ಕರಾವಳಿ

ಮಂಗಳೂರು: ಕಡಲ್ಕೊರೆತ ಸ್ಥಳಕ್ಕೆ ಮುಖ್ಯಮಂತ್ರಿ ಬೇಟಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿದಂತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.1 ಮಂಗಳವಾರ ಸಂಜೆ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತಕ್ಕೆ ಹಾನಿಯಾದಂತಹ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ‌ ಮಾತನಾಡಿ ಈಗಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ

ಮಂಗಳೂರು: ಕಡಲ್ಕೊರೆತ ಸ್ಥಳಕ್ಕೆ ಮುಖ್ಯಮಂತ್ರಿ ಬೇಟಿ Read More »

ಸೌಜನ್ಯ ಪ್ರಕರಣವನ್ನು ನಾನೇ ಸ್ಟಡಿ ಮಾಡ್ತೇನೆ; ಮೇಲ್ಮನವಿಗೆ ಅವಕಾಶ ಇದೆಯಾ ಎಂದು ನೋಡೋಣ| ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಸಮಗ್ರ ನ್ಯೂಸ್: ಕಳೆದೊಂದು ದಶಕದ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್‌ನಿಂದ ಜಡ್ಜ್‌ಮೆಂಟ್‌ ಬಂದಿದೆ. ಈ ಬಗ್ಗೆ ನಾನು ಲಾಯರ್‌ ಆಗಿ ಹೇಳೋದಾದರೆ ಹೈಕೋರ್ಟ್‌ಗೆ ಅಪೀಲ್‌ ಹೋಗಬೇಕು. ಸಿಬಿಐ ಕೋರ್ಟ್‌ ಜಡ್ಜ್‌ಮೆಂಟ್‌ ಕಾಪಿಯನ್ನು ಓದಿ ಅಪೀಲ್‌ಗೆ ಹೋಗಲು ಅವಕಾಶವಿದೆಯೇ ಎಂಬುದನ್ನು ನೋಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ

ಸೌಜನ್ಯ ಪ್ರಕರಣವನ್ನು ನಾನೇ ಸ್ಟಡಿ ಮಾಡ್ತೇನೆ; ಮೇಲ್ಮನವಿಗೆ ಅವಕಾಶ ಇದೆಯಾ ಎಂದು ನೋಡೋಣ| ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ Read More »

ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ

ಸಮಗ್ರ ನ್ಯೂಸ್: ಸಂಪಾಜೆ ಪರಿಸರದಲ್ಲಿ ಚಿರತೆ ಕಾಟ ಶುರುವಾಗಿದೆ. ಮನೆಯ ಮುಂದೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆಯ ಬಂಟೋಡಿಯ ತೇಜೇಶ್ವರ್ ಬಂಟೋಡಿ ಅವರ ಮನೆಯ ಎದುರಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಂಗಳದಲ್ಲಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಓಡಿದೆ. ಈ ಬಗ್ಗೆ ಜೊತೆಗೆ ಮಾತನಾಡಿದ ತೇಜಸ್ ಬಂಟೋಡಿಯವರು, ಚಿರತೆ ಬಂದು ಮನೆಯಲ್ಲಿದ್ದ ಶ್ವಾನದ ಮೇಲೆ ದಾಳಿ ಮಾಡಿದೆ. ನಾವು ಕಿರುಚಿಕೊಂಡಾಗ ಅದು ಶಬ್ಧಕ್ಕೆ ಹೆದರಿ ಅಲ್ಲಿಂದ

ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ Read More »

ಆ.1 ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಸಮಗ್ರ ನ್ಯೂಸ್: ಆಗಸ್ಟ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ಮಂಗಳೂರು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಬಳಿಕ ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ

ಆ.1 ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ Read More »

ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮುಂದಿಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರದ ಭಕ್ತರು ಮತ್ತು ಸ್ಥಳೀಯರು ದೇವರ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಮತ್ತು ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಭಕ್ತರು ಅವಹೇಳನ ನಡೆಸುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರಾರ್ಥನೆ ಸಲ್ಲಿಸಿದ ಭಕ್ತರು, ಕೋರ್ಟ್‌ನಲ್ಲೂ ಸೌಜನ್ಯ ಅತ್ಯಾಚಾರ ಕೊಲೆ

ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ Read More »

