ಕರಾವಳಿ

ಮಂಗಳೂರು: ವಾರದ ರಜೆ ಸವಿಯಲು ರೆಸಾರ್ಟ್ಗೆ ಬಂದ ಹುಡುಗಿಯರು ಯಮಪಾದಕ್ಕೆ| ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು

ಸಮಗ್ರ ನ್ಯೂಸ್: ವಾರದ ರಜೆ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು ಕೊಳಕ್ಕಿಳಿದು ವಿಲ ವಿಲ ಒದ್ದಾಡಿ ಪ್ರಾಣ ಕಳಕೊಂಡಿದ್ದಾರೆ. ಮೈಸೂರಿನ ವಿಜಯನಗರ 2ನೇ ಅಡ್ಡರಸ್ತೆಯ ನಿವಾಸಿ ಕೀರ್ತನಾ ಎನ್.(21), ಮೈಸೂರು ಕುರುಬರಹಳ್ಳಿ ನಿವಾಸಿ ನಿಶಿತಾ ಎಂ.ಡಿ.(21), ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಸ್ (20) ಮೃತಪಟ್ಟವರಾಗಿದ್ದು, ಮೂವರು ಒಂದೇ ಕಾಲೇಜಿನಲ್ಲಿ […]

ಮಂಗಳೂರು: ವಾರದ ರಜೆ ಸವಿಯಲು ರೆಸಾರ್ಟ್ಗೆ ಬಂದ ಹುಡುಗಿಯರು ಯಮಪಾದಕ್ಕೆ| ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು Read More »

ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟದಲ್ಲಿ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಕೇಸು ದಾಖಲು

ಸಮಗ್ರ ನ್ಯೂಸ್: ನ.15ರಂದು ಮಧ್ಯಾಹ್ನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ನ.15ರಂದು ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ

ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟದಲ್ಲಿ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಕೇಸು ದಾಖಲು Read More »

ನ.16: ಒಕ್ಕಲಿಗ ಸೇವಾವಾಹಿನಿಯಿಂದ ಮನೆನಿರ್ಮಾಣಕ್ಕೆ ನೆರವಿನ‌ ಹಸ್ತ| ಕಾವೂರು ಮಠಾದೀಶರಿಂದ ಪಾಂಬಾರು ತೀರ್ಥರಾಮ ಗೌಡರಿಗೆ ಕೆಂಪುಕಲ್ಲು ಹಸ್ತಾಂತರ ಸಮಾರಂಭ

ಸಮಗ್ರ ನ್ಯೂಸ್: ಸಮಾನ ಮನಸ್ಕ ಒಕ್ಕಲಿಗ ಯುವಕರು ಸಮಾಜದ ಕಡುಬಡತನ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆಯ ನೆರವಾಗುವ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ಒಕ್ಕಲಿಗ ಗೌಡ ಸೇವಾವಾಹಿನಿ ದ.ಕ., ಕರ್ನಾಟಕ. ಟ್ರಸ್ಟ್ ನ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನ.16ರಂದು ನೆರವಿನ ಹಸ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಒಕ್ಕಲಿಗ ಸಮಾಜದ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಆಲಂಗಾರು ನಿವಾಸಿ ಪಾಂಬಾರು ತೀರ್ಥರಾಮ ಗೌಡರ

ನ.16: ಒಕ್ಕಲಿಗ ಸೇವಾವಾಹಿನಿಯಿಂದ ಮನೆನಿರ್ಮಾಣಕ್ಕೆ ನೆರವಿನ‌ ಹಸ್ತ| ಕಾವೂರು ಮಠಾದೀಶರಿಂದ ಪಾಂಬಾರು ತೀರ್ಥರಾಮ ಗೌಡರಿಗೆ ಕೆಂಪುಕಲ್ಲು ಹಸ್ತಾಂತರ ಸಮಾರಂಭ Read More »

ಹವಾಮಾನ ಸಮಾಚಾರ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ನ.15) ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ,

ಹವಾಮಾನ ಸಮಾಚಾರ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ Read More »

ಪುತ್ತೂರು: ಭಕ್ತಾದಿಗಳ ಗಮನಕ್ಕೆ; ಮಹಾಲಿಂಗೇಶ್ವರನ ದರ್ಶನಕ್ಕೆ ಹೀಗೆ ಬಂದ್ರೆ ಮಾತ್ರ ಪ್ರವೇಶ!!

ಸಮಗ್ರ ನ್ಯೂಸ್: ಭಕ್ತಾದಿಗಳ ಗಮನಕ್ಕೆ – ದೇವರ ದರ್ಶನಕ್ಕೆ ಬರುವಾಗ ಸಾಧ್ಯವಾದಷ್ಟು ಸ್ವಚ್ಛವಾದ, ಶುಭ್ರವಾದ, ಸಭ್ಯವಾದ ಉಡುಪುಗಳನ್ನು ಧರಿಸಿಯೇ ಬನ್ನಿ.ಹೀಗೆ ಸೀರೆ, ಚೂಡಿದಾರ್ ಉಟ್ಟ ಮಹಿಳೆಯರು, ಬಿಳಿಪಂಚೆ, ಬಿಳಿ ಅಂಗಿ, ಹೆಗಲಿಗೊಂದು ಶಾಲು ಹಾಕಿದ ಹಾಗೂ ಪ್ಯಾಂಟು, ಪೂರ್ಣತೋಳಿನ ಅಂಗಿ ಹಾಕಿದ ಪುರುಷರು ಇರುವ ಚಿತ್ರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಳಗಳಲ್ಲಿ ಒಂದಾದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಬೋರ್ಡ್ ಒಂದನ್ನು ಹಾಕಲಾಗಿದೆ. ಸದ್ಯಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅವಧಿ ಮುಗಿದಿದ್ದು, ಇದೀಗ ಸರಕಾರಿ

