ಕರಾವಳಿ

ಕಲ್ಲುಗುಂಡಿ: ಹಿಟ್ ಆ್ಯಂಡ್ ರನ್; ಪಾದಚಾರಿ ಗಂಭೀರ

ಸಮಗ್ರ ನ್ಯೂಸ್:ಪಾದಚಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಆ. 10ರಂದು ನಡೆದಿದ್ದು, ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾಗಿ ತಿಳಿದುಬಂದಿದೆ. ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಕೆಲಸ ಮಾಡುವ ವಿಶ್ವನಾಥ್ ಎಂಬವರು ನಡೆದುಕೊಂಡು ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಸ್ಕೂಟಿ ಗುದ್ದಿದ್ದು, ಅಪಘಾತದಿಂದ ವಿಶ್ವನಾಥ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸಂಪಾಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಸುಳ್ಯಕ್ಕೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಸ್ಕೂಟಿ

ಕಲ್ಲುಗುಂಡಿ: ಹಿಟ್ ಆ್ಯಂಡ್ ರನ್; ಪಾದಚಾರಿ ಗಂಭೀರ Read More »

ಬಿಜೆಪಿ ಬೆಂಬಲದಿಂದ ಗ್ರಾ.ಪಂ ಅಧ್ಯಕ್ಷ ಸ್ಥಾನ ಗೆದ್ದ ಎಸ್ಡಿಪಿಐ| ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಬಿಜೆಪಿಗರು!!

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ತಲಪಾಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಎಸ್‌ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಬೆಂಬಲಿತರು ಎಸ್‌ಡಿಪಿಐ ಬೆಂಬಲಿತ ಸದಸ್ಯರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸತ್ಯರಾಜ್‌ ಪರಾಭವಗೊಂಡರು. ಪಂಚಾಯಿತಿಯಲ್ಲಿ ಒಟ್ಟು 24 ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, ಒಬ್ಬರು ಕಾಂಗ್ರೆಸ್‌ ಹಾಗೂ 10 ಎಸ್‌ಡಿಪಿಐ ಬೆಂಬಲಿತರು ಇದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ವೈಭವ್ ವೈ.

ಬಿಜೆಪಿ ಬೆಂಬಲದಿಂದ ಗ್ರಾ.ಪಂ ಅಧ್ಯಕ್ಷ ಸ್ಥಾನ ಗೆದ್ದ ಎಸ್ಡಿಪಿಐ| ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಬಿಜೆಪಿಗರು!! Read More »

ಕಡಬ: ಗ್ರಾಮಸಭೆಯಲ್ಲಿ ಹೀಗಾ ಪ್ರಶ್ನೆ ಕೇಳೋದು!? ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುತ್ತಾ ಕುಸಿದು ಬಿದ್ದ ವೈದ್ಯೆ!!

ಸಮಗ್ರ ನ್ಯೂಸ್: ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುವ ವೇಳೆ ವೈದ್ಯಾಧಿಕಾರಿಯೊಬ್ಬರು ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮ ಸಭೆಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ.ಶಿಶಿರ ಅವರು ಇಲಾಖೆಯ ಮಾಹಿತಿ ನೀಡುತ್ತಿದ್ದರು. ಈ ವೇಳೆ ಗ್ರಾಮಸ್ಥ ಡೀಕಯ್ಯ ಪೂಜಾರಿ ಅವರು, ‘ಕಳೆದ ಏಪ್ರಿಲ್‌ನಲ್ಲಿ ಗೋಳಿತ್ತೊಟ್ಟು ಗ್ರಾಮದ ಮಮತಾ ಎಂಬ ವಿದ್ಯಾರ್ಥಿನಿ ಚಿಕಿತ್ಸೆಗಾಗಿ

ಕಡಬ: ಗ್ರಾಮಸಭೆಯಲ್ಲಿ ಹೀಗಾ ಪ್ರಶ್ನೆ ಕೇಳೋದು!? ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುತ್ತಾ ಕುಸಿದು ಬಿದ್ದ ವೈದ್ಯೆ!! Read More »

