ಕರಾವಳಿ

ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ| ಲಕ್ಷಾಂತರ ರೂ. ನಷ್ಟ

ಸಮಗ್ರ ನ್ಯೂಸ್: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಜು. 12 ರಂದು ಬೆಳಿಗ್ಗೆ ನಡೆದಿದೆ. ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದೆ. ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ. ಮೌಲ್ಯದ ಮೆಷಿನರಿಗಳು ಇದ್ದು, ಬೆಂಕಿ ಹಚ್ಚಿಕೊಂಡಿದೆ. ಇದರ ಜೊತೆಗೆ ಲಕ್ಷಾಂತರ ರೂ ಗಳ ತಲೆದಿಂಬು ಹಾಗೂ ಹಾಸಿಗೆಗಳು ದಸ್ತಾನು ಇದ್ದವು. ದಾಸ್ತಾನು ಕೊಠಡಿಗೆ ಬೆಂಕಿ ಹಚ್ಚಿಕೊಂಡಿದೆಯಾದರೂ ದೊಡ್ಡ […]

ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ| ಲಕ್ಷಾಂತರ ರೂ. ನಷ್ಟ Read More »

ಕರ್ತವ್ಯದ ವೇಳೆ ಹಸಿರು ಟೋಪಿ ಧರಿಸಿದ ಬಿಎಂಟಿಸಿ ಕಂಡಕ್ಟರ್| ಮಹಿಳೆಯಿಂದ‌ ಕಂಡಕ್ಟರ್ ಗೆ ಕ್ಲಾಸ್

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಆಗಿರುವ ಮುಸ್ಲಿಂ ವ್ಯಕ್ತಿ, ಕರ್ತವ್ಯದ ವೇಳೆ ಹಸಿರು ಬಣ್ಣದ ಟೋಪಿ ಧರಿಸಿ ಕಾರ್ಯ ನಿರ್ವಹಿಸುತ್ತಿದ್ದರು. ಇದನ್ನು ಮಹಿಳೆಯೊಬ್ಬರು ಪ್ರಶ್ನಿಸಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸರ್ಕಾರಿ ಸೇವೆಯಲ್ಲಿರುವಾಗ ಸರ್ಕಾರವೇ ಸಮವಸ್ತ್ರ ನೀಡುತ್ತದೆ, ಅದರಲ್ಲಿ ಈ ಹಸಿರು ಟೋಪಿ ಕೂಡ ಭಾಗವಾಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಕಂಡಕ್ಟರ್‌ ಹಾರಿಕೆ ಉತ್ತರ ನೀಡುತ್ತಲೇ ಟೋಪಿಯನ್ನು ತೆಗೆಯಲು ನಿರಾಕರಿಸುತ್ತಾರೆ. ಈ ವಿಡಿಯೋ ವೈರಲ್‌ ಆಗಿದ್ದು, ಮಹಿಳೆಯ ಧೈರ್ಯವನ್ನು ಮೆಚ್ಚಲೇಬೇಕು ಎಂದು ಕೆಲವರು

ಕರ್ತವ್ಯದ ವೇಳೆ ಹಸಿರು ಟೋಪಿ ಧರಿಸಿದ ಬಿಎಂಟಿಸಿ ಕಂಡಕ್ಟರ್| ಮಹಿಳೆಯಿಂದ‌ ಕಂಡಕ್ಟರ್ ಗೆ ಕ್ಲಾಸ್ Read More »

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ…

ಸಮಗ್ರ ನ್ಯೂಸ್: ರೈಲಿನ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೋಗುವ ಭಕ್ತರಿಗೆ ಪ್ರಮುಖ ಮಾಹಿತಿಯೊಂದಿದೆ. ಜುಲೈ 17ರಿಂದ ಅನ್ವಯವಾಗುವಂತೆ ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ನೈಋತ್ಯ ರೈಲ್ವೆ ಈ ಕುರಿತು ಆದೇಶ ಹೊರಡಿಸಿದೆ. ರೈಲು ಸಂಖ್ಯೆ 16540 ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಈ ರೈಲು ರಾಜಧಾನಿ ಬೆಂಗಳೂರು ಮತ್ತು ಕರ್ನಾಟಕದ ಕರಾವಳಿಯನ್ನು ಸಂಪರ್ಕಿಸುತ್ತದೆ. ಈ ರೈಲು ಹಾಸನ, ಸಕಲೇಶಪುರ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಯಡಿಯೂರು, ಕುಣಿಗಲ್,

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ… Read More »

ಶಸ್ತ್ರ ತ್ಯಾಗ ಮಾಡದ ಪುತ್ತಿಲ| ಕಟೀಲ್ ರಕ್ಷಣೆಗಾಗಿ ಒಂದು ಹೆಜ್ಜೆ ಹಿಂದಿಟ್ಟ ಸಂತೋಷ್| ದೆಹಲಿಗೆ ಹೋಗಿ ಬಂದಿರುವ ಪುತ್ತಿಲರ ಮುಂದಿನ ನಿರ್ಧಾರವೇನು??

ಸಮಗ್ರ ನ್ಯೂಸ್: ಬಿಜೆಪಿಯ ಭದ್ರಕೋಟೆ ಕರಾವಳಿಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತೆ ಬಿಜೆಪಿಗೆ ಬಿಸಿ ತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಾಗಾಗಿ ಅರುಣ್ ಕುಮಾರ್ ಪುತ್ತಿಲ ಬಂಡಾಯ ಶಮನಕ್ಕೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಕಣಕ್ಕೆ ಇಳಿದಿದ್ದಾರೆ ಎಂದು ವರದಿಯಾಗಿದೆ. ಅರುಣ್ ಕುಮಾರ್ ಪುತ್ತಿಲ ಅವರನ್ನು ದೆಹಲಿಗೆ ಕರೆಸಿಕೊಂಡು ಬಿಎಲ್​ ಸಂತೋಷ್ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ರಾಜ್ಯದ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ. ಈ ವೇಳೆ ಪುತ್ತಿಲ ಅವರಿಗೆ ಸಮಸ್ಯೆ

ಶಸ್ತ್ರ ತ್ಯಾಗ ಮಾಡದ ಪುತ್ತಿಲ| ಕಟೀಲ್ ರಕ್ಷಣೆಗಾಗಿ ಒಂದು ಹೆಜ್ಜೆ ಹಿಂದಿಟ್ಟ ಸಂತೋಷ್| ದೆಹಲಿಗೆ ಹೋಗಿ ಬಂದಿರುವ ಪುತ್ತಿಲರ ಮುಂದಿನ ನಿರ್ಧಾರವೇನು?? Read More »

ಮಂಗಳೂರು: ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ಇಲಾಖೆ ನಿಗಾ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳ ಮೇಲೆ ಮಂಗಳೂರು ನಗರ ಪೊಲೀಸರು ನಿಗಾ ವಹಿಸಿದ್ದಾರೆ. ಇಲಾಖೆ ಧಾರ್ಮಿಕವಾಗಿ ಅಶಾಂತಿ ಸೃಷ್ಠಿಸುವ ಹಾಗೂ ಶಾಂತಿ ಸೌಹಾರ್ದತೆ ಕದಡುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದೆ. ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್‌ಬುಕ್, ಇನ್ಸಾ ಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್‌ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು

ಮಂಗಳೂರು: ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ಇಲಾಖೆ ನಿಗಾ Read More »

ಬೆಳ್ತಂಗಡಿ: ಜಾಗದ ತಕರಾರು ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟು ಅಂತ್ಯ..!

ಸಮಗ್ರ ನ್ಯೂಸ್: ಪವಾಡವಿರುವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟ ಪ್ರಸಂಗ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೇ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ

ಬೆಳ್ತಂಗಡಿ: ಜಾಗದ ತಕರಾರು ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟು ಅಂತ್ಯ..! Read More »

ಸಂಪಾಜೆ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಬೇಟೆಯಾಡಿದ ಅರಣ್ಯ ಅಧಿಕಾರಿಗಳು

