ಕರಾವಳಿ

ಯಕ್ಷ ಗುರು ವಿಶ್ವ ವಿನೋದ ಬನಾರಿ, ಕುಮಾರ ಸುಬ್ರಹ್ಮಣ್ಯರಿಗೆವನಜ ರಂಗಮನೆ ಪ್ರಶಸ್ತಿ 2022-23

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ವತಿಯಿಂದರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ ‘ವನಜ ರಂಗಮನೆ ಪ್ರಶಸ್ತಿ’ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023 ನೇ ಸಾಲಿಗೆ ಹಿಮ್ಮೇಳ ಗುರುಗಳಾದ ವಳಕ್ಕುಂಜ ಕುಮಾರ ಸುಬ್ರಹ್ಮಣ್ಯರನ್ನು ಆಯ್ಕೆ ಮಾಡಲಾಗಿದೆ. ವಿಶ್ವ ವಿನೋದ ಬನಾರಿ ಮೇರುವ್ಯಕ್ತಿತ್ವದ ಯಕ್ಷಗುರು ಕಿರಿಕ್ಕಾಡು ವಿಷ್ಣು ಭಟ್ಟ ಮತ್ತು ಶ್ರೀಮತಿ ಪರಮೇಶ್ವರಿ ಅಮ್ಮ ದಂಪತಿಗಳ ಪುತ್ರರಾದ

ಯಕ್ಷ ಗುರು ವಿಶ್ವ ವಿನೋದ ಬನಾರಿ, ಕುಮಾರ ಸುಬ್ರಹ್ಮಣ್ಯರಿಗೆವನಜ ರಂಗಮನೆ ಪ್ರಶಸ್ತಿ 2022-23 Read More »

ಮಂಗಳೂರು: ಮಹಿಳೆಯ ಸ್ನಾನದ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿದ ಸಂಘಟನೆ ಕಾರ್ಯಕರ್ತ

ಸಮಗ್ರ ನ್ಯೂಸ್: ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಈತ ಹಿಂದೂ ಸಂಘಟನೆ ಪಕ್ಷಿಕೆರೆ ಘಟಕದ ಸಕ್ರಿಯ ಕಾರ್ಯಕರ್ತ ಎಂದು ಹೇಳಲಾಗಿದೆ. ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು ಶುಕ್ರವಾರ ಬೆಳಕಿಗೆ

ಮಂಗಳೂರು: ಮಹಿಳೆಯ ಸ್ನಾನದ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿದ ಸಂಘಟನೆ ಕಾರ್ಯಕರ್ತ Read More »

ಸುಳ್ಯ: ಕಳ್ಳತನ ಹೀಗೂ ಮಾಡಬಹುದಾ!? ದನದ ಕೊಟ್ಟಿಗೆಗೆ ನುಗ್ಗಿ ಕದ್ದು ಹಾಲು ಕರೆದ‌ ಮಹಿಳೆ

ಸಮಗ್ರ ನ್ಯೂಸ್: ದನದ ಕೊಟ್ಟಿಗೆಗೆ‌ ನುಗ್ಗಿ ಕದ್ದು ಹಾಲು‌ ಕರೆದು ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ‌ ನಡೆದಿದೆ. ಕಳ್ಳತನದ ರೀತಿಯೇ ವಿಚಿತ್ರವಾಗಿದ್ದು ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಕರಿಕ್ಕಳದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಹಲವು ವರ್ಷಗಳಿಂದ ಹಾಲು ಕರೆಯುವ ಕೆಲಸದಲ್ಲಿದ್ದು ಅವರೇ ಡೈರಿಗೆ ಕೊಂಡೊಯ್ಯುತಿದ್ದರೆನ್ನಲಾಗಿದೆ. ಇತ್ತೀಚೆಗೆ ಆ ಮಹಿಳೆ 4-5 ದಿನ ರಜೆ ಮಾಡಿದ್ದರು. ಈ ಸಂದರ್ಭ‌ ಮನೆಯವರು ಹಾಲು ಕರೆಯುವ ಕೆಲಸಕ್ಕೆ ಬೇರೊಂದು ವ್ಯಕ್ತಿಯನ್ನು ಕೆಲಸಕ್ಕೆ ನೇಮಿಸಿದ್ದರೆನ್ನಲಾಗಿದೆ. ಆದರೆ ಹೊಸದಾಗಿ

