ಕರಾವಳಿ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ನಿರ್ವಹಣೆ, ದಾರಿದೀಪ ಸಮಸ್ಯೆ ಕುಡಿಯುವ ನೀರಿನ ಪೈಪ್ ಲೈನ್ ಸಮಸ್ಯೆ, ಕೇರ್ಪಳದ ಹಿಂದೂ ರುಧ್ರಭೂಮಿ ನಿರ್ವಹಣೆ, ಪುರಭವನ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಶುಚಿತ್ವ, ಮಳೆಗಾಲದ ಚರಂಡಿ ಸ್ವಚ್ಛತೆ ಸೇರಿದಂತೆ ತುರ್ತು ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಾದ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷ ಗೋಕುಲ್ ದಾಸ್, ನಗರ ಕಾಂಗ್ರೇಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಭವಾನಿಶಂಕರ್ ಕಲ್ಮಡ್ಕ,

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ Read More »

ಜು. 19: ಸುಳ್ಯ ತಾ| ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಮಾಧ್ಯಮ ಸಮ್ಮಿಲನ; ಪತ್ರಕರ್ತರ ಸ್ನೇಹ ಸಂಗಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ ಜು.19 ರಂದು ಬಂಟರ ಭವನ ಕೇರ್ಪಳ, ಸುಳ್ಯ ಇಲ್ಲಿ ನಡೆಯಲಿದ್ದು ಈ ಪ್ರಯುಕ್ತ ರಾಜ್ಯದ ವಿವಿಧ ಕಡೆ ಕಾರ್ಯನಿರ್ವಹಿಸುತ್ತಿರುವ ಸುಳ್ಯದ ಪತ್ರಕರ್ತರ ಸ್ನೇಹ ಸಂಗಮ‌ ಸಂಜೆ 3ರಿಂದ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಯಾನಂದ ಕೊರತ್ತೋಡಿ, ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮತ್ತು ಭಾರತೀಯ ಕಾರ್ಯನಿರತ

ಜು. 19: ಸುಳ್ಯ ತಾ| ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಮಾಧ್ಯಮ ಸಮ್ಮಿಲನ; ಪತ್ರಕರ್ತರ ಸ್ನೇಹ ಸಂಗಮ Read More »

ಉಳ್ಳಾಲ: ಶಾಲೆಯ ಪಕ್ಕದಲ್ಲೆ ತಲೆ ಎತ್ತಿದ ಬಾರ್‌|ವಿಧ್ಯಾರ್ಥಿಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಬೆನ್ನಲ್ಲೇ ವಿಧ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ನಡೆದಿದೆ. ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ‌ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ಇದೀಗ ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ಈ ಬಾರ್ ಗೆ ಸ್ಥಳೀಯ ಪಂಚಾಯತ್ ಆಡಳಿತವು

ಉಳ್ಳಾಲ: ಶಾಲೆಯ ಪಕ್ಕದಲ್ಲೆ ತಲೆ ಎತ್ತಿದ ಬಾರ್‌|ವಿಧ್ಯಾರ್ಥಿಗಳಿಂದ ಪ್ರತಿಭಟನೆ Read More »

ಸುಳ್ಯದ ಕುಮ್ ಕುಮ್ ಪ್ಯಾಷನ್ ನಲ್ಲಿ ಮಾನ್ಸೂನ್ ಸೇಲ್|ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಸುಳ್ಯದ ಪ್ರತಿಷ್ಠಿತ ಬಟ್ಟೆ ಮಳಿಗೆಯಲ್ಲಿ ಉತ್ತಮ ಗುಣಮಟ್ಟದ ಬಟ್ಟೆಗಳ wholesale ಮಾರಾಟ. ಬ್ರಾಂಡೆಡ್ ಮತ್ತು ಕಲರ್ ಫುಲ್ ಬಟ್ಟೆಗಳನ್ನು ಆಕರ್ಷಕ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಲಕರು ತಿಳಿಸಿದ್ದಾರೆ. ಈ ಮಳೆಗಾಲದಲ್ಲಿ ಓಡಾಟ ಮಾಡಲು, ಹೊಸ ಬಟ್ಟೆಗಳ ಆಯ್ಕೆಗಾಗಿ ಬಟ್ಟೆ ಮಳಿಗೆಯನ್ನು ಹುಡುಕುತ್ತಿದ್ದೀರಾ….? ಹಾಗಿದ್ರೆ, ಉತ್ತಮ ಗುಣಮಟ್ಟದ ನವನವೀನ ಶೈಲಿಯ ಸಾರಿ, ನೈಟಿ, ಸ್ಕರ್ಟ್, ಲೆಗ್ಗಿನ್ಸ್, ಫ್ಲಜಾ ಪ್ಯಾಂಟ್, ಲೇಡಿಸ್ ಟಾಪ್, ರೆಡಿಮೇಡ್ ಬ್ಲೌಸ್, ಚೂಡಿದಾರ್, ಮಕ್ಕಳ ಟಾಪ್, ಪುರುಷರ ಪ್ಯಾಂಟ್ ಮತ್ತು ಕಾಟನ್