ಸಮಗ್ರ ನ್ಯೂಸ್: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರ ಮನೆಗೆ ದಾಳಿ ನಡೆಸಿ ಕಾಡು ಪ್ರಾಣಿ ಮಾಂಸ ಹಾಗೂ ಕೋವಿಯನ್ನು ವಶಪಡಿಸಿಕೊಂಡ ಘಟನೆ ಸಂಪಾಜೆ ವಲಯದ ದಬ್ಬಾಡ್ಕ ಉಪ ವಲಯದ ಪಟ್ಟಿಘಾಟ್ ಸಮೀಪದ ನಡೆದಿದೆ. ಮದನ್ ಕುಮಾರ್ ಹೊಸೂರು, ಪಾನೇಡ್ಕ ಗಣಪತಿ, ಹಾಗೂ ಪ್ರಸನ್ನ ಪಾನೇಡ್ಕ ಇವರ ಮನೆಗೆ ದಾಳಿ ಮಾಡಿದ್ದು, ಈ ವೇಳೆ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ.ಈ ವೇಳೆ ಆರೋಪಿಗಳು ತಲೆಮಾರೆಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯ

ಸಂಪಾಜೆ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಬೇಟೆಯಾಡಿದ ಅರಣ್ಯ ಅಧಿಕಾರಿಗಳು Read More »

ಪುತ್ತೂರು: ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೊಟ್ಟೆತ್ತಡ್ಕ ನೇಮಕ ಸಮಗ್ರ ನ್ಯೂಸ್: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಜರ್ನಲಿಸ್ಟ್ ಯೂನಿಯನ್ ಘಟಕದ ಸ್ಥಾಪಕಾಧ್ಯಕ್ಷರಾದ ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಅವರ ನೇತೃತ್ವದಲ್ಲಿ ಜು.9ರಂದು ನಡೆದ ಯೂನಿಯನ್ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಪುತ್ತೂರು: ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ Read More »

ಕಡಬ: ಜಾಗದ ತಕರಾರು ಸೈನಿಕನ ಪತ್ನಿಯ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕಲ್ಲುಗುಡ್ಡೆಯ ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದ ಘಟನೆ ನಡೆದಿದೆ. ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದಿದ್ದು, ಜಾಗದ ತಕರಾರಿನ ವಿಚಾರದಲ್ಲಿ ಪಕ್ಕದ ಮನೆಯ ನಾಲ್ವರಿಂದ ಫೌಝಿಯಾ ಮೇಲೆ ಹಲ್ಲೆ ಮಾಡಿದ್ದಾರೆ. ನಿತ್ಯ ಜಾಗದ ವಿಚಾರದಲ್ಲಿ ವಿನಾಕಾರಣ ಪುಂಡರ ಗ್ಯಾಂಗ್ ವೊಂದು ಜಗಳವಾಡುತ್ತಿದ್ದರು. ಕಲ್ಲುಗುಡ್ಡೆಯಲ್ಲಿ ತಂದೆಯ ಮನೆಗೆ ಫೌಝಿಯಾ ಹೋಗಿದ್ದರು, ಈ ಸಂದರ್ಭ ತಂದೆ ಹಾಗೂ ಮಗಳು

ಕಡಬ: ಜಾಗದ ತಕರಾರು ಸೈನಿಕನ ಪತ್ನಿಯ ಮೇಲೆ ಹಲ್ಲೆ Read More »

SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ|ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಬಾಗಿ

ಸಮಗ್ರನ್ಯೂಸ್:ಮಂಗಳೂರು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ಕ್ಷೇತ್ರ ಸಮಿತಿಯ ವತಿಯಿಂದ ಎಸ್‌ಡಿಪಿಐ ಪಕ್ಷದ ಸಮಾವೇಶ ಭಾನುವಾರ ದೇರಳಕಟ್ಟೆಯ ಬಿಸಿಸಿ ಆಡಿಟೋರಿಯಂನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಮಂಗಳೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ ವಹಿಸಿದರು.ಸಮಾವೇಶದ ಪ್ರಾಸ್ತಾವಿಕ ಭಾಷಣವನ್ನು ಮಾಡಿದ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಶೋಷಿತ ,ಮತ್ತು ಅಲ್ಪಸಂಖ್ಯಾತ,ಹಿಂದುಳಿದ ಸಮುದಾಯಗಳನ್ನು ರಾಜಕೀಯ ಹಾಗೂ ಸಾಮಾಜಿಕ ವಾಗಿ ದೇಶದ ಮುಖ್ಯ ವಾಹಿನಿಗೆ ತಂದು ಅವರ ಕೈಗಳಿಗೆ ಅಧಿಕಾರ ಹಸ್ತಾಂತರ ಮಾಡುವ ದಿನದವರೆಗೂ SDPI

SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ|ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಬಾಗಿ Read More »