ಮಂಗಳೂರು: ಮರ್ಯಾದೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕರು

ಸಮಗ್ರ ನ್ಯೂಸ್:‌ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕೆಲ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅದೂ ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಈ ಕಾರಣ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ಶಾಸಕರು ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರ ಹಕ್ಕುಗಳಿಗೆ‌ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ. ವಿರೋಧ ಪಕ್ಷದ ಶಾಸಕರನ್ನು ಅಧಿಕಾರಿಗಳ ಮೂಲಕ ದಮನಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮುಂದಿನ ಮೂರು ದಿನಗಳ

ಮಂಗಳೂರು: ಮರ್ಯಾದೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕರು Read More »

ಸುಳ್ಯ: ಭುಗಿಲೆದ್ದ ಅಸಮಾಧಾನ| ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಹಾಜರಾಗದ ಸ್ವಪಕ್ಷೀಯ ಸದಸ್ಯರು!?

ಸಮಗ್ರ ಸುದ್ದಿ: ಪಂಚಾಯತ್ ನ ಸದಸ್ಯರ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸ್ವಪಕ್ಷೀಯ ಸದಸ್ಯರೇ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಹಾಜರಾಗದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ.ಪಂ ನಲ್ಲಿ ನಡೆದಿದೆ. ಗುತ್ತಿಗಾರು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ(ಬಿ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪ.ಜಾತಿಗೆ ಮೀಸಲಾತಿ ನಿಗದಿಯಾಗಿ ಇಂದು(ಆ.10) ಚುನಾವಣೆ ನಡೆದಿದೆ. ಆದರೆ ಪಕ್ಷದೊಳಗಿನ ಅಸಮಾಧಾನದಿಂದ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಒಂದನೇ ವಾರ್ಡ್ ನ ನಾಲ್ಕೂ ಸದಸ್ಯರು ಗೈರಾಗಿದ್ದರು. ಇನ್ನು

ಸುಳ್ಯ: ಭುಗಿಲೆದ್ದ ಅಸಮಾಧಾನ| ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಹಾಜರಾಗದ ಸ್ವಪಕ್ಷೀಯ ಸದಸ್ಯರು!? Read More »

ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿಯ ಮಂಪರು ಪರೀಕ್ಷೆ ಮಾಡುವುದು ತಪ್ಪಲ್ಲ| ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಮತ್ತೆ ಹೋರಾಟಗಳು ಆರಂಭವಾಗಿವೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ

ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿಯ ಮಂಪರು ಪರೀಕ್ಷೆ ಮಾಡುವುದು ತಪ್ಪಲ್ಲ| ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ Read More »

ಪುತ್ತೂರು: ರಾಧಾಸ್ ನಲ್ಲಿ ಮಾನ್ಸೂನ್ ಸೇಲ್ | ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಆಕರ್ಷಕ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಪುತ್ತೂರಿನ ಪ್ರಸಿದ್ದ ವಸ್ತ್ರಮಳಿಗೆ ರಾಧಾಸ್ ನಲ್ಲಿ ಆ.1 ರಿಂದ ಮಾನ್ಸೂನ್ ಮೇಳ ಪ್ರಾರಂಭವಾಗಿದ್ದು, ಈಗಾಗಲೇ ಭರ್ಜರಿ ಕಲೆಕ್ಷನ್ ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅತೀ ಕಡಿಮೆ ಬೆಲೆಯ ಮಕ್ಕಳ ಉಡುಪುಗಳು, ಚೂಡಿದಾರ್, ಲೆಗ್ಗಿನ್, ಸಾರಿ, ಪುರುಷರ ಪ್ಯಾಂಟ್- ಶರ್ಟ್, ನೈಟ್ ಪ್ಯಾಂಟ್ ವಿವಿಧ ಬಗೆಯ ವಸ್ತ್ರಗಳು ಪುರುಷರ, ಮಹಿಳೆಯರ, ಮಕ್ಕಳ ಎಲ್ಲಾರೀತಿಯ ಮನಮುಟ್ಟುವ ಉಡುಪುಗಳು ಕೈಗೆಟಕುವ ದರದಲ್ಲಿ ಲಭ್ಯವಾಗುತ್ತಿದ್ದು. ಪ್ರತಿದಿನವೂ ಹೊಸ ಸಂಗ್ರಹವಿದ್ದು, ಪ್ರತೀ ಮಳಿಗೆಯು ಗ್ರಾಹಕರಿಂದ ತುಂಬಿ ತುಳುಕುತ್ತಿದೆ. ಪುರುಷರ, ಮಹಿಳೆಯರ

