ಕರಾವಳಿ

ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ಸಮಾಚಾರ:ದಕ್ಷಿಣ ಕನ್ನಡ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಚಾಲಕರ ಹಾಗೂ ಮಾಲಕರ ಸಂಘಟನೆ ನೂತನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕ ಇಸ್ಮಾಯಿಲ್ ಹಾಜಿಕ್ಕ್, ಅಧ್ಯಕ್ಷ ನಾಗೇಶ್ ಬಿ., ಉಪಾಧ್ಯಕ್ಷ ರಂಜಿತ್, ಪ್ರಧಾನ ಕಾರ್ಯದರ್ಶಿ ನಿಸಾರ್ ಅಹಮದ್, ಉಸ್ತುವಾರಿ ಲೋಹಿತ್, ಗೌರವ ಅಧ್ಯಕ್ಷ ಸುಧಾಕರ ತುಂಬೆ, ಗೌರವ ಅಧ್ಯಕ್ಷರು ಮಹಮ್ಮದ್ ಅಲಿ, ಸಂಘಟನೆ ಕಾರ್ಯದರ್ಶಿ ಪ್ರಜೇಶ್, ಕಾರ್ಯದರ್ಶಿ ತಿಲಕ್ ಪಿ., ಸಹಾಯಕ ಕಾರ್ಯದರ್ಶಿ ಚಿದಾನಂದ, ಕೋಶಾಧಿಕಾರಿ ಮೂಸ ಶೇರಿಫ್ ಮತ್ತು ರೋಷನ್ ಡಿ. ಸೋಜಾ,

ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ Read More »

ದ.ಕ: ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ| ನಕಲಿ ಆದೇಶ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಡಿಸಿ ಗರಂ

ಸಮಗ್ರ ನ್ಯೂಸ್: ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯ ಮೊಹರು, ಸಹಿ ಹೊಂದಿದ ನಕಲಿ ಆದೇಶ ಪತ್ರವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟ ಪ್ರಸಂಗ ಇಂದು(ಜು.26) ರಾತ್ರಿ ನಡೆದಿದೆ. ಈ ಸಂಬಂಧ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಇಂತಹ ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ದ.ಕ: ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ| ನಕಲಿ ಆದೇಶ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಡಿಸಿ ಗರಂ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಪ್ರೌಢಶಾಲೆಗಳಿಗೆ ಜು.27ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ Read More »

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು

ಸಮಗ್ರ ನ್ಯೂಸ್: ನಾಲ್ಕು ದಿನಗಳ ಹಿಂದೆ ಭೀಕರ ಮಳೆಗೆ ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ್ದ ಹರಿಹರ ಕೊಲ್ಲಮೋಗ್ರ ಗ್ರಾಮಸ್ಥರಿಗೆ ಇಂದು ಉಸಿರು ಬಿಟ್ಟಂತಾಗಿದೆ. ಹರಿಹರ ಕೊಲ್ಲಮೊಗ್ರ ಕ್ಕೆ ಜು.25 ರಂದು ಪುತ್ತೂರು ಉಪ ವಿಭಾಗ ಅಧಿಕಾರಿ ಗಿರೀಶ್ ನಂದನ್ ಭೇಟಿ ನೀಡಿ BSNL ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದರೂ, ಸ್ಪಂದಿಸದೆ ಅಧಿಕಾರ ದರ್ಪ ತೋರಿದ BSNL ಅಧಿಕಾರಿಗಳು ಇಂದು ಕೊನೆಗೂ ಹರಿಹರ ಹಾಗೂ ಕೊಲ್ಲಮೊಗ್ರಕ್ಕೆ ಬ್ಯಾಟರಿ ಅಳವಡಿಸಿದ್ದಾರೆ. BSNL ಅಧಿಕಾರಿಗಳು ಕೊಲ್ಲಮೊಗ್ರ ಬರುತ್ತಿದ್ದಂತೆ ಜನರ ಆಕ್ರೋಶದ

