ ಗೆ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಭಾವೈಕ್ಯತೆ ಪರಿಷತ್ ದಕ್ಷಿಣ ಕನ್ನಡ ಆಯೋಜಿಸಿದ್ದ ರಾಜ್ಯಮಟ್ಟದ ಭಾವೈಕ್ಯತಾ ಕವಿ ಸಮ್ಮಿಲನ ಮತ್ತು ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಸಾಹಿತಿ , ಜ್ಯೋತಿಷಿ , ಸಂಘಟಕ ಮತ್ತು ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿಯನ್ನು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಕ್ಬಾಲ್ ಬಾಳಿಲ ಅವರು ಪ್ರದಾನ ಮಾಡಿದರು. ಸಮಾರಂಭದ ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಅಬೂಬಕರ್ ಅನಿಲಕಟ್ಟೆ ವಿಟ್ಲ ,ಸಂಚಾಲಕರಾದ ಅಬ್ದುಲ್ ಅಝೀಝ್ ಪುಣಚ , ಡಾ.ಸುರೇಶ ನೇಗಿಲಗುಳಿ , […]

ಮಂಗಳೂರು: ಭಾವೈಕ್ಯತೆ ಸಮಾರಂಭದಲ್ಲಿ ಸುಳ್ಯದ ಸಾಹಿತಿ ಎಚ್.ಭೀಮರಾವ್ ವಾಷ್ಠರ್ ಗೆ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ Read More »

ಕರ್ನಾಟಕ ಸೇರಿದಂತೆ ದೇಶದ 20 ನಕಲಿ ವಿವಿಗಳ ಪಟ್ಟಿ ರಿಲೀಸ್‌

Samagra news: ಕರ್ನಾಟಕ ಸೇರಿದಂತೆ ದೇಶದ 20 ನಕಲಿ ವಿವಿಗಳ ಪಟ್ಟಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು(ಯುಜಿಸಿ)ರಿಲೀಸ್‌ ಮಾಡಿದೆ. ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಉನ್ನತ ಶಿಕ್ಷಣ ಅಥವಾ ಉದ್ಯೋಗದ ಉದ್ದೇಶಕ್ಕಾಗಿ ಮಾನ್ಯತೆ ಹೊಂದಿರುವುದಿಲ್ಲ. ಈ ವಿಶ್ವವಿದ್ಯಾಲಯಗಳು ಯಾವುದೇ ಪದವಿಯನ್ನು ನೀಡುವ ಅಧಿಕಾರ ಹೊಂದಿರುವುದಿಲ್ಲ’ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೆಹಲಿಯಲ್ಲಿ ಗರಿಷ್ಠ 8 ನಕಲಿ ವಿವಿಗಳಿದ್ದರೆ, ಉತ್ತರ ಪ್ರದೇಶದಲ್ಲಿ ನಾಲ್ಕು ವಿವಿಗಳಿವೆ. ಇನ್ನೂ ಕರ್ನಾಟಕದ ಮಟ್ಟಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಬಡಗಾಂವಿ ಸರ್ಕಾರ ವಿಶ್ವ

ಕರ್ನಾಟಕ ಸೇರಿದಂತೆ ದೇಶದ 20 ನಕಲಿ ವಿವಿಗಳ ಪಟ್ಟಿ ರಿಲೀಸ್‌ Read More »

ಮಂಗಳೂರು: 7ಲಕ್ಷ ರೂ. ಮೌಲ್ಯದ ಮಾದಕ ವಸ್ತು, ಕಾರು ಸಹಿತ ಓರ್ವ ವಶಕ್ಕೆ

ಸಮಗ್ರ ನ್ಯೂಸ್: ಏಳು ಲಕ್ಷ ರೂ. ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಬ್ದುಲ್‌ ಅಝೀಜ್‌ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್‌ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ

ಮಂಗಳೂರು: 7ಲಕ್ಷ ರೂ. ಮೌಲ್ಯದ ಮಾದಕ ವಸ್ತು, ಕಾರು ಸಹಿತ ಓರ್ವ ವಶಕ್ಕೆ Read More »

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ಚಾಲಕನಿಗೆ ಹಲ್ಲೆ

ಸಮಗ್ರ ನ್ಯೂಸ್: ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ಚಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಳಿ ಬುಧವಾರ ರಾತ್ರಿ ನಡೆದಿದೆ. ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಈತ ಉಜಿರೆಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಬೆಂಗಳೂರಿಗೆ ತೆರಳಳು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ಚಾಲಕನಿಗೆ ಹಲ್ಲೆ Read More »

ಇದೀಗ ಮಾಧವರತ್ನ ಬಿಗ್ ಬಜಾರ್ ನಲ್ಲಿ ಮತ್ತೆ ವಿಶೇಷ ಬಂಪರ್ ರಿಯಾಯಿತಿ ಮಾರಾಟ| ಪ್ರತಿ ವಸ್ತುವಿನ ದರ ಕೇವಲ 199 ರೂ.

