ಕರಾವಳಿ

ಸಂಪಾಜೆ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಬೇಟೆಯಾಡಿದ ಅರಣ್ಯ ಅಧಿಕಾರಿಗಳು

ಸಮಗ್ರ ನ್ಯೂಸ್: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರ ಮನೆಗೆ ದಾಳಿ ನಡೆಸಿ ಕಾಡು ಪ್ರಾಣಿ ಮಾಂಸ ಹಾಗೂ ಕೋವಿಯನ್ನು ವಶಪಡಿಸಿಕೊಂಡ ಘಟನೆ ಸಂಪಾಜೆ ವಲಯದ ದಬ್ಬಾಡ್ಕ ಉಪ ವಲಯದ ಪಟ್ಟಿಘಾಟ್ ಸಮೀಪದ ನಡೆದಿದೆ. ಮದನ್ ಕುಮಾರ್ ಹೊಸೂರು, ಪಾನೇಡ್ಕ ಗಣಪತಿ, ಹಾಗೂ ಪ್ರಸನ್ನ ಪಾನೇಡ್ಕ ಇವರ ಮನೆಗೆ ದಾಳಿ ಮಾಡಿದ್ದು, ಈ ವೇಳೆ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ.ಈ ವೇಳೆ ಆರೋಪಿಗಳು ತಲೆಮಾರೆಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯ

ಸಂಪಾಜೆ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಬೇಟೆಯಾಡಿದ ಅರಣ್ಯ ಅಧಿಕಾರಿಗಳು Read More »

ಪುತ್ತೂರು: ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೊಟ್ಟೆತ್ತಡ್ಕ ನೇಮಕ ಸಮಗ್ರ ನ್ಯೂಸ್: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಜರ್ನಲಿಸ್ಟ್ ಯೂನಿಯನ್ ಘಟಕದ ಸ್ಥಾಪಕಾಧ್ಯಕ್ಷರಾದ ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಅವರ ನೇತೃತ್ವದಲ್ಲಿ ಜು.9ರಂದು ನಡೆದ ಯೂನಿಯನ್ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಪುತ್ತೂರು: ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ Read More »

ಕಡಬ: ಜಾಗದ ತಕರಾರು ಸೈನಿಕನ ಪತ್ನಿಯ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕಲ್ಲುಗುಡ್ಡೆಯ ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದ ಘಟನೆ ನಡೆದಿದೆ. ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದಿದ್ದು, ಜಾಗದ ತಕರಾರಿನ ವಿಚಾರದಲ್ಲಿ ಪಕ್ಕದ ಮನೆಯ ನಾಲ್ವರಿಂದ ಫೌಝಿಯಾ ಮೇಲೆ ಹಲ್ಲೆ ಮಾಡಿದ್ದಾರೆ. ನಿತ್ಯ ಜಾಗದ ವಿಚಾರದಲ್ಲಿ ವಿನಾಕಾರಣ ಪುಂಡರ ಗ್ಯಾಂಗ್ ವೊಂದು ಜಗಳವಾಡುತ್ತಿದ್ದರು. ಕಲ್ಲುಗುಡ್ಡೆಯಲ್ಲಿ ತಂದೆಯ ಮನೆಗೆ ಫೌಝಿಯಾ ಹೋಗಿದ್ದರು, ಈ ಸಂದರ್ಭ ತಂದೆ ಹಾಗೂ ಮಗಳು

ಕಡಬ: ಜಾಗದ ತಕರಾರು ಸೈನಿಕನ ಪತ್ನಿಯ ಮೇಲೆ ಹಲ್ಲೆ Read More »

SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ|ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಬಾಗಿ

ಸಮಗ್ರನ್ಯೂಸ್:ಮಂಗಳೂರು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ಕ್ಷೇತ್ರ ಸಮಿತಿಯ ವತಿಯಿಂದ ಎಸ್‌ಡಿಪಿಐ ಪಕ್ಷದ ಸಮಾವೇಶ ಭಾನುವಾರ ದೇರಳಕಟ್ಟೆಯ ಬಿಸಿಸಿ ಆಡಿಟೋರಿಯಂನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಮಂಗಳೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ ವಹಿಸಿದರು.ಸಮಾವೇಶದ ಪ್ರಾಸ್ತಾವಿಕ ಭಾಷಣವನ್ನು ಮಾಡಿದ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಶೋಷಿತ ,ಮತ್ತು ಅಲ್ಪಸಂಖ್ಯಾತ,ಹಿಂದುಳಿದ ಸಮುದಾಯಗಳನ್ನು ರಾಜಕೀಯ ಹಾಗೂ ಸಾಮಾಜಿಕ ವಾಗಿ ದೇಶದ ಮುಖ್ಯ ವಾಹಿನಿಗೆ ತಂದು ಅವರ ಕೈಗಳಿಗೆ ಅಧಿಕಾರ ಹಸ್ತಾಂತರ ಮಾಡುವ ದಿನದವರೆಗೂ SDPI

SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ|ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಬಾಗಿ Read More »

ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ

ಸಮಗ್ರ ನ್ಯೂಸ್: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು.9 ರಂದು ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 9ನೇ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 9 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ “ನಿರಂತರ ಯೋಗ ತರಬೇತಿ ಕೇಂದ್ರ” ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಗೌರಿತಾ ಕೆ.ಜಿ. 5ನೇ ಸ್ಥಾನಗಳಿಸುತ್ತಾರೆ. ಇವರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಯೋಗ ಗುರು ಶರತ್ ಮರ್ಗಿಲಡ್ಕ ಅವರು ಮಾರ್ಗದರ್ಶನ ನೀಡಿರುತ್ತಾರೆ.

ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ Read More »

ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ

ಸಮಗ್ರ ನ್ಯೂಸ್: ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜು.9 ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ ಲಭಿಸಿದೆ. ಶರತ್ ಅಡ್ಕಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ ಸೋನಾ ಅಡ್ಕಾರ್ 9 ರಿಂದ 12ನೇ ವಯೋಮಾನದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕುಶಾಲಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ ಹಾರ್ದಿಕ ಕೆರೆಕ್ಕೋಡಿ 7ನೇ ಸ್ಥಾನ ಹಾಗೂ ಸ್ವಂತ ಆಯ್ಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ Read More »

ಭ್ರಷ್ಟಾಚಾರ ಅಭಿಯಾನ V/s ಜಾಹೀರಾತು ರಹಿತ ವರದಿ| ಜಾಹೀರಾತು ಮೂಲಗಳು ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರ : ಶೈಲೇಶ್ ಅಂಬೆಕಲ್ಲು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಸ್ಥಳೀಯ ಪತ್ರಿಕೆಯೊಂದು ಗ್ರಾಮಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಅಭಿಯಾನ ನಡೆಸಲು ಮುಂದಾಗಿದ್ದು, ಗ್ರಾಮ ಪಂಚಾಯತ್ ಸದಸ್ಯರೋರ್ವರು ಕಾರ್ಯಕ್ರಮದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆ ಪತ್ರಿಕೆಯ ವರದಿಗಾರರೊಂದಿಗೆ ನಡೆದ ಚರ್ಚೆ ವೇಳೆ ಜಾಹೀರಾತು ರಹಿತವಾಗಿ ಪತ್ರಿಕೆ ನಡೆಸಿ ಎಂದು ಸದಸ್ಯರು ಹೇಳಿರುವುದಾಗಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ದೇವಚಳ್ಳ ಗ್ರಾ.ಪಂ ಸದಸ್ಯ ಸ್ಪಷ್ಟನೆ ನೀಡಿದ್ದಾರೆ. ಘಟನೆಯ ವಿವರ: ಸುಳ್ಯ ತಾಲೂಕಿನ ದೇವಚಳ್ಳ ಗ್ರಾ.ಪಂ ನ ಗ್ರಾಮಸಭೆ ನಡೆದಿದ್ದು, ಸಭೆಯಲ್ಲಿ ಸ್ಥಳೀಯ

ಭ್ರಷ್ಟಾಚಾರ ಅಭಿಯಾನ V/s ಜಾಹೀರಾತು ರಹಿತ ವರದಿ| ಜಾಹೀರಾತು ಮೂಲಗಳು ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರ : ಶೈಲೇಶ್ ಅಂಬೆಕಲ್ಲು Read More »

ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ “ಬ್ರಹ್ಮಗಂಟು” ಖ್ಯಾತಿಯ ಭರತ್ ಬೋಪಣ್ಣ

ಸಮಗ್ರ ನ್ಯೂಸ್: ಝೀ ಕನ್ನಡ “ಬ್ರಹ್ಮಗಂಟು” ಧಾರವಾಹಿ “ಲಕ್ಕಿ” ಖ್ಯಾತಿಯ ಬಹುಭಾಷಾ ನಾಯಕ ನಟ “ಭರತ್ ಬೋಪಣ್ಣ” ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ|

ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ “ಬ್ರಹ್ಮಗಂಟು” ಖ್ಯಾತಿಯ ಭರತ್ ಬೋಪಣ್ಣ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲ್ಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಮತ್ತು ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯದ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬಾಳಿಲ ಒಕ್ಕೂಟದಲ್ಲಿ ಮಾಡಲಾಯಿತು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ತ್ರಿವೇಣಿ ರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆ ವಲಯದ ವಲಯ ಅಧ್ಯಕ್ಷರು ಶ್ರೀಮತಿ ವೇದ ಶೆಟ್ಟಿ.ಹೆಚ್ ರವರು ದೀಪ ಬೆಳಗುವುದರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ Read More »

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್:‌ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆ ಕಾಲು ಸಂಕದಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಮೂರು ದಿವಸದಿಂದ ಕಾರ್ಯಾಚರಣೆ ಮಾಡುತ್ತಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ದಿವಸದ ಕಾರ್ಯಾಚರಣೆ ಬಳಿಕ ಪೆರಾಜೆಯ ನೆಡ್ಚಿಲ್ ಸಮೀಪದ ಕಣಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಎಸ್‌ಡಿಆಎರ್‌ ಎಫ್‌ ತಂಡ, ಅಗ್ನಿಶಾಮಕ ದಳ ಸುಳ್ಯ, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ, SKSSF ಅರಂತೋಡು ಕಲ್ಲುಗುಂಡಿ ವಿಖಾಯ ತಂಡ, ಕಂದಾಯ ಇಲಾಖೆ,

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »