ಕರಾವಳಿ

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು

ಸಮಗ್ರ ನ್ಯೂಸ್: ನಾಲ್ಕು ದಿನಗಳ ಹಿಂದೆ ಭೀಕರ ಮಳೆಗೆ ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ್ದ ಹರಿಹರ ಕೊಲ್ಲಮೋಗ್ರ ಗ್ರಾಮಸ್ಥರಿಗೆ ಇಂದು ಉಸಿರು ಬಿಟ್ಟಂತಾಗಿದೆ. ಹರಿಹರ ಕೊಲ್ಲಮೊಗ್ರ ಕ್ಕೆ ಜು.25 ರಂದು ಪುತ್ತೂರು ಉಪ ವಿಭಾಗ ಅಧಿಕಾರಿ ಗಿರೀಶ್ ನಂದನ್ ಭೇಟಿ ನೀಡಿ BSNL ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದರೂ, ಸ್ಪಂದಿಸದೆ ಅಧಿಕಾರ ದರ್ಪ ತೋರಿದ BSNL ಅಧಿಕಾರಿಗಳು ಇಂದು ಕೊನೆಗೂ ಹರಿಹರ ಹಾಗೂ ಕೊಲ್ಲಮೊಗ್ರಕ್ಕೆ ಬ್ಯಾಟರಿ ಅಳವಡಿಸಿದ್ದಾರೆ. BSNL ಅಧಿಕಾರಿಗಳು ಕೊಲ್ಲಮೊಗ್ರ ಬರುತ್ತಿದ್ದಂತೆ ಜನರ ಆಕ್ರೋಶದ […]

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು Read More »

ಕಾಣಿಯೂರು: ಸವಣೂರು ರೈತ ಉತ್ಪಾದಕ ಸಂಸ್ಥೆ ಷೇರುಪತ್ರ ವಿತರಣೆ,ಮಾಹಿತಿ ಕಾರ್ಯಕ್ರಮ

ಸಮಗ್ರ ವಾರ್ತೆ: ದಕ್ಷಿಣ ಕನ್ನಡ ತೋಟಗಾರಿಕಾ ಇಲಾಖೆ, ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ನಿಯಮಿತ, ಕುದ್ಮಾರು ಇದರ ವತಿಯಿಂದ ಸಮಗ್ರ ಅಡಿಕೆ ಕೃಷಿಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಮತ್ತು ಸದಸ್ಯರಿಗೆ ಷೇರು ಪತ್ರ ವಿತರಣಾ ಕಾರ್ಯಕ್ರಮವು ಕಾಣಿಯೂರು ಗ್ರಾ. ಪಂ.ನ ಕಣ್ವರ್ಷಿ ಸಭಾಭವನದಲ್ಲಿ ನಡೆಯಿತು . ಕಾಫಿ ಬೋರ್ಡ್ ನಿವೃತ್ತ ಅಧಿಕಾರಿ,ಕಡಬ ಕೃಷಿ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೆಂಕಟರಾಜ್ ಗೌಡ ಕಡಬ ಅಡಿಕೆ ಕೃಷಿಯ ಬಗ್ಗೆ ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು

ಕಾಣಿಯೂರು: ಸವಣೂರು ರೈತ ಉತ್ಪಾದಕ ಸಂಸ್ಥೆ ಷೇರುಪತ್ರ ವಿತರಣೆ,ಮಾಹಿತಿ ಕಾರ್ಯಕ್ರಮ Read More »

ಬಿಜೆಪಿ ಯುವ ಮುಖಂಡ ದಿ|ಪ್ರವೀಣ್ ನೆಟ್ಟರ್ ಸ್ಮೃತಿ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ಹುತಾತ್ಮ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಬೆಳ್ಳಾರೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರು ಮನೆಯ ಪರಿಸರದಲ್ಲಿರುವ ಅವರ ಪ್ರತಿಮೆಗೆ ಹೂವಿನ ಹಾರ ಅರ್ಪಣೆ ಮಾಡಲಾಯಿತು. ಬಳಿಕ ಜೆ.ಡಿ ಆಡಿಟೋರಿಯಂನಲ್ಲಿ ರಕ್ತದಾನ ಶಿಬಿರಕ್ಕೆ ಸುಳ್ಯ ಶಾಸಕಿ ಭಾಗೀರಥಿ