ಸುಳ್ಯದ ಕುಮ್ ಕುಮ್ ಪ್ಯಾಷನ್ ನಲ್ಲಿ ಮಾನ್ಸೂನ್ ಸೇಲ್|ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ Read More »

ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ| ಲಕ್ಷಾಂತರ ರೂ. ನಷ್ಟ

ಸಮಗ್ರ ನ್ಯೂಸ್: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಜು. 12 ರಂದು ಬೆಳಿಗ್ಗೆ ನಡೆದಿದೆ. ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದೆ. ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ. ಮೌಲ್ಯದ ಮೆಷಿನರಿಗಳು ಇದ್ದು, ಬೆಂಕಿ ಹಚ್ಚಿಕೊಂಡಿದೆ. ಇದರ ಜೊತೆಗೆ ಲಕ್ಷಾಂತರ ರೂ ಗಳ ತಲೆದಿಂಬು ಹಾಗೂ ಹಾಸಿಗೆಗಳು ದಸ್ತಾನು ಇದ್ದವು. ದಾಸ್ತಾನು ಕೊಠಡಿಗೆ ಬೆಂಕಿ ಹಚ್ಚಿಕೊಂಡಿದೆಯಾದರೂ ದೊಡ್ಡ

ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ| ಲಕ್ಷಾಂತರ ರೂ. ನಷ್ಟ Read More »

ಕರ್ತವ್ಯದ ವೇಳೆ ಹಸಿರು ಟೋಪಿ ಧರಿಸಿದ ಬಿಎಂಟಿಸಿ ಕಂಡಕ್ಟರ್| ಮಹಿಳೆಯಿಂದ‌ ಕಂಡಕ್ಟರ್ ಗೆ ಕ್ಲಾಸ್

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಆಗಿರುವ ಮುಸ್ಲಿಂ ವ್ಯಕ್ತಿ, ಕರ್ತವ್ಯದ ವೇಳೆ ಹಸಿರು ಬಣ್ಣದ ಟೋಪಿ ಧರಿಸಿ ಕಾರ್ಯ ನಿರ್ವಹಿಸುತ್ತಿದ್ದರು. ಇದನ್ನು ಮಹಿಳೆಯೊಬ್ಬರು ಪ್ರಶ್ನಿಸಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸರ್ಕಾರಿ ಸೇವೆಯಲ್ಲಿರುವಾಗ ಸರ್ಕಾರವೇ ಸಮವಸ್ತ್ರ ನೀಡುತ್ತದೆ, ಅದರಲ್ಲಿ ಈ ಹಸಿರು ಟೋಪಿ ಕೂಡ ಭಾಗವಾಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಕಂಡಕ್ಟರ್‌ ಹಾರಿಕೆ ಉತ್ತರ ನೀಡುತ್ತಲೇ ಟೋಪಿಯನ್ನು ತೆಗೆಯಲು ನಿರಾಕರಿಸುತ್ತಾರೆ. ಈ ವಿಡಿಯೋ ವೈರಲ್‌ ಆಗಿದ್ದು, ಮಹಿಳೆಯ ಧೈರ್ಯವನ್ನು ಮೆಚ್ಚಲೇಬೇಕು ಎಂದು ಕೆಲವರು

ಕರ್ತವ್ಯದ ವೇಳೆ ಹಸಿರು ಟೋಪಿ ಧರಿಸಿದ ಬಿಎಂಟಿಸಿ ಕಂಡಕ್ಟರ್| ಮಹಿಳೆಯಿಂದ‌ ಕಂಡಕ್ಟರ್ ಗೆ ಕ್ಲಾಸ್ Read More »

