ಕರಾವಳಿ

ಸೌಜನ್ಯ ಪ್ರಕರಣ ಮರುತನಿಖೆ ನಡೆಸಿ, ಆರೋಪಿ ನಾನೇ‌ ಆದರೂ ಸರಿ‌ ಗಲ್ಲಿಗೇರಿಸಿ| ಸುಳ್ಯದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ‘ ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ಮಾಡುವವರನ್ನು ಅನುಮಾನಿಸುವ, ಹೀಯಾಳಿಸುವ ಬದಲು ಪ್ರಕರಣವನ್ನು ಮರುತನಿಖೆ ನಡೆಸಿ ಅತ್ಯಾಚಾರ ಮಾಡಿದವರನ್ನು ಶಿಕ್ಷೆಗೆ ಒಳಪಡಿಸಿ. ನಾನೇ ಆರೋಪಿಯಾಗಿದ್ದರೂ ಸರಿ ಗಲ್ಲಿಗೇರಿಸಿ’ ಎಂದು ರಾ.ಹಿಂ.ಜಾ.ವೇದಿಕೆಯ ಸಂಚಾಲಕ, ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ‌ ತಿಮರೋಡಿ ಆಗ್ರಹಿಸಿದ್ದಾರೆ. ಸುಳ್ಯದ ನಿಂತಿಕಲ್ಲಿನಿಂದ ಜಾಥಾದೊಂದಿಗೆ ಆಗಮಿಸಿ ಸುಳ್ಯ ಬಸ್ ನಿಲ್ದಾಣ ಬಳಿ ನಡೆದ ಪ್ರತಿಭಟನಾ ಸಭೆ ಉದ್ದೇಶಿಸಿ‌ಅವರು‌ ಮಾತನಾಡಿದರು. ‘ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೊಡ್ಡವರ ಹೆಸರೆತ್ತಿದರೆ ನಾಚಿಕೆಯಾಗುತ್ತದೆ. ಹಾಗಾದ್ರೆ ಕಳೆದ ಹನ್ನೊಂದು ವರ್ಷಗಳಿಂದ ಸೌಜನ್ಯ

ಸೌಜನ್ಯ ಪ್ರಕರಣ ಮರುತನಿಖೆ ನಡೆಸಿ, ಆರೋಪಿ ನಾನೇ‌ ಆದರೂ ಸರಿ‌ ಗಲ್ಲಿಗೇರಿಸಿ| ಸುಳ್ಯದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ Read More »

ಸುಳ್ಯ: ಸೌಜನ್ಯ ಕೇಸ್ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ| ಕಿಕ್ಕಿರಿದ ಜನಸಂದಣಿ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇಂದು(ಆ.8) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ. ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು 11 ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ

ಸುಳ್ಯ: ಸೌಜನ್ಯ ಕೇಸ್ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ| ಕಿಕ್ಕಿರಿದ ಜನಸಂದಣಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ಮಳೆಗಿಂತ ಬಿಸಿಲ ಝಳವೇ ಜಾಸ್ತಿ| ಸುಳ್ಯದಲ್ಲಿ ಮಾತ್ರ ಸುರಿದ ವರ್ಷಧಾರೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರ್ನಾಟಕ ಕರಾವಳಿ ಹಾಗೆಯೇ ಕೇರಳದ ಕನ್ನಡ ಕರಾವಳಿಯಾದ ಕಾಸರಗೋಡು ಜಿಲ್ಲೆ ಸೇರಿದಂತೆ ಕಡಲತೀರದಲ್ಲಿ ಬಿಸಿಲ ಝಳ ಸೋಮವಾರ ಜಾಸ್ತಿ ಕಂಡುಬಂದಿದ್ದು, ಮಳೆ ಪ್ರಮಾಣ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಆದಾಗ್ಯೂ ಒಟ್ಟಾರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಗರಿಷ್ಠ ಮಳೆಯಾಗಿದೆ. ಇದನ್ನು ಹೊರತುಪಡಿಸಿದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇತ್ತು. ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ

ಹವಾಮಾನ ವರದಿ| ಕರಾವಳಿಯಲ್ಲಿ ಮಳೆಗಿಂತ ಬಿಸಿಲ ಝಳವೇ ಜಾಸ್ತಿ| ಸುಳ್ಯದಲ್ಲಿ ಮಾತ್ರ ಸುರಿದ ವರ್ಷಧಾರೆ Read More »

