ಯಕ್ಷ ಗುರು ವಿಶ್ವ ವಿನೋದ ಬನಾರಿ, ಕುಮಾರ ಸುಬ್ರಹ್ಮಣ್ಯರಿಗೆವನಜ ರಂಗಮನೆ ಪ್ರಶಸ್ತಿ 2022-23
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ವತಿಯಿಂದರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ ‘ವನಜ ರಂಗಮನೆ ಪ್ರಶಸ್ತಿ’ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023 ನೇ ಸಾಲಿಗೆ ಹಿಮ್ಮೇಳ ಗುರುಗಳಾದ ವಳಕ್ಕುಂಜ ಕುಮಾರ ಸುಬ್ರಹ್ಮಣ್ಯರನ್ನು ಆಯ್ಕೆ ಮಾಡಲಾಗಿದೆ. ವಿಶ್ವ ವಿನೋದ ಬನಾರಿ ಮೇರುವ್ಯಕ್ತಿತ್ವದ ಯಕ್ಷಗುರು ಕಿರಿಕ್ಕಾಡು ವಿಷ್ಣು ಭಟ್ಟ ಮತ್ತು ಶ್ರೀಮತಿ ಪರಮೇಶ್ವರಿ ಅಮ್ಮ ದಂಪತಿಗಳ ಪುತ್ರರಾದ
ಯಕ್ಷ ಗುರು ವಿಶ್ವ ವಿನೋದ ಬನಾರಿ, ಕುಮಾರ ಸುಬ್ರಹ್ಮಣ್ಯರಿಗೆವನಜ ರಂಗಮನೆ ಪ್ರಶಸ್ತಿ 2022-23 Read More »