ಸುಳ್ಯ: ಕಳ್ಳತನ ಹೀಗೂ ಮಾಡಬಹುದಾ!? ದನದ ಕೊಟ್ಟಿಗೆಗೆ ನುಗ್ಗಿ ಕದ್ದು ಹಾಲು ಕರೆದ‌ ಮಹಿಳೆ Read More »

ಹವಾಮಾನ ವರದಿ| ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ

ಹವಾಮಾನ ವರದಿ| ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ Read More »

ಸೌಜನ್ಯ ತಾಯಿ, ತಮ್ಮನ ಮೇಲೆ ಹಲ್ಲೆಗೆ ಯತ್ನಿಸಿದವನ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್:‌ ಸೌಜನ್ಯ ತಾಯಿ ಮತ್ತು ತಮ್ಮ ನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಉಜಿರೆಯ ಜನಾರ್ದನ ಸ್ವಾಮಿ ದೇವಾಲಯ ವಠಾರದಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಭಾರಿ ಪ್ರತಿಭಟನೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸೌಜನ್ಯ ತಾಯಿ, ತಮ್ಮ, ಸಹೋದರಿಯರು ನ್ಯಾಯ ಕೇಳುವುದಕ್ಕಾಗಿ ಅಲ್ಲಿನ ಸಭೆಗೆ ತೆರಳುತ್ತಾರೆ. ಆಗ ಅಲ್ಲಿದ್ದ ವ್ಯಕ್ತಿಯೊಬ್ಬ ಸೌಜನ್ಯ ತಾಯಿ ಹಾಗೂ ತಮ್ಮನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾಗಿದ್ದಾನೆ. ಈ ಕಾರಣ ಸೌಜನ್ಯ ತಾಯಿ

ಸೌಜನ್ಯ ತಾಯಿ, ತಮ್ಮನ ಮೇಲೆ ಹಲ್ಲೆಗೆ ಯತ್ನಿಸಿದವನ ವಿರುದ್ಧ ಎಫ್ಐಆರ್ Read More »

ಉಡುಪಿ ವಿಡಿಯೋ ಪ್ರಕರಣ| ಬಿಜೆಪಿ ಶಾಸಕರಿಂದ ಎಸ್.ಐ.ಟಿ. ತನಿಕೆಗೆ ರಾಜ್ಯಪಾಲರಿಗೆ ಮನವಿ

ಸಮಗ್ರ ನ್ಯೂಸ್: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಮೂಲಕ ವಿಡಿಯೋ ಚಿತ್ರೀಕರಿಸಿದ ಪ್ರಕರಣವನ್ನು ಎಸ್ಐಟಿ (SIT) ತನಿಖೆಗೆ ನೀಡಲು ರಾಜ್ಯ ಸರಕಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯನ್ನು

ಉಡುಪಿ ವಿಡಿಯೋ ಪ್ರಕರಣ| ಬಿಜೆಪಿ ಶಾಸಕರಿಂದ ಎಸ್.ಐ.ಟಿ. ತನಿಕೆಗೆ ರಾಜ್ಯಪಾಲರಿಗೆ ಮನವಿ Read More »