ಸಮಗ್ರ ನ್ಯೂಸ್: ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿಯ ಶಿವ ಕೃಪಾ ಕಲಾ ಮಂದಿರದಲ್ಲಿ ಮಾಧವರತ್ನ ಬಿಗ್ ಬಜಾರ್ ನಲ್ಲಿ ವಿಶೇಷ ಬಂಪರ್ ರಿಯಾಯಿತಿ ಮಾರಾಟ. ಇಂದೇ ಬೇಟಿ ನೀಡಿ ಪ್ರತಿ ವಸ್ತುಗಳ ಖರೀದಿಗೂ ಕೇವಲ 199 ಮಾತ್ರ. ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು, ಗಿಫ್ಟ್ ಐಟಂಗಳು, ಗೊಂಬೆಗಳು ಕಲ್ಕತ್ತ ರೆಡಿಮೇಡ್ಸ್, ತಿರುಪುರ್ ಕಾಟನ್ ಐಟಂಗಳು ಕೈಗೆಟಕುವ ದರದಲ್ಲಿ ಲಭ್ಯ. ಟಿ ಷರ್ಟ್, ಬರ್ಮುಡಾ, ಮಿಡ್ಡಿ, ಟ್ರ‍್ಯಾಕ್ ಸ್ಯೂಟ್ಸ್, 3/4 ಪ್ಯಾಂಟ್ಸ್, ಲೇಡಿಸ್ ಟಾಪ್ಸ್, ಲೆಗ್ಗಿಂಗ್ಸ್,

ಇದೀಗ ಮಾಧವರತ್ನ ಬಿಗ್ ಬಜಾರ್ ನಲ್ಲಿ ಮತ್ತೆ ವಿಶೇಷ ಬಂಪರ್ ರಿಯಾಯಿತಿ ಮಾರಾಟ| ಪ್ರತಿ ವಸ್ತುವಿನ ದರ ಕೇವಲ 199 ರೂ. Read More »

ಸುಳ್ಯದ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಸುಳ್ಯದ ಪ್ರತಿಷ್ಟಿತ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ಇದೇ ಬರುವ ಆಗಸ್ಟ್ 5 ರ ತನಕ ನಡೆಯಲಿದೆ. ಆಕರ್ಷಕ ಉಡುಪುಗಳು ಅಮೋಘ ಸಂಗ್ರಹವೇ ಇಲ್ಲಿ ಲಭ್ಯವಿದೆ. ಉತ್ತಮ ಗುಣಮಟ್ಟದ ಬ್ರಾಂಡೆಡ್, ಕಲರ್ ಫುಲ್ ವಸ್ತ್ರಗಳ ಅಮೋಘ ಸಂಗ್ರಹವೇ ಇಲ್ಲಿದೆ ಎಂದು ವಸ್ತ್ರ ಮಳಿಗೆಯ ಮಾಲಕರು ತಿಳಿಸಿದ್ದಾರೆ. ಮಹಿಳೆಯರಿಗೆ, ಪುರುಷರಿಗೆ, ಮಕ್ಕಳಿಗೆ ಇಷ್ಟವಾಗುವ ವಿವಿಧ ವಿನ್ಯಾಸದ ಉಡುಪುಗಳು, ರೈನ್ ಕೋಟ್, ಛತ್ರಿಗಳು ಆಕರ್ಷಕ ದರದಲ್ಲಿ ಮಾರಾಟಕ್ಕೆ ಸಿದ್ಧವಿದೆ. ಈಗಲೇ

ಸುಳ್ಯದ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ Read More »

