ಕರಾವಳಿ

Moral policing| ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ| ಹಿಂದೂ ಯುವತಿಯರ ಜೊತೆ ಬೀಚ್ ಗೆ ತೆರಳಿದ್ದ ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಹಿಂದೂ ಯುವತಿಯರ ಜತೆಗೆ ಬೀಚ್‌ಗೆ ತೆರಳಿದ ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಎಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್‌ನ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ತಂಡವೊಂದು ಇವರನ್ನು ಹಿಂಬಾಲಿಸಿ ಬಂದಿದ್ದು, ಹಲ್ಲೆ ನಡೆಸಿದೆ. ಬೀಚ್‌ಗೆ 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿಹಾರಕ್ಕೆ ತೆರಳಿದ್ದರು. ತಂಡದಲ್ಲಿ 4 ಮಂದಿ ಹಿಂದೂ

Moral policing| ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ| ಹಿಂದೂ ಯುವತಿಯರ ಜೊತೆ ಬೀಚ್ ಗೆ ತೆರಳಿದ್ದ ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ Read More »

ಮಂಗಳೂರು:‌ರಾಷ್ಟ್ರೀಯ ನಾವಿಕರ ಸಂಘದ 23ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ನ್ಯಾಶನಲ್ ಯೂನಿಯನ್ ಓಫ್ ಸೀಫೆರರ್ ಓಫ್ ಇಂಡಿಯ(NUSI/ಭಾರತೀಯ ರಾಷ್ಟ್ರೀಯ ನಾವಿಕರ ಸಂಘ)ದ 23ನೇ ಶಾಖೆ ಮಂಗಳೂರಿನ  ಕೂಳೂರಿನಲ್ಲಿ ಜು.19ರಂದು ಶುಭಾರಂಭ ಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಶ್ರೀ ಲೂಯಿಸ್ ಗೊಂಮಿಸ್(ವೈಸ್,ಪ್ರೆಸಿಡೆಂಟ್ NUSI)ರವರು ಭಾರತೀಯ   ರಾಷ್ಟ್ರೀಯ ನಾವಿಕರ ಸಂಘ)ದ 23ನೇ ಶಾಖೆಯು ಕರಾವಳಿಯ ಮತ್ತು  ಕರ್ನಾಟಕದ ನಾವಿಕರ ಯಶಸ್ಸಿನ ಒಂದು ಮೈಲಿಗಲ್ಲು ಮತ್ತು ಭಾರತದ  ಅಂಡಮಾನ್- ನಿಕೋಬಾರ್ ಸಹಿತ ಕರಾವಳಿಯ ಎಲ್ಲಾ ರಾಜ್ಯಗಳಲ್ಲಿ ಭಾರತೀಯ ರಾಷ್ಟ್ರೀಯ ನಾವಿಕರ ಸಂಘ(NUSI) ತನ್ನ ಶಾಖೆಯನ್ನು ವಿಸ್ತರಿಸಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ

ಮಂಗಳೂರು:‌ರಾಷ್ಟ್ರೀಯ ನಾವಿಕರ ಸಂಘದ 23ನೇ ಶಾಖೆ ಉದ್ಘಾಟನೆ Read More »

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ| ಪ್ರಕಟಿಸಿದ ವರದಿ ಡಿಲಿಟ್ ಮಾಡಲು ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಸಂಸ್ಥೆಗಳ ಬಗ್ಗೆ ಮಾನಹಾನಿಕರ ವರದಿ ಪ್ರಸಾರ ಮಾಡುತ್ತಿರುವ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಿಬ್ಬಂದಿಗಳು ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಕ್ಷನ್ಸ್ ಕೋರ್ಟ್ ನಲ್ಲಿ ಸುಳ್ಳು ವರದಿಗಳನ್ನು ಪ್ರಸಾರ ಮಾಡದಂತೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದು, ಇದೀಗ 7 ಮಂದಿ ಸೇರಿ 54 ಮಾಧ್ಯಮ ಸಂಸ್ಥೆಗಳಿಗೆ ಬೆಂಗಳೂರು

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ| ಪ್ರಕಟಿಸಿದ ವರದಿ ಡಿಲಿಟ್ ಮಾಡಲು ಆದೇಶ Read More »