ಪುತ್ತೂರು: ರಾಧಾಸ್ ನಲ್ಲಿ ಮಾನ್ಸೂನ್ ಸೇಲ್ | ಇನ್ನು ಕೆಲವು ದಿನಗಳು ಮಾತ್ರ| ಈಗಲೇ ಭೇಟಿ ನೀಡಿ ಆಕರ್ಷಕ ಆಯ್ಕೆ ನಿಮ್ಮದಾಗಿಸಿ Read More »

ಕೊರಗಜ್ಜನ ಆದಿಸ್ಥಳದಲ್ಲಿ ಹರಕೆ ಈಡೇರಿಸಿದ ನಟಿ ಮಾಲಾಶ್ರೀ

ಸಮಗ್ರ ನ್ಯೂಸ್: ಕುತ್ತಾರು ಕೊರಗಜ್ಜನ ಕಟ್ಟೆಗೆ ಭೇಟಿ ನೀಡುವ ಗಣ್ಯರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸೆಲೆಬ್ರಿಟಿಗಳು ಇಲ್ಲಿಗೆ ಬಂದು ಕೊರಗಜ್ಜನ ಆಶೀರ್ವಾದ ಪಡೆದು ಹೋಗುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಖ್ಯಾತ ನಟಿ ಮಾಲಾಶ್ರೀ ಭೇಟಿ ನೀಡಿ ತಮ್ಮ ಹರಕೆ ಈಡೇರಿಸಿದ್ದಾರೆ. ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ‘ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆ. ಎಲ್ಲವೂ ಅಂದುಕೊಂಡಂತೆ

ಕೊರಗಜ್ಜನ ಆದಿಸ್ಥಳದಲ್ಲಿ ಹರಕೆ ಈಡೇರಿಸಿದ ನಟಿ ಮಾಲಾಶ್ರೀ Read More »

ಮಂಗಳೂರು: ಐದು ತಲೆಮಾರಿನ ಕುಟುಂಬದಿಂದ ಏಕಕಾಲಕ್ಕೆ ಅಂಚೆ ಖಾತೆ ಓಪನ್

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆ ಮಂಗಳೂರು ಮೂಲದ ಈ ಕುಟುಂಬದ ಮುತ್ತಜ್ಜಿಯ ವಯಸ್ಸು 103, ಅವರ ಮರಿಮೊಮ್ಮಗಳಿಗೆ ಮೂರು ವರ್ಷ. ಐದು-ಪೀಳಿಗೆಯ ಈ ಕುಟುಂಬ ಸದಸ್ಯರನ್ನು ಒಗ್ಗೂಡಿಸಿದ್ದು ಭಾರತೀಯ ಅಂಚೆ ಇಲಾಖೆ ಇತ್ತೀಚೆಗೆ ಆರಂಭಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಅಡಿಯಲ್ಲಿ ಖಾತೆಗಳನ್ನು ತೆರೆದಿದ್ದಾರೆ. ಆಗಸ್ಟ್ 3 ರಂದು ಮಂಗಳೂರು ಸಮೀಪದ ಕಿನ್ನಿಗೋಳಿ ಉಪ ಅಂಚೆ ಕಛೇರಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದ ಭಾರತದ ಏಕೈಕ ಐದು ತಲೆಮಾರಿನ ಕುಟುಂಬ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಕುಪ್ಪೆಪದವು ನಿವಾಸಿ ಸೀತಾ

ಮಂಗಳೂರು: ಐದು ತಲೆಮಾರಿನ ಕುಟುಂಬದಿಂದ ಏಕಕಾಲಕ್ಕೆ ಅಂಚೆ ಖಾತೆ ಓಪನ್ Read More »

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸಹೋದರಿ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ. ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ Read More »