ಕರಾವಳಿ

ಪುತ್ತೂರು: ಸವಣೂರು ಸೀತಾರಾಮ ರೈ ಸಾರಥ್ಯದಲ್ಲಿ ಜು.29 ಆಟಿಡೊಂಜಿ ದಿನ| 49 ಬಗೆಯ ತಿನಿಸುಗಳು

ಸಮಗ್ರ ನ್ಯೂಸ್: ಸವಣೂರು ಸೀತರಾಮಯ್ಯ ರೈ ಅವರ ಸಾರಥ್ಯದಲ್ಲಿ ಜು. 29ರಂದು ಪುತ್ತೂರಿನ ಪ್ರಶಾಂತ್ ಮಹಲ್ ನಲ್ಲಿ ಸಂಭ್ರಮದ ಆಟಿ ಉತ್ಸವ ನಡೆಯಲಿದೆ. ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ, ಆಟಿಯ ಆಟಗಳು, ಸಭಾ ಕಾರ್ಯಕ್ರಮಗಳು ಶನಿವಾರ ಬೆಳಗ್ಗೆ 10 ಗಂಟೆಯಿಂದ 4ಗಂಟೆಯವರೆಗೆ ನಡೆಯಲಿದೆ. ಆಟಿ ಉತ್ಸವದಲ್ಲಿ ತುಳುವರ ಆಟಿಯ ವಿವಿಧ ಬಗೆಯ ಅಡುಗೆಗಳ ಮಹಾಪೂರವೇ ಪುತ್ತೂರಿನ ದರ್ಬೆಯಲ್ಲಿರುವ ಸನ್ನಿಧಿ ಸಭಾಂಗಣದ ಪ್ರಶಾಂತ್ ಮಹಲ್ ನಲ್ಲಿ ವಿಜೃಂಭನೆಯಿಂದ ನಡೆಯಲಿದೆ. ಆಟಿಯ ಸ್ಪೆಷಲ್ ಬಂಜರ ವನಸ್ ನ ಕೂಪನ್ ಹೋಟೆಲ್ […]

ಪುತ್ತೂರು: ಸವಣೂರು ಸೀತಾರಾಮ ರೈ ಸಾರಥ್ಯದಲ್ಲಿ ಜು.29 ಆಟಿಡೊಂಜಿ ದಿನ| 49 ಬಗೆಯ ತಿನಿಸುಗಳು Read More »

ಸೌಜನ್ಯ ಪ್ರಕರಣದ ಕುರಿತ ತನಿಖೆಗೆ ಮತ್ತೆ ಹೋರಾಟದ ಅಸಲಿಯತ್ತೇನು? – ವಿವೇಕಾನಂದ ಎಚ್.ಕೆ

ಸಮಗ್ರ ವಿಶೇಷ: ” ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?ಎದೆಯ ದನಿಗೂ ಮಿಗಿಲು‌ ಶಾಸ್ತ್ರವಿಹುದೇನು ” ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತುಗಳನ್ನು ನೆನೆಯುತ್ತಾ…. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೌಜನ್ಯ ಕೊಲೆ ಪ್ರಕರಣದ ವಿಶೇಷ ಮರು ತನಿಖೆಗೆ ಒತ್ತಾಯಿಸಿ ಅನೇಕ ಪ್ರಗತಿಪರ ಸಂಘಟನೆಗಳು ಇಂದು ಪ್ರತಿಭಟನೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುವ ಹೋರಾಟ ಹಮ್ಮಿಕೊಂಡಿದ್ದಾರೆ…… ಏಕೆ ಈ ಹೋರಾಟ ? ಇದರ ಅವಶ್ಯಕತೆ ಇದೆಯೇ ? ಇದು ದುರುದ್ದೇಶ ಪೂರಿತವೇ ? ರಾಜ್ಯ ಸರ್ಕಾರದ ಎಸ್

ಸೌಜನ್ಯ ಪ್ರಕರಣದ ಕುರಿತ ತನಿಖೆಗೆ ಮತ್ತೆ ಹೋರಾಟದ ಅಸಲಿಯತ್ತೇನು? – ವಿವೇಕಾನಂದ ಎಚ್.ಕೆ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ದೂರು ಮರುದಾಖಲಿಸಿ‌ ತನಿಖೆ ನಡೆಸಿ – ಒಡನಾಡಿ ಸಂಸ್ಥೆಯಿಂದ ಗೃಹಸಚಿವರಿಗೆ ಪತ್ರ

