ಕರಾವಳಿ

ಸೌಜನ್ಯ ಕೊಲೆ ಪ್ರಕರಣ| ಮೌನ ಮುರಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಮೌನ ಮುರಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಈ ಬಗ್ಗೆ ಮಾತನಾಡಿದ್ದು, ಅಮಾಯಕ ಹೆಣ್ಣುಮಗಳ ಹತ್ಯೆಯ ತನಿಖೆಗೆ ಮೊದಲು ಆಗ್ರಹಿಸಿದ್ದೇ ನಾನು, ಸಿಬಿಐಗೆ ಒಪ್ಪಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇ ನಾನು ಅಂತ ಹೇಳಿರುವ ವಿಡಿಯೋವೊಂದು ಈಗ ವೈರಲ್‌ ಆಗಿದೆ. ಶ್ರೀ ಕ್ಷೇತ್ರದ ನೌಕರರ ವಿಭಾಗದ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿರುವ ಅವರು ಸುಮಾರು ದಿನದಿಂದ ತಮ್ಮ ಹಾಗೂ ತಮ್ಮ ಕುಟುಂಬದ ಮೇಲೆ ಕೇಳಿ ಬರುತ್ತಿರುವ ಆರೋಪಕ್ಕೆ ಕೊನೆಗೂ ಉತ್ತರ ನೀಡುವ ಪ್ರಯತ್ನವನ್ನು […]

ಸೌಜನ್ಯ ಕೊಲೆ ಪ್ರಕರಣ| ಮೌನ ಮುರಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಮಂಗಳೂರು: ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಮನೆಯ ಹಿಂಬದಿಯ ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಾಗಮ್ಮ ಕಳೆದ 4ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಯಾವಾಗಲಾದರೂ ಒಮ್ಮೆ ಊರಿಗೆ ಬರುತ್ತಾ

ಮಂಗಳೂರು: ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆ ಮೃತ ದೇಹ ಪತ್ತೆ Read More »

ಮಂಗಳೂರು: ಕಳೆದು ಹೋದ ಚಪ್ಪಲಿ ಹುಡುಕಿ ಕೊಡಲು ಪೊಲೀಸರಿಗೆ ದೂರು ನೀಡಿದ ಭೂಪ!!

ಸಮಗ್ರ ನ್ಯೂಸ್: ಸಭಾಂಗಣದ ಹೊರಗೆ ಇಟ್ಟಿದ್ದ ಚಪ್ಪಲಿ ಕಳವಾದ ಬಗ್ಗೆ 112 ತುರ್ತು ಸ್ಪಂದನಕ್ಕೆ ಕರೆ ಮಾಡಿ ಪೊಲೀಸರಿಂದ ಹುಡುಕಾಟ ಮಾಡಿಸಿದ ಘಟನೆ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಯುವಕನೋರ್ವ ಶರವು ದೇವಸ್ಥಾನ ಸಮೀಪದ ಸಭಾಂಗಣಕ್ಕೆ ಬಂದಿದ್ದ. ಒಳಗೆ ಹೋಗುವಾಗ ತೆಗೆದಿಟ್ಟಿದ್ದ ಚಪ್ಪಲಿ ಹೊರಗೆ ಬರುವಾಗ ಇರಲಿಲ್ಲ. ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ ಕೊನೆಗೆ 112 ಗೆ ಕರೆ ಮಾಡಿದ್ದಾನೆ. ಏನೋ ಗೊಂದಲ ಆಗಿರಬಹುದೆಂದು ಪೊಲೀಸರು ಸ್ಥಳಕ್ಕೆ ಆಗಮಿಸಿದರೆ ಚಪ್ಪಲಿ ಕಳವಾಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು ಚಪ್ಪಲಿಗಾಗಿ ಹುಡುಕಾಡಿದರು

ಮಂಗಳೂರು: ಕಳೆದು ಹೋದ ಚಪ್ಪಲಿ ಹುಡುಕಿ ಕೊಡಲು ಪೊಲೀಸರಿಗೆ ದೂರು ನೀಡಿದ ಭೂಪ!! Read More »