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು Read More »

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು

ಸಮಗ್ರ ನ್ಯೂಸ್: ನಾಲ್ಕು ದಿನಗಳ ಹಿಂದೆ ಭೀಕರ ಮಳೆಗೆ ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ್ದ ಹರಿಹರ ಕೊಲ್ಲಮೋಗ್ರ ಗ್ರಾಮಸ್ಥರಿಗೆ ಇಂದು ಉಸಿರು ಬಿಟ್ಟಂತಾಗಿದೆ. ಹರಿಹರ ಕೊಲ್ಲಮೊಗ್ರ ಕ್ಕೆ ಜು.25 ರಂದು ಪುತ್ತೂರು ಉಪ ವಿಭಾಗ ಅಧಿಕಾರಿ ಗಿರೀಶ್ ನಂದನ್ ಭೇಟಿ ನೀಡಿ BSNL ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದರೂ, ಸ್ಪಂದಿಸದೆ ಅಧಿಕಾರ ದರ್ಪ ತೋರಿದ BSNL ಅಧಿಕಾರಿಗಳು ಇಂದು ಕೊನೆಗೂ ಹರಿಹರ ಹಾಗೂ ಕೊಲ್ಲಮೊಗ್ರಕ್ಕೆ ಬ್ಯಾಟರಿ ಅಳವಡಿಸಿದ್ದಾರೆ. BSNL ಅಧಿಕಾರಿಗಳು ಕೊಲ್ಲಮೊಗ್ರ ಬರುತ್ತಿದ್ದಂತೆ ಜನರ ಆಕ್ರೋಶದ

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು Read More »

ಕಾಣಿಯೂರು: ಸವಣೂರು ರೈತ ಉತ್ಪಾದಕ ಸಂಸ್ಥೆ ಷೇರುಪತ್ರ ವಿತರಣೆ,ಮಾಹಿತಿ ಕಾರ್ಯಕ್ರಮ

ಸಮಗ್ರ ವಾರ್ತೆ: ದಕ್ಷಿಣ ಕನ್ನಡ ತೋಟಗಾರಿಕಾ ಇಲಾಖೆ, ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ನಿಯಮಿತ, ಕುದ್ಮಾರು ಇದರ ವತಿಯಿಂದ ಸಮಗ್ರ ಅಡಿಕೆ ಕೃಷಿಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಮತ್ತು ಸದಸ್ಯರಿಗೆ ಷೇರು ಪತ್ರ ವಿತರಣಾ ಕಾರ್ಯಕ್ರಮವು ಕಾಣಿಯೂರು ಗ್ರಾ. ಪಂ.ನ ಕಣ್ವರ್ಷಿ ಸಭಾಭವನದಲ್ಲಿ ನಡೆಯಿತು . ಕಾಫಿ ಬೋರ್ಡ್ ನಿವೃತ್ತ ಅಧಿಕಾರಿ,ಕಡಬ ಕೃಷಿ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೆಂಕಟರಾಜ್ ಗೌಡ ಕಡಬ ಅಡಿಕೆ ಕೃಷಿಯ ಬಗ್ಗೆ ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು

ಕಾಣಿಯೂರು: ಸವಣೂರು ರೈತ ಉತ್ಪಾದಕ ಸಂಸ್ಥೆ ಷೇರುಪತ್ರ ವಿತರಣೆ,ಮಾಹಿತಿ ಕಾರ್ಯಕ್ರಮ Read More »

ಬಿಜೆಪಿ ಯುವ ಮುಖಂಡ ದಿ|ಪ್ರವೀಣ್ ನೆಟ್ಟರ್ ಸ್ಮೃತಿ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ಹುತಾತ್ಮ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಬೆಳ್ಳಾರೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರು ಮನೆಯ ಪರಿಸರದಲ್ಲಿರುವ ಅವರ ಪ್ರತಿಮೆಗೆ ಹೂವಿನ ಹಾರ ಅರ್ಪಣೆ ಮಾಡಲಾಯಿತು. ಬಳಿಕ ಜೆ.ಡಿ ಆಡಿಟೋರಿಯಂನಲ್ಲಿ ರಕ್ತದಾನ ಶಿಬಿರಕ್ಕೆ ಸುಳ್ಯ ಶಾಸಕಿ ಭಾಗೀರಥಿ