ಬಿಜೆಪಿ ಯುವ ಮುಖಂಡ ದಿ|ಪ್ರವೀಣ್ ನೆಟ್ಟರ್ ಸ್ಮೃತಿ ದಿನದ ಪ್ರಯುಕ್ತ ರಕ್ತದಾನ ಶಿಬಿರ Read More »

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು| ಮಂಗಳೂರಿನ ಎಜೆ ಆಸ್ಪತ್ರೆಗೆ ಕುಟುಂಬಸ್ಥರ ಮುತ್ತಿಗೆ

ಸಮಗ್ರ ನ್ಯೂಸ್: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು. ಆದರೆ ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು,

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು| ಮಂಗಳೂರಿನ ಎಜೆ ಆಸ್ಪತ್ರೆಗೆ ಕುಟುಂಬಸ್ಥರ ಮುತ್ತಿಗೆ Read More »

ಬೆಳ್ತಂಗಡಿ: ಬಂತಡ್ಕ ದ ರಸ್ತೆಯ ಗೋಳು ಕೇಳುವವರು ಯಾರು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ರಸ್ತೆಗೆ ಸಂಚರಿಸುವಾಗ ಸಿಗುವಂತಹ ಬಂತಡ್ಕ ಪ್ರದೇಶದ 2 ಕಿಲೋಮಿಟರ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸರಿಯಾದ ರೀತಿಯಲ್ಲಿ ರಸ್ತೆಗೆ ಕಾಂಗ್ರೆಟ್ ಹಾಗೂ ಒಳ ಚರಂಡಿ ಇಲ್ಲದೆ ಮಳೆಯ ನೀರು ರಸ್ತೆಯಲ್ಲಿ ಹರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಸುಮಾರು 70 ಅಧಿಕ ಮನೆಗಳಿವೆ 400 ರಿಂದ 500 ವರೆಗೆ ಜನ ಇರುವಪ್ರದೇಶ ದಿನ ನಿತ್ಯ ಸಂಚರಿಸುವ ನೂರಾರು ವಾಹನಗಳು ಹಾಗೂ ಜನಸಾಮಾನ್ಯರು, ಮಕ್ಕಳು ಸಂಚರಿಸುತ್ತಾರೆ. ರಸ್ತೆಯಲ್ಲಿ ಹೊಂಡ ಬಿದ್ದಿರುವುದರಿಂದ

ಬೆಳ್ತಂಗಡಿ: ಬಂತಡ್ಕ ದ ರಸ್ತೆಯ ಗೋಳು ಕೇಳುವವರು ಯಾರು Read More »

ಪ್ರಸಿದ್ದ ಚಿನ್ನಾಭರಣ ಮಳಿಗೆ ಮುಳಿಯ ಮಾನ್ಸೂನ್ ಧಮಾಕಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ವಿಶೇಷ ಕೊಡುಗೆ

ಸಮಗ್ರ ನ್ಯೂಸ್: ಇದೀಗ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದ್ದು, ಇದು ಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ಎಡೆಮಾಡಿ ಕೊಟ್ಟಿದೆ. ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್‌ ಈ ವಿಶೇಷ ಅವಕಾಶವನ್ನು ಒದಗಿಸಿದ್ದು ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ

ಪ್ರಸಿದ್ದ ಚಿನ್ನಾಭರಣ ಮಳಿಗೆ ಮುಳಿಯ ಮಾನ್ಸೂನ್ ಧಮಾಕಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ವಿಶೇಷ ಕೊಡುಗೆ Read More »

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿ ಹೂವಪ್ಪರು ಓರ್ವ ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ Read More »

ಮಹಾಮಳೆಗೆ ತತ್ತರಿಸಿದ ಕರುನಾಡು| 9 ಜಿಲ್ಲೆಗಳಿಗೆ ಪ್ರವಾಹ ಭೀತಿ| ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆಯ ಅಬ್ಬರ ಮುಂದುವರೆದಿದ್ದು, 9 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ಥವ್ಯಸ್ತಗೊಂಡಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ ಮುಂಗಾರು ರಾಜ್ಯದ ಬಹುತೇಕ ಭಾಗದಲ್ಲಿ ಅಬ್ಬರಿಸುತ್ತಿದೆ. ರಾಜ್ಯದಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 26ರಂದು ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ,

ಮಹಾಮಳೆಗೆ ತತ್ತರಿಸಿದ ಕರುನಾಡು| 9 ಜಿಲ್ಲೆಗಳಿಗೆ ಪ್ರವಾಹ ಭೀತಿ| ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷ| ಇನ್ನೂ ಪತ್ತೆಯಾಗದ ನರರಾಕ್ಷಸರು| ಅನ್ಯಾಯದ ಹತ್ಯೆಗೆ ನ್ಯಾಯ ಸಿಕ್ಕೀತೇ?

