ಸಂಪಾಜೆ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಬೇಟೆಯಾಡಿದ ಅರಣ್ಯ ಅಧಿಕಾರಿಗಳು
ಸಮಗ್ರ ನ್ಯೂಸ್: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರ ಮನೆಗೆ ದಾಳಿ ನಡೆಸಿ ಕಾಡು ಪ್ರಾಣಿ ಮಾಂಸ ಹಾಗೂ ಕೋವಿಯನ್ನು ವಶಪಡಿಸಿಕೊಂಡ ಘಟನೆ ಸಂಪಾಜೆ ವಲಯದ ದಬ್ಬಾಡ್ಕ ಉಪ ವಲಯದ ಪಟ್ಟಿಘಾಟ್ ಸಮೀಪದ ನಡೆದಿದೆ. ಮದನ್ ಕುಮಾರ್ ಹೊಸೂರು, ಪಾನೇಡ್ಕ ಗಣಪತಿ, ಹಾಗೂ ಪ್ರಸನ್ನ ಪಾನೇಡ್ಕ ಇವರ ಮನೆಗೆ ದಾಳಿ ಮಾಡಿದ್ದು, ಈ ವೇಳೆ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ.ಈ ವೇಳೆ ಆರೋಪಿಗಳು ತಲೆಮಾರೆಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯ
ಸಂಪಾಜೆ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಬೇಟೆಯಾಡಿದ ಅರಣ್ಯ ಅಧಿಕಾರಿಗಳು Read More »










