ಕೊಡಗು: ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ನಕ್ಸಲ್ ಬೆದರಿಕೆ
ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಬಂದಿದ್ದು ಬೆದರಿಕೆ ಪತ್ರ ಕೊನೆಯಲ್ಲಿ ನಕ್ಸಲ್ ಬಾರಿ ಜಿಂದಾಬಾದ್ ಎಂಬ ಪದ ಉಲ್ಲೇಖವಾಗಿದ್ದು ಈ ಬಗ್ಗೆ ಕೃಷ್ಣಮೂರ್ತಿ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ನಲ್ಲಿ ಬೆದರಿಕೆ ಪತ್ರ ಬಂದಿದ್ದು ಈ ಪತ್ರ ಓದಲು ನೀನು ಬದುಕಿರುವುದಕ್ಕೆ ಅಭಿನಂದನೆ ಗೌರಿ ಕೊಂದವರಿಗೆ ನಮ್ಮ ಸರಕಾರ ಇದ್ದಾಗ ಶಿಕ್ಷೆ ನೀಡಿದ್ದೇವೆ ಆರೋಪಿತರ ಬಿಡುಗಡೆ ಪ್ರಯತ್ನ ತಕ್ಷಣ ನಿಲ್ಲಿಸು ಇದಕ್ಕಾಗಿ […]
ಕೊಡಗು: ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ನಕ್ಸಲ್ ಬೆದರಿಕೆ Read More »









