ಮದೆನಾಡಿನಲ್ಲಿ ಭೂ ಕುಸಿತ| ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರ ಸಂಪೂರ್ಣ ಬಂದ್
ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ಮದೆನಾಡು ಸಮೀಪ ಕರ್ತೊಜಿಯಲ್ಲಿ ಮರಗಳ ಸಹಿತ ಭೂ ಕುಸಿತ ಉಂಟಾದ ಪರಿಣಾಮ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸೋಮವಾರ ಸಂಜೆ ವೇಳೆಗೆ ದೊಡ್ಡ ಮರವೊಂದು ರಸ್ತೆಗೆ ಮಣ್ಣು ಕುಸಿದು ಬಿದ್ದಿದೆ. ಇದೀಗ ರಸ್ತೆಯ ಒಂದು ಬದಿಯ ಮಣ್ಣನ್ನು ತೆರವುಗೊಳಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಜೆಸಿಬಿ -ಹಿಟಾಚಿ ಬಳಸಿ ಮಣ್ಣು ತೆರವಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಪಾಜೆಯ ಗಡಿಕಲ್ಲು ತನಕ ವಾಹನಗಳು ಸರತಿ
ಮದೆನಾಡಿನಲ್ಲಿ ಭೂ ಕುಸಿತ| ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ Read More »