ಪಂಜ:ಸರಕಾರಿ ಪ್ರೌಢಶಾಲೆಯಿಂದ ಬ್ಯಾಟರಿಗಳ ಕಳವು

ಸಮಗ್ರ ನ್ಯೂಸ್: ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಬ್ಯಾಟರಿಗಳನ್ನು ಕಳವು ನಡೆಸಲಾಗಿರುವ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪ್ರೌಢಶಾಲೆ ೨೦೧೦ರಲ್ಲಿ ಇಲಾಖೆಯಿಂದ ಸರಬರಾಜಾದ ಬ್ಯಾಟರಿಗಳು ೨೦೧೩ರಲ್ಲಿ ಅನುಪಯುಕ್ತವಾಗಿದ್ದು, ಈ ಅನುಪಯುಕ್ತ ೨೨ ಲೀಡ್ ಆಸಿಡ್ ಬ್ಯಾಟರಿಗಳನ್ನು ಶಾಲೆಯ ಒಂದು ಕೊಠಡಿಯಲ್ಲಿ ಶೇಖರಿಸಿಡಲಾಗಿತ್ತು. ಜು.೧೫ರಂದು ಬೆಳಗ್ಗೆ ಮುಖ್ಯ ಶಿಕ್ಷಕರು ಕೊಠಡಿ ಪರಿಶೀಲಿಸಿದ ವೇಳೆ ಬ್ಯಾಟರಿಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಬ್ಯಾಟರಿಗಳ ಅಂದಾಜು ಮೌಲ್ಯ ಸುಮಾರು ೪೪,೬೦೦ ರೂ. ಗಳಾಗಿರುತ್ತದೆ. ಸುಬ್ರಹ್ಮಣ್ಯ ಪೊಲೀಸರು

ಪಂಜ:ಸರಕಾರಿ ಪ್ರೌಢಶಾಲೆಯಿಂದ ಬ್ಯಾಟರಿಗಳ ಕಳವು Read More »

ಬೆಳ್ತಂಗಡಿ: ಯಮಪಾಶವಾದ ಉಯ್ಯಾಲೆ| ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ‌ ಸಾವು

ಸಮಗ್ರ ನ್ಯೂಸ್: ರಜೆ ಇದ್ದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ

ಬೆಳ್ತಂಗಡಿ: ಯಮಪಾಶವಾದ ಉಯ್ಯಾಲೆ| ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ‌ ಸಾವು Read More »

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಂಡನೆ|ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಸಮಗ್ರ ನ್ಯೂಸ್: ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ನಿನ್ನೆ (ಜು. 15) ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಕಡಬ ತಾಲೂಕು ಪತ್ರಕರ್ತರ ಸಂಘ ಖಂಡಿಸಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ನಿಶಾಂತ್ ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್‌ ಹುಡಿ ಮಾಡಿ ಜೀವ ಬೆದರಿಕೆ‌ ಒಡ್ಡಿರುವ ಘಟನೆಯನ್ನು‌ ಕಡಬ ತಾಲೂಕು ಪತ್ರಕರ್ತರ ಸಂಘ ಗಂಭೀರವಾಗಿ ಪರಿಗಣಿಸುತ್ತದೆ.

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಂಡನೆ|ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ದೂರು ನೀಡಿದ್ದು ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು Read More »

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಎಂದು ಗುರುತಿಸಲಾಗಿದೆ. ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ Read More »

ಮಂಗಳೂರು: ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಧಿಕಾರಿ ಕರೆ

ಸಮಗ್ರ ನ್ಯೂಸ್‌: ದ.ಕ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತದೊಂದಿಗೆ ಶಿಕ್ಷಕರು, ಪೋಷಕರು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಜು.15ರಂದು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತ್ತು. ಮಾದಕ ವ್ಯಸನ ಮುಕ್ತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು ಅವರು, ಡ್ರಗ್ಸ್ ಬಳಕೆ ರೋಗವಿದ್ದಂತೆ.

ಮಂಗಳೂರು: ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಧಿಕಾರಿ ಕರೆ Read More »

ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಟಾನೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡದ ಉದ್ಘಾಟನೆ ಮತ್ತು ಜಲಜೀವನ್ ಮಿಷನ್ – ಹರ್ ಘರ್ ಜಲ್ ಘೋಷಣಾ ಕಾರ್ಯಕ್ರಮ ಸಮಾರಂಭ ಜು.15 ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಜಲಜೀವನ್ ಮಿಷನ್ – ಹರ್ ಘರ್ ಜಲ್ ನೀರಿನ ಟ್ಯಾಂಕನ್ನು ಮತ್ತು ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದ.ಕ.

ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಟಾನೆ Read More »