ಸುಳ್ಯ: ವಳಲಂಬೆಯಲ್ಲಿ ಸಾರ್ವಜನಿಕ ಕೈ ಪಂಪ್ ಕಾಣೆ! ಸುದ್ದಿ ಹಂಚಿಕೊಂಡಾತನಿಗೆ ಪಂ.ಸದಸ್ಯನಿಂದ ಧಮ್ಕಿ..?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರಿನ ಪಂಚಾಯತ್ ವ್ಯಾಪ್ತಿಯಲ್ಲಿರುವ ವಳಲಂಬೆಯಲ್ಲಿ ಹೆದ್ದಾರಿ ಬದಿರುವ ಬೋರ್ ವೆಲ್ ಕೈಪಂಪ್ ಕಾಣೆಯಾಗಿದೆ ಎನ್ನಲಾಗಿದ್ದು, ಈ ಕುರಿತ ವರದಿಯೊಂದನ್ನು ಪಂಚಾಯತ್ ವಾಟ್ಸಪ್ ಗ್ರೂಪ್ ನಲ್ಲಿ ಹಂಚಿಕೊಂಡಾತನಿಗೆ ಕರೆಮಾಡಿ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಧಮ್ಕಿ ಹಾಕಿರುವ ಘಟನೆ ನಡೆದಿದ್ದು, ಈ ಕುರಿತ ಆಡಿಯೋ ವೈರಲ್ ಆಗಿದೆ. ಜಾಲ್ಸೂರು – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಸಿಗುವ ವಳಲಂಬೆ ಎಂಬ ಪ್ರದೇಶದಲ್ಲಿ ಕೆಲದಿನಗಳ ಹಿಂದೆ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಎಂಬವರು ತನ್ನ

ಸುಳ್ಯ: ವಳಲಂಬೆಯಲ್ಲಿ ಸಾರ್ವಜನಿಕ ಕೈ ಪಂಪ್ ಕಾಣೆ! ಸುದ್ದಿ ಹಂಚಿಕೊಂಡಾತನಿಗೆ ಪಂ.ಸದಸ್ಯನಿಂದ ಧಮ್ಕಿ..? Read More »

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸರ ದಾಳಿ

ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ಪೆರುವಾಯಿಯ ಕೊಲ್ಲತಡ್ಕದಲ್ಲಿ ನಡೆದಿದೆ. ಪೆರುವಾಯಿಯಿಂದ ಮಾಣಿಲ ಕಡೆ ಹೋಗುವ ರಸ್ತೆಯ ಕೊಲ್ಲತಡ್ಕ ಎಂಬಲ್ಲಿ ಯಾವುದೇ ಕಾರಣವಿಲ್ಲದೇ ವ್ಯವಸ್ಥಿತ ರೀತಿಯಲ್ಲಿ ಮೂರು ದಿನದ ಕೋಳಿ ಅಂಕ ಏರ್ಪಡಿಸಲಾಗಿತ್ತು. ಶೀಟ್‌ ಹಾಕಿ ಕುಳಿತುಕೊಳ್ಳಲು ಗ್ಯಾಲರಿ ವ್ಯವಸ್ಥೆ ಮಾಡಿ ಕೋಳಿ ಅಂಕ ಏರ್ಪಡಿಸಲಾಗಿದ್ದು, ಕೋಳಿ ಅಂಕದ ಆಮಂತ್ರಣ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಲೈಟ್‌ ಆಳವಡಿಸಿ ಹಗಲು-ರಾತ್ರಿ ನಡೆಯಬೇಕಿದ್ದ ಕೋಳಿ ಅಂಕಕ್ಕೆ ಖಚಿತ ಮಾಹಿತಿ ಮೇರೆಗೆ

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸರ ದಾಳಿ Read More »

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ| ಆರೋಪಿಗಳ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಗುಂಪೊಂದು ವಿವಸ್ತ್ರಗೊಳಿಸಿಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಅವರ ಮನೆಯನ್ನು ಗುರುವಾರ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ದೃಶ್ಯಗಳಲ್ಲಿ ಪ್ರತಿಭಟನಾಕಾರರ ಗುಂಪು ಆರೋಪಿಯ ಮನೆಗೆ ಬೆಂಕಿ ಹಚ್ಚುವುದು ಕಂಡು ಬಂದಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕಾದಾಡುತ್ತಿರುವ ಸಮುದಾಯವೊಂದರ ಮಹಿಳೆಯರನ್ನು ಇನ್ನೊಂದು ಕಡೆಯಿಂದ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ 4 ಮಂದಿ ಬಂಧಿಸಲಾಗಿದೆ.

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ| ಆರೋಪಿಗಳ ಮನೆಗೆ ಬೆಂಕಿ ಹಚ್ಚಿ ಆಕ್ರೋಶ Read More »

ತುಳು ಸಾಹಿತ್ಯ ಅಕಾಡೆಮಿಗೆ ಕಿಶೋರ್ ಶೆಟ್ಟಿ ಆಯ್ಕೆಗೆ ಬೆಂಬಲಿಗರ ಒತ್ತಾಯ

ಸಮಗ್ರ ನ್ಯೂಸ್: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಹಲವರ ಹೆಸರು ಚಾಲ್ತಿಯಲ್ಲಿದ್ದು ತುಳುನಾಡ ಜಾನಪದ ಕಲೆ, ಸಂಸ್ಕೃತಿಯನ್ನು ಪ್ರಚುರಪಡಿಸುವಲ್ಲಿ ತಮ್ಮದೇ ಆದ ಕಾರ್ಯ ನಿರ್ವಹಿಸುತ್ತ ಬಂದಿರುವ ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು ಅವರನ್ನು ಆಯ್ಕೆ ಮಾಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ. ಕಿಶೋರ್ ಶೆಟ್ಟಿ ಅವರು ಕಲೆ, ಸಾಹಿತ್ಯ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ದೈವಾರಾಧನೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಅವರ ದೈವದ ನುಡಿಗಟ್ಟು ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದು ಅವರನ್ನು