ಸಮಗ್ರ ವಿಶೇಷ: ಕರಾವಳಿಯು ಶಾಂತಿ ಸೌಹಾರ್ದತೆಯ ತವರೂರಾಗುವುದು ಯಾವಾಗ ಎಂಬ ಕುತೂಹಲ ನಿರೀಕ್ಷೆ ಎಲ್ಲರಿಗೂ ಇದೆ. ಅದರಲ್ಲಿಯೂ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚು ಅಕ್ಷರಸ್ಥರು ಇರುವ ಬುದ್ಧಿವಂತರ ಜಿಲ್ಲೆ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಆದರೆ ಇಲ್ಲಿ ಯಾಕೆ ಪದೆ ಪದೇ ಮತೀಯ ಗಲಭೆ, ಘರ್ಷಣೆಗಳು, ಪ್ರತಿಕಾರದ ಕೊಲೆಗಳು ನಡೆಯುತ್ತಿವೆ ಎಂಬುವುದಕ್ಕೆ ಉತ್ತರ ಸಿಕ್ಕಿ ಲ್ಲ. ಆ ಉತ್ತರಗಳುವರಾಜಕೀಯ ಪಕ್ಷಗಳ ಬಳಿ ಇರಲು‌ ಸಾಧ್ಯವಿರಬಹುದೇನೊ. ಅಶಾಂತಿಗೆ ಅಂತ್ಯ ಹಾಡಿ ಶಾಂತಿ– ನೆಮ್ಮದಿಯ ದಿನಗಳನ್ನು ಮರಳಿ ತರುವ

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷ| ಇನ್ನೂ ಪತ್ತೆಯಾಗದ ನರರಾಕ್ಷಸರು| ಅನ್ಯಾಯದ ಹತ್ಯೆಗೆ ನ್ಯಾಯ ಸಿಕ್ಕೀತೇ? Read More »

ಸುಳ್ಯ: ನೆಟ್ವರ್ಕ್ ಸಮಸ್ಯೆಯಿಂದ ಹೈರಾಣಾದ ಕೊಲ್ಲಮೊಗ್ರ- ಹರಿಹರದ ಜನತೆ| ಎ.ಸಿ ನಿರ್ದೇಶನಕ್ಕೂ ಕ್ಯಾರೇ ಎನ್ನದ BSNL ಅಧಿಕಾರಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೊಲ್ಲಮೊಗ್ರ- ಹರಿಹರ ಪಲ್ಲತ್ತಡ್ಕ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಜನರು ಹೈರಾಣಾಗಿದ್ದು, ಈ ಬಗ್ಗೆ BSNL ಅಧಿಕಾರಿಗಳಿಗೆ ಎ.ಸಿ ಮೂಲಕ ನಿರ್ದೇಶನ ನೀಡಿದರೂ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು ಹಲವಾರು ಸಮಸ್ಯೆಗಳನ್ನು ತಂದೊಡ್ಡಿದೆ. ಈ ಕುಂಭದ್ರೋಣ ಕೊಲ್ಲಮೊಗ್ರ- ಹರಿಹರ ಭಾಗದಲ್ಲಿ ಮಳೆಯಿಂದ ನೆರೆ ಬಂದು, ಕೊಲ್ಲಮೊಗ್ರದ, ಬೆಂಡೋಡಿ ಎಂಬಲ್ಲಿ ಸೇತುವೆ ಕೊಚ್ಚಿಹೋಗಿ 70 ಮನೆಗಳಿಗೆ ಸೇತುವೆ ಸಂಪರ್ಕ ಕಡಿತಗೊಂಡಿದೆ. ಇದರಿಂದ ಅಲ್ಲಿರುವ ಜನರ ಸಂಪರ್ಕಿಸುವುದೇ

ಸುಳ್ಯ: ನೆಟ್ವರ್ಕ್ ಸಮಸ್ಯೆಯಿಂದ ಹೈರಾಣಾದ ಕೊಲ್ಲಮೊಗ್ರ- ಹರಿಹರದ ಜನತೆ| ಎ.ಸಿ ನಿರ್ದೇಶನಕ್ಕೂ ಕ್ಯಾರೇ ಎನ್ನದ BSNL ಅಧಿಕಾರಿಗಳು Read More »