ಸಮಗ್ರ ನ್ಯೂಸ್: ‘2012ರಲ್ಲಿ ನಡೆದ, ಮಂಗಳೂರಿನ ಬಾಲಕಿ ಸೌಜನ್ಯ ಅಪಹರಣ, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣವನ್ನು ಪೋಷಕರ ದೂರಿನ ಅನ್ವಯ ಮರು ದಾಖಲಿಸಿಕೊಂಡು, ನಿವೃತ್ತ ನ್ಯಾಯಾಧೀಶರ ನಿರ್ದೇಶನದಲ್ಲಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು’ ಎಂದು ಕೋರಿ ಇಲ್ಲಿನ ಒಡನಾಡಿ ಸೇವಾ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಬುಧವಾರ ಪತ್ರ ಬರೆದಿದೆ. ‘ಬಾಲಕಿಯ ಪೋಷಕರು ಹಾಗೂ ಧರ್ಮಸ್ಥಳದ ನಾಗರಿಕರು ಕೆಲವು ವ್ಯಕ್ತಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರೂ ಅತ್ಯಾಚಾರವಾದ ಸ್ಥಳದಲ್ಲಿ ದ್ವಿಚಕ್ರವಾಹನಗಳು

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ದೂರು ಮರುದಾಖಲಿಸಿ‌ ತನಿಖೆ ನಡೆಸಿ – ಒಡನಾಡಿ ಸಂಸ್ಥೆಯಿಂದ ಗೃಹಸಚಿವರಿಗೆ ಪತ್ರ Read More »

ಪುತ್ತೂರು: ಕಣಿಲೆ ತರಲು ಹೋದ ವ್ಯಕ್ತಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ಪಾಂಗಳಾಯಿ ಕಾಲುವೆ ಬಳಿಯಲ್ಲಿ ಕೊಳೆತ ಶವವೊಂದು ಪತ್ತೆಯಾಗಿದ್ದು. ಸದ್ಯ ಕಾಲುವೆಯಿಂದ ಶವವನ್ನು ಮೇಲಕ್ಕೆತ್ತಿರುವ ಪುತ್ತೂರು ನಗರ ಪೊಲೀಸರು ಅದನ್ನು ಶವಗಾರಕ್ಕೆ ವರ್ಗಾಯಿಸಿದ್ದಾರೆ. ಪುತ್ತೂರು ಪಾಂಗಳಾಯಿ ಪರಿಸರದಲ್ಲಿ ಬಿದಿರಿನ ಮೆಳೆಯಲ್ಲಿ ಈ ಮೃತ ದೇಹ ಸಿಲುಕಿ ಹಾಕಿಕೊಂಡಿತ್ತು. ಸ್ಥಳೀಯರು ಮೀನು ಹಿಡಿಯಲೆಂದು ತೋಡಿಗೆ ಹೋಗುವ ಸಂದರ್ಭದಲ್ಲಿ ದುರ್ನಾತ ಬಂದಿದ್ದು, ಹುಡುಕಾಟದ ವೇಳೆ ಯುವಕರಿಗೆ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಂತರ ಕೊಳೆತ ಅಪರಿಚಿತ ದೇಹ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬುತ್ತಿದ್ದಂತೆ

ಪುತ್ತೂರು: ಕಣಿಲೆ ತರಲು ಹೋದ ವ್ಯಕ್ತಿ ಶವವಾಗಿ ಪತ್ತೆ Read More »

ಮಂಗಳೂರು: ಉಪನ್ಯಾಸಕನಿಂದ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ | ಆರೋಪಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಉಪನ್ಯಾಸಕನೋರ್ವನು ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ಕುಳಾಯಿಯ ಪೃಥ್ವಿರಾಜ್‌ (33) ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪರಾಧಿ

ಮಂಗಳೂರು: ಉಪನ್ಯಾಸಕನಿಂದ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ | ಆರೋಪಿಗೆ ಜೀವಾವಧಿ ಶಿಕ್ಷೆ Read More »

ಭಾರೀ ಮಳೆ ಹಿನ್ನೆಲೆ ದ. ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್| ಇಂದು (ಜು.27) ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಕೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 27 ರಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿನ ಪದವಿಪೂರ್ವ, ಪದವಿ , ಸ್ನಾತಕೋತ್ತರ, ಇಂಜಿನಿಯರಿಂಗ್‌ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

