ಬೆಂಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ
ಸಮಗ್ರ ನ್ಯೂಸ್ : ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಜು. 2ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಪವಿತ್ರಾ ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ್ ಗೌಡ ಎಂಬಾತನನ್ನು ಎರಡನೇ ವಿವಾಹವಾಗಿದ್ದಳು. ಚೇತನ್ ಕಂಪೆನಿಯೊಂದರ ಮಾಲೀಕನಾಗಿದ್ದು, ಇತ್ತೀಚೆಗೆ ಚೇತನ್ಗೆ ಮತ್ತೊರ್ವ ಯುವತಿಯ ಸಂಪರ್ಕ ಬೆಳೆದಿದ್ದು, ಇದೇ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಈ ಬಗ್ಗೆ ತನ್ನ […]
ಬೆಂಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆ Read More »