ಸಿಬಿಐ ತನಿಖೆ ಆರಂಭದಲ್ಲೇ‌ ನಡೆದಿತ್ತು ಮಹಾಮೋಸ| ಸತ್ಯ ಹೇಳಿದ್ರೆ‌ ನನ್ನ ಕೊಲ್ಲಲು ಪ್ರಯತ್ನಿಸಬಹುದು| ಮಾಜಿ ಶಾಸಕ ವಸಂತ ಬಂಗೇರರಿಂದ ಸೌಜನ್ಯ ಪ್ರಕರಣ ಕುರಿತು ಶಾಕಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದಲ್ಲಿ ನ್ಯಾಯ ಸಿಗಬಹುದು ಎಂಬ ನಂಬಿಕೆಯಿತ್ತು. ಆದರೆ ಸತ್ಯ ಹೊರಬಂದಿಲ್ಲ, ಸಿಬಿಐ ತನಿಖೆ ಹಳಿ ತಪ್ಪಿದ ವಿಚಾರ ಆಗಲೇ ಗೊತ್ತಾಗಿತ್ತು. ತನಿಖೆಯಲ್ಲಿ ಏನಾಯಿತು ಎಂಬುದು ಗೊತ್ತಿದೆ. ಅದನ್ನು ಈಗ ಹೇಳುವುದಿಲ್ಲ. ಆದರೆ ಒಂದಲ್ಲ ಒಂದು ದಿನ ಅದಕ್ಕೆ ಕಾಲ ಬರುತ್ತೆ. ಯಾರು ಇದನ್ನು ತಪ್ಪಿಸಿದ್ದಾರೆ, ಯಾರು ಅನ್ಯಾಯ ಮಾಡಿದ್ದಾರೆ, ಯಾರು ತೊಂದರೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತೇನೆ. ಎಲ್ಲಿಯಾದರೂ ನನ್ನನ್ನು ಕೊಂದರೆ ಮುಗಿಯಿತು. ಇಲ್ಲವೆಂದರೆ ಎಲ್ಲವನ್ನೂ ಹೇಳುತ್ತೇನೆ, ನನ್ನ ಜೀವನದ ಅಂತ್ಯದೊಳಗೆ

ಸಿಬಿಐ ತನಿಖೆ ಆರಂಭದಲ್ಲೇ‌ ನಡೆದಿತ್ತು ಮಹಾಮೋಸ| ಸತ್ಯ ಹೇಳಿದ್ರೆ‌ ನನ್ನ ಕೊಲ್ಲಲು ಪ್ರಯತ್ನಿಸಬಹುದು| ಮಾಜಿ ಶಾಸಕ ವಸಂತ ಬಂಗೇರರಿಂದ ಸೌಜನ್ಯ ಪ್ರಕರಣ ಕುರಿತು ಶಾಕಿಂಗ್ ಹೇಳಿಕೆ Read More »

ಸೌಜನ್ಯ ಅತ್ಯಾಚಾರ ಮತ್ತು ಪ್ರಕರಣ| ನ್ಯಾಯಕ್ಕಾಗಿ ಸುಳ್ಯದಲ್ಲಿ ಆ.8ರಂದು ವಾಹನ ಜಾಥಾ; ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೊಳಗಾದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನಲ್ಲಿ ಕೂಡಾ ಪ್ರತಿಭಟನೆಯ ಅಲೆಗಳನ್ನು ಎಬ್ಬಿಸಿದ್ದು, ಸೌಜನ್ಯ ಪರ ಹೋರಾಟ ಸಮಿತಿ ರಚನೆಗೊಂಡಿದೆ. ಸಮಿತಿ ನೇತೃತ್ವದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ ಏರ್ಪಡಿಸಲಾಗಿದೆ. ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿಯವರು ಭಾಗವಹಿಸಲಿದ್ದು, ಸುಳ್ಯ ನಗರದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಬಳಿಕ ತಹಶಿಲ್ದಾರ್ ಮೂಲಕ ಸಿಎಂಗೆ ನ್ಯಾಯಕ್ಕಾಗಿ ಮನವಿ ಸಲ್ಲಿಸಲಾಗುತ್ತದೆ.

ಸೌಜನ್ಯ ಅತ್ಯಾಚಾರ ಮತ್ತು ಪ್ರಕರಣ| ನ್ಯಾಯಕ್ಕಾಗಿ ಸುಳ್ಯದಲ್ಲಿ ಆ.8ರಂದು ವಾಹನ ಜಾಥಾ; ಬೃಹತ್ ಪ್ರತಿಭಟನಾ ಸಭೆ Read More »

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚದುರಂಗ ಪಂದ್ಯಾಟವು ಆ.3 ರಂದು ಕೆಪಿಎಸ್ ಬೆಳ್ಳಾರೆಯಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿನೋಬನಗರ ಇಲ್ಲಿಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಗೌರಿ ಕೊಯಿಂಗಾಜೆ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ವಿದ್ಯಾ ಮತ್ತು ಹರಿಪ್ರಸಾದ್ ಕೊಯಿಂಗಾಜೆ ಇವರ ಸುಪುತ್ರಿ. ತಂದೆಯೇ ಈಕೆಯ ಕೋಚ್ ಅನ್ನೋದು