ಕರಾವಳಿಯ ಕುಗ್ರಾಮಗಳಿಗೂ BSNL 4ಜಿ ಸೇವೆ| ಯಾವ ಗ್ರಾಮಕ್ಕೆ ಈ ಸೇವೆ ಲಭಿಸಲಿದೆ?| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (Universal Service Obligation Fund)ಯಡಿ ದೇಶಾದ್ಯಂತ ಸ್ವಲ್ಪವೂ ನೆಟ್ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಕುಗ್ರಾಮಗಳಲ್ಲಿ BSNL 4ಜಿ ಸೇವೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಅನುಷ್ಠಾನಗೊಳ್ಳಲಿದೆ. ಇದರಿಂದ ಕರಾವಳಿಯ ಕುಗ್ರಾಮಗಳಿಗೂ ಇನ್ನು ನೆಟ್ವರ್ಕ್ ಲಭಿಸಲಿದೆ. ಸರಕಾರಿ ಸ್ವಾಮ್ಯದ BSNL ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೇಕ್ ಇನ್ ಇಂಡಿಯಾದಡಿ ಟಿಸಿಎಸ್ (Tata Consultancy Services) ಮತ್ತು ಐಟಿಐ ಲಿ. ಒಪ್ಪಂದದೊಂದಿಗೆ ದೇಶದ

ಕರಾವಳಿಯ ಕುಗ್ರಾಮಗಳಿಗೂ BSNL 4ಜಿ ಸೇವೆ| ಯಾವ ಗ್ರಾಮಕ್ಕೆ ಈ ಸೇವೆ ಲಭಿಸಲಿದೆ?| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್

ಸಮಗ್ರ ನ್ಯೂಸ್: ಸುಳ್ಯದ ಶ್ರೇಯಸ್ ಕಾಂಪ್ಲೆಕ್ಸ್ ನಲ್ಲಿರುವ ಕೆನರಾ ಬ್ಯಾಂಕ್ ಬಳಿಯ INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಡಿಸಿಎ ಕೋರ್ಸ್ ಗಳು ಮಾನ್ಸೂನ್ ವಿಶೇಷ ಆಫರ್ ಗಳೊಂದಿಗೆ ಪ್ರವೇಶಾತಿ ಆರಂಭಗೊಂಡಿದೆ. ಈ ಸಂಸ್ಥೆಯಲ್ಲಿ ನೋಟ್ ಪ್ಯಾಡ್, ವರ್ಡ್ ಪ್ಯಾಡ್, ಪೈಂಟ್, ನುಡಿ, ಎಮ್‌ಎಸ್ ವರ್ಡ್, ಎಮ್‌ಎಸ್ ಎಕ್ಸೆಲ್, ಎಮ್‌ಎಸ್ ಪವರ್ ಪಾಯಿಂಟ್, ಎಮ್‌ಎಸ್ ಆಸೆಸ್, ಇಂಟರ್ನೆಟ್, ಸಿಂಗಲ್ ಎಂಟ್ರಿ, ಇನ್ವೆಂಟರಿ, ವೊಚರ್, VAT, GST, ಫೋಟೊ ಎಡಿಟಿಂಗ್ ಮತ್ತು ಕಟ್ಟಿಂಗ್, ಪ್ಯಾಂಪ್ಲೆಟ್ ಮತ್ತು

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ Read More »

ಉಡುಪಿ: ವೀಡಿಯೋ ಚಿತ್ರೀಕರಣ ಪ್ರಕರಣ|ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ಉಡುಪಿಯ ನೇತ್ರ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ನಡೆಸಿದ ಘಟನೆಯನ್ನು ಖಂಡಿಸಿ ಮಂಗಳೂರು ಪುರಭವನದ ಎದುರು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ

ಉಡುಪಿ: ವೀಡಿಯೋ ಚಿತ್ರೀಕರಣ ಪ್ರಕರಣ|ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Read More »

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್‌ ಆಯ್ಕೆ

ಸಮಗ್ರ ನ್ಯೂಸ್:ಮಂಜುನಾಥ್ ಕೆ.ಎಂ ಇವರು ತಾಲೂಕು ಕಚೇರಿಯಲ್ಲಿ ದ್ವಿ ದ ಸಹಾಯಕರಾಗಿದ್ದ ಅವರು 2015 ರಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು.ಅಲ್ಲಿ ಪ್ರಮೋಷನ್ ಆಗಿ ಕಚೇರಿ ಅಧೀಕ್ಷಕರಾಗಿದ್ದರು. ಸುಳ್ಯ ತಾಲೂಕು ಕಚೇರಿಗೆ ನೂತನ ಉಪತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್‌ ಆಯ್ಕೆ Read More »

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ಜು .31 ರಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ನಿವೃತ್ತಿ ಹೊಂದಿ ಆದಿ ಚುಂಚನ ಗಿರಿಯಲ್ಲಿ ಸಹಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ Read More »