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ…

ಸಮಗ್ರ ನ್ಯೂಸ್: ರೈಲಿನ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೋಗುವ ಭಕ್ತರಿಗೆ ಪ್ರಮುಖ ಮಾಹಿತಿಯೊಂದಿದೆ. ಜುಲೈ 17ರಿಂದ ಅನ್ವಯವಾಗುವಂತೆ ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ನೈಋತ್ಯ ರೈಲ್ವೆ ಈ ಕುರಿತು ಆದೇಶ ಹೊರಡಿಸಿದೆ. ರೈಲು ಸಂಖ್ಯೆ 16540 ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಈ ರೈಲು ರಾಜಧಾನಿ ಬೆಂಗಳೂರು ಮತ್ತು ಕರ್ನಾಟಕದ ಕರಾವಳಿಯನ್ನು ಸಂಪರ್ಕಿಸುತ್ತದೆ. ಈ ರೈಲು ಹಾಸನ, ಸಕಲೇಶಪುರ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಯಡಿಯೂರು, ಕುಣಿಗಲ್,

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ… Read More »

ಶಸ್ತ್ರ ತ್ಯಾಗ ಮಾಡದ ಪುತ್ತಿಲ| ಕಟೀಲ್ ರಕ್ಷಣೆಗಾಗಿ ಒಂದು ಹೆಜ್ಜೆ ಹಿಂದಿಟ್ಟ ಸಂತೋಷ್| ದೆಹಲಿಗೆ ಹೋಗಿ ಬಂದಿರುವ ಪುತ್ತಿಲರ ಮುಂದಿನ ನಿರ್ಧಾರವೇನು??

ಸಮಗ್ರ ನ್ಯೂಸ್: ಬಿಜೆಪಿಯ ಭದ್ರಕೋಟೆ ಕರಾವಳಿಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತೆ ಬಿಜೆಪಿಗೆ ಬಿಸಿ ತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಾಗಾಗಿ ಅರುಣ್ ಕುಮಾರ್ ಪುತ್ತಿಲ ಬಂಡಾಯ ಶಮನಕ್ಕೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಕಣಕ್ಕೆ ಇಳಿದಿದ್ದಾರೆ ಎಂದು ವರದಿಯಾಗಿದೆ. ಅರುಣ್ ಕುಮಾರ್ ಪುತ್ತಿಲ ಅವರನ್ನು ದೆಹಲಿಗೆ ಕರೆಸಿಕೊಂಡು ಬಿಎಲ್​ ಸಂತೋಷ್ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ರಾಜ್ಯದ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ. ಈ ವೇಳೆ ಪುತ್ತಿಲ ಅವರಿಗೆ ಸಮಸ್ಯೆ

ಶಸ್ತ್ರ ತ್ಯಾಗ ಮಾಡದ ಪುತ್ತಿಲ| ಕಟೀಲ್ ರಕ್ಷಣೆಗಾಗಿ ಒಂದು ಹೆಜ್ಜೆ ಹಿಂದಿಟ್ಟ ಸಂತೋಷ್| ದೆಹಲಿಗೆ ಹೋಗಿ ಬಂದಿರುವ ಪುತ್ತಿಲರ ಮುಂದಿನ ನಿರ್ಧಾರವೇನು?? Read More »

ಮಂಗಳೂರು: ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ಇಲಾಖೆ ನಿಗಾ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳ ಮೇಲೆ ಮಂಗಳೂರು ನಗರ ಪೊಲೀಸರು ನಿಗಾ ವಹಿಸಿದ್ದಾರೆ. ಇಲಾಖೆ ಧಾರ್ಮಿಕವಾಗಿ ಅಶಾಂತಿ ಸೃಷ್ಠಿಸುವ ಹಾಗೂ ಶಾಂತಿ ಸೌಹಾರ್ದತೆ ಕದಡುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದೆ. ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್‌ಬುಕ್, ಇನ್ಸಾ ಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್‌ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು

ಮಂಗಳೂರು: ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ಇಲಾಖೆ ನಿಗಾ Read More »

ಬೆಳ್ತಂಗಡಿ: ಜಾಗದ ತಕರಾರು ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟು ಅಂತ್ಯ..!

ಸಮಗ್ರ ನ್ಯೂಸ್: ಪವಾಡವಿರುವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟ ಪ್ರಸಂಗ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೇ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ

ಬೆಳ್ತಂಗಡಿ: ಜಾಗದ ತಕರಾರು ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟು ಅಂತ್ಯ..! Read More »