ಸೌಜನ್ಯ ಕೊಲೆ ಪ್ರಕರಣ| ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಖಂಡಿಸಿ ಪ್ರತಿಭಟನೆ| ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳು ಆರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮೂಲಕ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ನಡೆಯಿತು. ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆ ಎಸ್.ಡಿ.ಎಂ ಕಾಲೇಜು ಎದುರಿಗೆ ಸಾಗಿ ಬಂತು. ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರು ಶಿಸ್ತುಬದ್ಧವಾಗಿ ಮೆರವಣಿಗೆ

ಸೌಜನ್ಯ ಕೊಲೆ ಪ್ರಕರಣ| ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಖಂಡಿಸಿ ಪ್ರತಿಭಟನೆ| ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ Read More »

ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್| ಆರೋಪಿ ಬಂಧನ

ಸಮಗ್ರ ನ್ಯೂಸ್:ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮೊಹಮ್ಮದ್ ಸಲ್ಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕುಲಶೇಖರ ಬಿಕರ್ನಕಟ್ಟೆಯ ಮಸೀದಿ ಹಿಲ್ ರೋಡ್ ನ ಮೊಹಮ್ಮದ್ ಸಲ್ಮಾನ್ (22) Instagram ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ (Comment) ಮಾಡಿದ್ದನು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಆರೋಪಿಯನ್ನು ಬಂಧಿಸಿ ಮಂಗಳೂರಿನ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್| ಆರೋಪಿ ಬಂಧನ Read More »

ಸುಳ್ಯ: ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲ್ ಇವರಿಂದ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಎಂಬ ಬ್ಯಾನರನ್ನು ಚೈತನ್ಯ ಗೆಳೆಯರ ಬಳಗ ವೀರಾಂಜನೇಯ ಶಾಖೆ ಶೆಟ್ಟಿಮಜಲಿನ ಬಜರಂಗ ದಳದ ಕಾರ್ಯಕರ್ತರು ಗ್ರಾಮಸ್ಥರು ಅಳವಡಿಸಿದ್ದಾರೆ. ಸೌಜನ್ಯಳ ಸಾವಿಗೆ ಕಾರಣರಾದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಹಗಲಿರುಳು ಹೋರಾಡುತ್ತಿರುವ ನೈಜ ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸದಾ ನಮ್ಮ ಬೆಂಬಲ, ನೈಜ ಹೋರಾಟ ಯಶಸ್ವಿಯಾಗಲಿ ಎಂದು ಬ್ಯಾನರನ್ನು ಚೈತನ್ಯ ಗೆಳೆಯರ ಬಳಗ ವೀರಾಂಜನೇಯ ಶಾಖೆ ಶೆಟ್ಟಿಮಜಲಿನ ಬಜರಂಗ ದಳದ ಕಾರ್ಯಕರ್ತರು ಅಳವಡಿಸಿದ್ದಾರೆ. ಈ

ಸುಳ್ಯ: ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲ್ ಇವರಿಂದ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ Read More »

ಸುಳ್ಯ: ಗಡಿಕಲ್ಲು ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗಡಿಕಲ್ಲು ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಎಂಬ ಬ್ಯಾನರನ್ನು ಅಳವಡಿಸಿದ್ದಾರೆ. ಸೌಜನ್ಯ ಳ ಸಾವಿಗೆ ಕಾರಣರಾದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಹಗಲಿರುಳು ಹೋರಾಡುತ್ತಿರುವ ನೈಜ ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸದಾ ನಮ್ಮ ಬೆಂಬಲ ,ನೈಜ ಹೋರಾಟ ಯಶಸ್ವಿಯಾಗಲಿ ಎಂದು ಬ್ಯಾನರನ್ನು ಗ್ರಾಮಸ್ಥರು ಅಳವಡಿಸಿದ್ದಾರೆ.

ಸುಳ್ಯ: ಗಡಿಕಲ್ಲು ಗ್ರಾಮದಲ್ಲಿ “ಸೌಜನ್ಯ ಹೆಣ್ಣಲ್ಲವೇ” ಬ್ಯಾನರ್ ಅಳವಡಿಕೆ Read More »