ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್
ಸಮಗ್ರ ನ್ಯೂಸ್: 2020 ರ ಗೋಹತ್ಯೆ ವಿರೋಧಿ ಕಾಯ್ದೆಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದ್ದರೂ, ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದಿಂದ ಸ್ಪಷ್ಟವಾದ ಹೇಳಿಕೆಯನ್ನು ಪದೇ ಪದೇ ಬಯಸುತ್ತಿದೆ. ಜೊತೆಗೆ ಕಲಾಪದಲ್ಲಿ ಈ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ಗೋಹತ್ಯೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಆರೋಪಿಸಿ ಜುಲೈ 5 ರಂದು ವಿಧಾನ ಮಂಡಲದ ಕಲಾಪವನ್ನು ಸ್ಥಗಿತಗೊಳಿಸಿದ್ದಾರೆ. ಮೈಸೂರಿನಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ […]
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್ Read More »









