ಬಂಟ್ವಾಳ: ಪೊಲೀಸರ ಮೇಲೆಯೇ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಬಂಧನ
ಸಮಗ್ರ ನ್ಯೂಸ್: ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಅವಾಚ್ಯ ಪದಗಳಿಂದ ಬೈದು, ಅವರ ಪತ್ನಿ ಜತೆ ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ತುಂಬೆ ನಿವಾಸಿಗಳಾದ ಮನೀಶ್ ಮತ್ತು ಮಂಜುನಾಥ್ ಆರೋಪಿಗಳು. ‘ಪೊಲೀಸ್ ಹಾಗೂ ಅವರ ಜೊತೆಗಿದ್ದ ಮಹಿಳೆಯರು ಬೇರೆಬೇರೆ ಧರ್ಮಕ್ಕೆ ಸೇರಿದವರಾಗಿರಬಹುದು ಎಂದು ಭಾವಿಸಿ, ಆರೋಪಿಗಳು ವಿಚಾರಿಸಿರುವ ಸಾಧ್ಯತೆ ಇದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರುವಾರ ರಾತ್ರಿ ಪೊಲೀಸ್ ಸಿಬ್ಬಂದಿ ಕುಮಾರ್ ಅವರು, ಪತ್ನಿ ಮತ್ತು ನಾದಿನಿ
ಬಂಟ್ವಾಳ: ಪೊಲೀಸರ ಮೇಲೆಯೇ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಬಂಧನ Read More »