ಪುತ್ತೂರು: ಭಕ್ತಾದಿಗಳ ಗಮನಕ್ಕೆ; ಮಹಾಲಿಂಗೇಶ್ವರನ ದರ್ಶನಕ್ಕೆ ಹೀಗೆ ಬಂದ್ರೆ ಮಾತ್ರ ಪ್ರವೇಶ!! Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ..

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋ ರೂಂ ನಲ್ಲಿ ಆಫರ್ ಗಳ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಮೊದಲನೇ ಬಹುಮಾನ ವೀಕ್ಷಿತ ಉಪ್ಪಿನಂಗಡಿ (ಸೋಫಾ ಸೆಟ್) ಕೂಪನ್ ನಂ.4589,ಎರಡನೇ ಬಹುಮಾನ ಹಸೀನಾ ಚಿಕ್ಕಮಗಳೂರು (ವಾಟರ್ purifier) ಕೂಪನ್ ನಂ.4375, ಮೂರನೇ ಬಹುಮಾನ ಸಮಂತ ಕಲ್ಲಡ್ಕ (ಸ್ಟಾಂಡ್ ಫ್ಯಾನ್) ಕೂಪನ್ ನಂ.4334, ಕೂಪನ್ ನಂ.2745, (consolation cooker 3L )ಅನಾಗ ಕಾಮತ್ ಪುತ್ತೂರು ಕೂಪನ್ ನಂ. 4492, ಪ್ರೈಸ್ ಮಾಲತಿ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ.. Read More »

ಹವಾಮಾನ ಸಮಾಚಾರ| ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

ಹವಾಮಾನ ಸಮಾಚಾರ| ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಮುನ್ಸೂಚನೆ Read More »

ಸತ್ಯಜಿತ್‌ ಸುರತ್ಕಲ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಇವರ ತಾಯಿ ಭಾರತಿ ವಾಸುದೇವ ನಿಧನರಾಗಿದ್ದಾರೆ. ಇವರು ನ.12ರ ಬೆಳಿಗ್ಗೆ ಮೃತ ಹೊಂದಿದ್ದಾರೆ. ಮೃತರು ಪತ್ನಿ ವಾಸುದೇವ, ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ ಸಹೋದರಿಯನ್ನು ಅಗಲಿದ್ದಾರೆ.

ಸತ್ಯಜಿತ್‌ ಸುರತ್ಕಲ್ ಗೆ ಮಾತೃವಿಯೋಗ Read More »

ಪಕ್ಷಿಕೆರೆ ಕೊಲೆ ಪ್ರಕರಣ| ಕಾರ್ತಿಕ್ ಭಟ್ ತಾಯಿ, ಸಹೋದರಿ ಅರೆಸ್ಟ್| ಠಾಣೆಯಲ್ಲಿ ನಡೆಯಿತು ಮೆಗಾ ಹೈಡ್ರಾಮ!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂದಿಸಿದ್ದಾರೆ. ಶ್ಯಾಮಲಾ ಭಟ್(61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್(36) ಬಂಧಿತರು. ಇಬ್ಬರ ವಿರುದ್ಧ ಕಾರ್ತಿಕ್ ಭಟ್ ಪತ್ನಿಯ ತಾಯಿ ಸಾವಿತ್ರಿ ನೀಡಿದ ದೂರಿನಂತೆ 308 ಭಾರತೀಯ ನ್ಯಾಯ ಸಂಹಿತೆ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಳೆದ ದಿನದ ಹಿಂದೆ ಪೊಲೀಸ್

ಪಕ್ಷಿಕೆರೆ ಕೊಲೆ ಪ್ರಕರಣ| ಕಾರ್ತಿಕ್ ಭಟ್ ತಾಯಿ, ಸಹೋದರಿ ಅರೆಸ್ಟ್| ಠಾಣೆಯಲ್ಲಿ ನಡೆಯಿತು ಮೆಗಾ ಹೈಡ್ರಾಮ! Read More »

ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ!

ಸಮಗ್ರ ನ್ಯೂಸ್ :ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿದೆ.ಮಂಗಳೂರಿನ ಬೆಂಗರೆ ನಿವಾಸಿ ಮಹಮ್ಮದ್ ಮುಸ್ತಫಾ ಹಲ್ಲೆಗೊಳಗಾದ ಯುವಕನಾಗಿದ್ದು ಸಜಿಪನಡುವಿನ ಯುವತಿಯೊಂದಿಗೆ ಪ್ರೇಮದೊಂದಿಗಿದ್ದ ಎನ್ನಲಾಗಿದೆ. ರಾತ್ರಿ ವೇಳೆ ಯುವತಿಯನ್ನು ಭೇಟಿಯಾಗಲು ಹೋದ ಸಂದರ್ಭ ಮುಸ್ತಾಫಾನನ್ನು ಹಿಡಿದು ಅರೆ

ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ! Read More »