ಭಾರೀ ಮಳೆ ಹಿನ್ನೆಲೆ ದ. ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್| ಇಂದು (ಜು.27) ಶಾಲೆಗಳಿಗೆ ರಜೆ Read More »

ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ಸಮಾಚಾರ:ದಕ್ಷಿಣ ಕನ್ನಡ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಚಾಲಕರ ಹಾಗೂ ಮಾಲಕರ ಸಂಘಟನೆ ನೂತನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕ ಇಸ್ಮಾಯಿಲ್ ಹಾಜಿಕ್ಕ್, ಅಧ್ಯಕ್ಷ ನಾಗೇಶ್ ಬಿ., ಉಪಾಧ್ಯಕ್ಷ ರಂಜಿತ್, ಪ್ರಧಾನ ಕಾರ್ಯದರ್ಶಿ ನಿಸಾರ್ ಅಹಮದ್, ಉಸ್ತುವಾರಿ ಲೋಹಿತ್, ಗೌರವ ಅಧ್ಯಕ್ಷ ಸುಧಾಕರ ತುಂಬೆ, ಗೌರವ ಅಧ್ಯಕ್ಷರು ಮಹಮ್ಮದ್ ಅಲಿ, ಸಂಘಟನೆ ಕಾರ್ಯದರ್ಶಿ ಪ್ರಜೇಶ್, ಕಾರ್ಯದರ್ಶಿ ತಿಲಕ್ ಪಿ., ಸಹಾಯಕ ಕಾರ್ಯದರ್ಶಿ ಚಿದಾನಂದ, ಕೋಶಾಧಿಕಾರಿ ಮೂಸ ಶೇರಿಫ್ ಮತ್ತು ರೋಷನ್ ಡಿ. ಸೋಜಾ,

ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ Read More »

ದ.ಕ: ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ| ನಕಲಿ ಆದೇಶ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಡಿಸಿ ಗರಂ

ಸಮಗ್ರ ನ್ಯೂಸ್: ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯ ಮೊಹರು, ಸಹಿ ಹೊಂದಿದ ನಕಲಿ ಆದೇಶ ಪತ್ರವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟ ಪ್ರಸಂಗ ಇಂದು(ಜು.26) ರಾತ್ರಿ ನಡೆದಿದೆ. ಈ ಸಂಬಂಧ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಇಂತಹ ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ದ.ಕ: ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ| ನಕಲಿ ಆದೇಶ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಡಿಸಿ ಗರಂ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಪ್ರೌಢಶಾಲೆಗಳಿಗೆ ಜು.27ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ Read More »

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು

ಸಮಗ್ರ ನ್ಯೂಸ್: ನಾಲ್ಕು ದಿನಗಳ ಹಿಂದೆ ಭೀಕರ ಮಳೆಗೆ ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ್ದ ಹರಿಹರ ಕೊಲ್ಲಮೋಗ್ರ ಗ್ರಾಮಸ್ಥರಿಗೆ ಇಂದು ಉಸಿರು ಬಿಟ್ಟಂತಾಗಿದೆ. ಹರಿಹರ ಕೊಲ್ಲಮೊಗ್ರ ಕ್ಕೆ ಜು.25 ರಂದು ಪುತ್ತೂರು ಉಪ ವಿಭಾಗ ಅಧಿಕಾರಿ ಗಿರೀಶ್ ನಂದನ್ ಭೇಟಿ ನೀಡಿ BSNL ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದರೂ, ಸ್ಪಂದಿಸದೆ ಅಧಿಕಾರ ದರ್ಪ ತೋರಿದ BSNL ಅಧಿಕಾರಿಗಳು ಇಂದು ಕೊನೆಗೂ ಹರಿಹರ ಹಾಗೂ ಕೊಲ್ಲಮೊಗ್ರಕ್ಕೆ ಬ್ಯಾಟರಿ ಅಳವಡಿಸಿದ್ದಾರೆ. BSNL ಅಧಿಕಾರಿಗಳು ಕೊಲ್ಲಮೊಗ್ರ ಬರುತ್ತಿದ್ದಂತೆ ಜನರ ಆಕ್ರೋಶದ

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು Read More »