ಬಿಜೆಪಿ ಯುವ ಮುಖಂಡ ದಿ|ಪ್ರವೀಣ್ ನೆಟ್ಟರ್ ಸ್ಮೃತಿ ದಿನದ ಪ್ರಯುಕ್ತ ರಕ್ತದಾನ ಶಿಬಿರ Read More »

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು| ಮಂಗಳೂರಿನ ಎಜೆ ಆಸ್ಪತ್ರೆಗೆ ಕುಟುಂಬಸ್ಥರ ಮುತ್ತಿಗೆ

ಸಮಗ್ರ ನ್ಯೂಸ್: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು. ಆದರೆ ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು,

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು| ಮಂಗಳೂರಿನ ಎಜೆ ಆಸ್ಪತ್ರೆಗೆ ಕುಟುಂಬಸ್ಥರ ಮುತ್ತಿಗೆ Read More »

ಬೆಳ್ತಂಗಡಿ: ಬಂತಡ್ಕ ದ ರಸ್ತೆಯ ಗೋಳು ಕೇಳುವವರು ಯಾರು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ರಸ್ತೆಗೆ ಸಂಚರಿಸುವಾಗ ಸಿಗುವಂತಹ ಬಂತಡ್ಕ ಪ್ರದೇಶದ 2 ಕಿಲೋಮಿಟರ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸರಿಯಾದ ರೀತಿಯಲ್ಲಿ ರಸ್ತೆಗೆ ಕಾಂಗ್ರೆಟ್ ಹಾಗೂ ಒಳ ಚರಂಡಿ ಇಲ್ಲದೆ ಮಳೆಯ ನೀರು ರಸ್ತೆಯಲ್ಲಿ ಹರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಸುಮಾರು 70 ಅಧಿಕ ಮನೆಗಳಿವೆ 400 ರಿಂದ 500 ವರೆಗೆ ಜನ ಇರುವಪ್ರದೇಶ ದಿನ ನಿತ್ಯ ಸಂಚರಿಸುವ ನೂರಾರು ವಾಹನಗಳು ಹಾಗೂ ಜನಸಾಮಾನ್ಯರು, ಮಕ್ಕಳು ಸಂಚರಿಸುತ್ತಾರೆ. ರಸ್ತೆಯಲ್ಲಿ ಹೊಂಡ ಬಿದ್ದಿರುವುದರಿಂದ

ಬೆಳ್ತಂಗಡಿ: ಬಂತಡ್ಕ ದ ರಸ್ತೆಯ ಗೋಳು ಕೇಳುವವರು ಯಾರು Read More »

ಪ್ರಸಿದ್ದ ಚಿನ್ನಾಭರಣ ಮಳಿಗೆ ಮುಳಿಯ ಮಾನ್ಸೂನ್ ಧಮಾಕಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ವಿಶೇಷ ಕೊಡುಗೆ

ಸಮಗ್ರ ನ್ಯೂಸ್: ಇದೀಗ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದ್ದು, ಇದು ಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ಎಡೆಮಾಡಿ ಕೊಟ್ಟಿದೆ. ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್‌ ಈ ವಿಶೇಷ ಅವಕಾಶವನ್ನು ಒದಗಿಸಿದ್ದು ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ

ಪ್ರಸಿದ್ದ ಚಿನ್ನಾಭರಣ ಮಳಿಗೆ ಮುಳಿಯ ಮಾನ್ಸೂನ್ ಧಮಾಕಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ವಿಶೇಷ ಕೊಡುಗೆ Read More »