ತುಳು ಸಾಹಿತ್ಯ ಅಕಾಡೆಮಿಗೆ ಕಿಶೋರ್ ಶೆಟ್ಟಿ ಆಯ್ಕೆಗೆ ಬೆಂಬಲಿಗರ ಒತ್ತಾಯ Read More »

ಸುಳ್ಯದ ಐವರ್ನಾಡಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಲವಾರುನಲ್ಲಿ ಹಲ್ಲೆಗೆ ಯತ್ನ; ಪೊಲೀಸ್ ದೂರು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ತಲವಾರು ಹಿಡಿದು ಹಲ್ಲೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದಾಗಿ‌ ವರದಿಯಾಗಿದೆ. ಘಟನೆ ಸಂದರ್ಭದಲ್ಲಿ ಅಲ್ಲಿಯ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು

ಸುಳ್ಯದ ಐವರ್ನಾಡಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಲವಾರುನಲ್ಲಿ ಹಲ್ಲೆಗೆ ಯತ್ನ; ಪೊಲೀಸ್ ದೂರು Read More »

ಬರ್ತಾ ಇದೆ ಸೌಜನ್ಯ ಮರ್ಡರ್ ಮಿಸ್ಟ್ರಿ| ‘ಸ್ಟೋರಿ ಆಫ್ ಸೌಜನ್ಯ’ ಹೆಸರಲ್ಲಿ ಟೈಟಲ್ ನೋಂದಣಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸಂತೋಷ್ ರಾವ್​ನನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಆದರೆ ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವ ಮುನ್ನವೇ ಸೌಜನ್ಯ ಹೆಸರಲ್ಲಿ ಜಿ.ಕೆ ವೆಂಚರ್ಸ್​ ಹೆಸರಿನ ಸಂಸ್ಥೆಯೊಂದು ಸಿನಿಮಾ ಮಾಡಲು ಮುಂದಾಗಿದ್ದು ಚಲನಚಿತ್ರ ಮಂಡಳಿಯಲ್ಲಿ ಶೀರ್ಷಿಕೆಯನ್ನು ನೋಂದಣಿ ಕೂಡ ಮಾಡಲಾಗಿದೆ. ಈ ಸಿನಿಮಾದ ಹೆಸರನ್ನು ‘ಸ್ಟೋರಿ ಆಫ್ ಸೌಜನ್ಯ’ ಎಂದು ಇಡಲಾಗಿದೆ. ಈ ಸಿನಿಮಾದ ನಿರ್ದೇಶನವನ್ನು ವಿ. ಲವ ಎನ್ನುವವವರು ಮಾಡಲಿದ್ದಾರೆ. ಇದೊಂದು ಸಾಮಾಜಿಕ ಚಿತ್ರವಾಗಿರಲಿದೆ ಎನ್ನಲಾಗುತ್ತಿದೆ.

ಬರ್ತಾ ಇದೆ ಸೌಜನ್ಯ ಮರ್ಡರ್ ಮಿಸ್ಟ್ರಿ| ‘ಸ್ಟೋರಿ ಆಫ್ ಸೌಜನ್ಯ’ ಹೆಸರಲ್ಲಿ ಟೈಟಲ್ ನೋಂದಣಿ Read More »

ಮಂಗಳೂರು: ಭಜರಂಗದಳದ ಮೂವರು ಕಾರ್ಯಕರ್ತರ ಗಡಿಪಾರು!? ಡಿಸಿಪಿ ಎದುರು ಹಾಜರಾಗಲು ಬುಲಾವ್

ಸಮಗ್ರ ನ್ಯೂಸ್: ಮಂಗಳೂರು ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಗಡಿಪಾರು ಪ್ರಕ್ರಿಯೆ ಆರಂಭಿಸಿದೆ ಎಂದು ತಿಳಿದುಬಂದಿದೆ. ಇಂದು (ಜು.21) ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷ ಕಾಲ ಗಡಿಪಾರು ಮಾಡುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯ ಠಾಣೆಗಳ

ಮಂಗಳೂರು: ಭಜರಂಗದಳದ ಮೂವರು ಕಾರ್ಯಕರ್ತರ ಗಡಿಪಾರು!? ಡಿಸಿಪಿ ಎದುರು ಹಾಜರಾಗಲು ಬುಲಾವ್ Read More »