ಸೌಜನ್ಯ ಪರ ದನಿ ಎತ್ತಿದ ನಟ ಕಿಶೋರ್

ಸಮಗ್ರ ನ್ಯೂಸ್: ನಟ ಕಿಶೋರ್ ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಇರುವ ವ್ಯಕ್ತಿ. ಸಂಭವಿಸುವ ಘಟನೆಗಳಿಂದ ಅನ್ಯಾಯ ಎನಿಸಿದಾಗ ನ್ಯಾಯಕ್ಕಾಗಿ ಧ್ವನಿ ಎತ್ತಲು ಹಿಂದೆ ಮುಂದೆ ನೋಡುವುದಿಲ್ಲ. ಯಾವುದೇ ಘಟನೆ ಇರಲಿ ಅನ್ಯಾಯದ ವಿರುದ್ದ ಮಾತನಾಡುತ್ತಾರೆ. ಮಣಿಪುರ ಘಟನೆ ಬಗ್ಗೆಯು ಆಡಳಿತ ವ್ಯವಸ್ಥೆ ಬಗ್ಗೆ ಗುಡುಗಿದ್ದ ಕಿಶೋರ್ ಇದೀಗ ಸೌಜನ್ಯ ಕೇಸ್ ಪ್ರಕರ ಸಂಬಂಧ ಪಟ್ಟಂತೆ ಮಾತನಾಡಿದ್ದಾರೆ. ಸೌಜನ್ಯ ಕೇಸ್​,ಮಣಿಪುರ ಘಟನೆ ಈ ಎರಡು ವಿಷಯಗಳು ನೋವಿನ ಸಂಗತಿ. ರಾಜಕೀಯದ ದಾಳಗಳಾಗಿ ಅಪರಾಧ ಪ್ರಕರಣಗಳನ್ನು ತಿರುವುದು ತಪ್ಪುಎಂದಿದ್ದಾರೆ.

ಸೌಜನ್ಯ ಪರ ದನಿ ಎತ್ತಿದ ನಟ ಕಿಶೋರ್ Read More »

ಸೌಜನ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ದುನಿಯಾ ವಿಜಯ್

ಸಮಗ್ರ ನ್ಯೂಸ್: ಧರ್ಮಸ್ಥಳದ ಪಾಂಗಾಳದಲ್ಲಿ ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಸೌಜನ್ಯ ಕುಟುಂಬಸ್ಥರನ್ನು ಸಂಪರ್ಕಿಸಿದ ನಟ ದುನಿಯಾ ವಿಜಯ್ ಸಾಂತ್ವನ ತಿಳಿಸಿ ನ್ಯಾಯದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆ.2ರಂದು ದೂರವಾಣಿ ಮೂಲಕ ಸಂಪರ್ಕಿಸಿದ ವಿಜಯ್ ರವರು ಸೌಜನ್ಯ ತಾಯಿ ಕುಸುಮಾವತಿ, ಸಹೋದರ ಜಯರಾಮ್ ಜೊತೆ ಮಾತನಾಡಿ ಘಟನೆಯ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರೊಂದಿಗೆ ಮಾತನಾಡಿದ ವಿಜಯ್ ಸೌಜನ್ಯಳಿಗೆ ಆದ ‌ ಅನ್ಯಾಯದ ವಿರುದ್ಧ ದನಿ ಎತ್ತಿದ್ದು, ನ್ಯಾಯಕ್ಕಾಗಿ ಪ್ರಕರಣವನ್ನು ಮರುತನಿಖೆ ನಡೆಸಲು ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಸೌಜನ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ದುನಿಯಾ ವಿಜಯ್ Read More »

ಹವಾಮಾನ‌ ವರದಿ|ಕರಾವಳಿಯಲ್ಲಿ ಇಂದಿನಿಂದ ಮತ್ತೆ ಮಳೆ ಮುನ್ಸೂಚನೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕ್ಯಾಸಲ್​ರಾಕ್,

ಹವಾಮಾನ‌ ವರದಿ|ಕರಾವಳಿಯಲ್ಲಿ ಇಂದಿನಿಂದ ಮತ್ತೆ ಮಳೆ ಮುನ್ಸೂಚನೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ Read More »

ವಿಟ್ಲ: ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್ ಹಣ ದುರುಪಯೋಗ: ಟ್ರಸ್ಟಿಗಳ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೆ, ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಾಗಿದೆ. ವಿಟ್ಲ ಮುಡ್ನೂರು ಗ್ರಾಮದಲ್ಲಿರುವ ಜನಪ್ರಿಯ ಸೆಂಟ್ರಲ್ ಸ್ಕೂಲ್ ಆಡಳಿತವು ಟ್ರಸ್ಟ್ ಡೀಡ್ ಪ್ರಕಾರ ನೋಂದಣಿಗೊಂಡಿದ್ದು, ಮಹಮ್ಮದ್ ಇರ್ಫಾನ್ ಟ್ರಸ್ಟ್ ಕಾರ್ಯದರ್ಶಿ ಯಾಗಿರುತ್ತಾರೆ. ಟ್ರಸ್ಟೀಗಳಾದ ಹಾಸನದಲ್ಲಿ ವಾಸ್ತವ್ಯವಿರುವ ಫಾತಿಮಾ ನಸ್ರೀನ್ ಬಶೀರ್ ಕೋಂ ಡಾ ಅಬ್ದುಲ್ ಬಶೀರ್ ವಿ.ಕೆ

ವಿಟ್ಲ: ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್ ಹಣ ದುರುಪಯೋಗ: ಟ್ರಸ್ಟಿಗಳ ಮೇಲೆ ಎಫ್ಐಆರ್ Read More »