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸುಳ್ಯ:ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ| ಕೆವಿಜಿ ಅವರ ಭಾವಚಿತ್ರಕ್ಕೆ ಕಾಲೇಜಿನ ಸಿಬ್ಬಂದಿಗಳಿಂದ ಪುಷ್ಪಾರ್ಚನೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷ ದಿ. ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಕೆವಿಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಆದರ್ಶ ಹಾಗೂ ಶಿಕ್ಷಣ ಸಂಸ್ಥೆಗಳನ್ನು ರೂಪಿಸಿದ ಬಗೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ., ನೆಹರೂ ಮೆಮೋರಿಯಲ್ ಪದವಿ

ಸುಳ್ಯ:ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ| ಕೆವಿಜಿ ಅವರ ಭಾವಚಿತ್ರಕ್ಕೆ ಕಾಲೇಜಿನ ಸಿಬ್ಬಂದಿಗಳಿಂದ ಪುಷ್ಪಾರ್ಚನೆ Read More »

ಸೌಜನ್ಯ ಅತ್ಯಾಚಾರ; ಕೊಲೆ ಪ್ರಕರಣ| ಸೌಜನ್ಯ ಪರ ಬ್ಯಾನರ್ ತೆರವಿಗೆ ಬೆಳ್ತಂಗಡಿ ತಾ.ಪಂ ಇಒ ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ ಕಳೆದ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಈಗಲೂ ಬಿಸಿಬಿಸಿ ಚರ್ಚೆಯಲ್ಲಿದೆ. ಈ ಪ್ರಕರಣದ ಆರೋಪಿಗಳು ಯಾರು ಅನ್ನೋದನ್ನು ತನಿಖಾಧಿಕಾರಿಗಳಿಗೆ ಇಲ್ಲಿಯ ತನಕ ಪತ್ತೆ ಹಚ್ಚಲಾಗದಿದ್ದರೂ ಕೂಡ ಜನರ ಬಾಯಲ್ಲಿ ಅವರಿವರ ಹೆಸರು ಕಳೆದ 11 ವರ್ಷಗಳಿಂದಲೂ ಹರಿದಾಡುತ್ತಲೇ ಇದೆ. ಈ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ರಕ್ಷಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿರುವ ಮಧ್ಯೆಯೇ ಇತ್ತೀಚೆಗೆ ಬಂಧಿತನಾಗಿದ್ದ ಸಂತೋಷ್ ರಾವ್ ಅವರನ್ನು

ಸೌಜನ್ಯ ಅತ್ಯಾಚಾರ; ಕೊಲೆ ಪ್ರಕರಣ| ಸೌಜನ್ಯ ಪರ ಬ್ಯಾನರ್ ತೆರವಿಗೆ ಬೆಳ್ತಂಗಡಿ ತಾ.ಪಂ ಇಒ ಆದೇಶ Read More »

ಸೌಜನ್ಯ ಕುಟುಂಬದ ಪರ ನಿಂತ ಕಾಂಗ್ರೆಸ್| ನ್ಯಾಯ ಕೇಳುವುದೂ ಧರ್ಮವೇ…ಎಂದು ಟ್ವೀಟ್

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಸೌಜನ್ಯ ಕುಟುಂಬಕ್ಕೆ ರಕ್ಷಣೆ ನೀಡುವುದಾಗಿ ಹೇಳಿಕೊಂಡಿದೆ. ‘ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ. ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ. ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ. ಸಂತ್ರಸ್ತ ಕುಟುಂಬದ ಮೇಲಿನ ಹಲ್ಲೆ, ಬೆದರಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನೊಂದ ಕುಟುಂಬದ

ಸೌಜನ್ಯ ಕುಟುಂಬದ ಪರ ನಿಂತ ಕಾಂಗ್ರೆಸ್| ನ್ಯಾಯ ಕೇಳುವುದೂ ಧರ್ಮವೇ…ಎಂದು ಟ್ವೀಟ್ Read More »

ಪುತ್ತೂರು:ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮ

ಸಮಗ್ರ ನ್ಯೂಸ್: ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ಇದರ ವತಿಯಿಂದ ಅರ್ಹ ಮೂರು ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮವು ಆ.5 ರಂದು ಪುತ್ತೂರಿನ ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಬಾಳಾ ಹಾಗೂ ಪುತ್ತೂರು ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ರಾಷ್ಟ್ರ ಭಕ್ತರು ಉಪಸ್ಥಿತರಿದ್ದರು.

ಪುತ್ತೂರು:ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮ Read More »