ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ
ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮುಂದಿಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರದ ಭಕ್ತರು ಮತ್ತು ಸ್ಥಳೀಯರು ದೇವರ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಮತ್ತು ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಭಕ್ತರು ಅವಹೇಳನ ನಡೆಸುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರಾರ್ಥನೆ ಸಲ್ಲಿಸಿದ ಭಕ್ತರು, ಕೋರ್ಟ್ನಲ್ಲೂ ಸೌಜನ್ಯ ಅತ್ಯಾಚಾರ ಕೊಲೆ […]
ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ Read More »










