ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ
ಸಮಗ್ರ ನ್ಯೂಸ್: ಜು.29 ರಂದು ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ “ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ” ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಇವರು ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು. ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಗುಡ್ಡಪ್ಪ ಗೌಡ ಬಲ್ಯ ಇವರು ಕೃತಜ್ಞತಾ ನುಡಿಯನ್ನಾಡುತ್ತ ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ
ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ Read More »










