ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ…

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ, ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪರಾರಿಯಾದ ಆರೋಪಿಗಳಿಗೆ ಶರಣಾಗಲು ಎನ್ಐಎ ಕೋರ್ಟ್ ಜೂನ್ 30 ರಂದು ಕೊನೆಯ ಅವಕಾಶ ನೀಡಲಾಗಿತ್ತು. ಆದರೆ ಎನ್ಐಎ ನ್ಯಾಯಾಲಯಕ್ಕೆ ಯಾವ ಆರೋಪಿಗಳು ಕೂಡ ಹಾಜರಾಗಿಲ್ಲ ಎಂದು ಮಾಹಿತಿ ದೊರಕಿದೆ. ಪ್ರಮುಖ ಆರೋಪಿಗಳು ಶರಣಾಗಲು ಡೆಡ್ ಲೈನ್: ಉಮರ್ ಫಾರುಕ್, ಅಬುಬಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಕೊಲೆ ಪ್ರಕರಣದಲ್ಲಿ ಎನ್​‌.ಐ.ಎಗೆ ಬೇಕಾಗಿರುವ ಮೋಸ್ಟ್​ ವಾಂಟೆಡ್​ ಆರೋಪಿಗಳಾಗಿದ್ದು, ಕೊಡಗಿನ ತುಫೈಲ್ ಎಮ್.ಹೆಚ್ ಈ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ… Read More »

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ಹೇಳಿದೆ. ಟ್ವೀಟ್ ನಲ್ಲಿ ವಿರೋಧ ಪಕ್ಷ ನಾಯಕನಲ್ಲಿ ಇರಬೇಕಾದ ಲಕ್ಷಣಗಳನ್ನೂ ಕಾಂಗ್ರೆಸ್ ತಿಳಿಸಿದೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ Read More »

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ. ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು Read More »

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂದಿನ ಒಂದು ವಾರ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜು.3ರ ವರೆಗೆ ಯೆಲ್ಲೋ ಅಲರ್ಚ್‌ ಹಾಗೂ ಜು.4 ಮತ್ತು 5ರಂದು ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಸಮುದ್ರತೀರದ ನಿವಾಸಿಗಳು ಮತ್ತು ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜುಲೈ 1ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಹಾಗೂ ಜುಲೈ 2ರಂದು ಉತ್ತರ ಕನ್ನಡ,

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ ಭಾಗ ಸೇರಿದಂತೆ ಹಲವೆಡೆನಕಲಿ ನೋಟಿನ ಹಾವಳಿ|ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI

Samagra news: ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 FIR ಗಳು ದಾಖಲಾಗಿವೆ. ಕರಾವಳಿಯ ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚಿನ ಬ್ಯಾಂಕ್’ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. RBIಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ. RBI ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ

ಕರಾವಳಿ ಭಾಗ ಸೇರಿದಂತೆ ಹಲವೆಡೆನಕಲಿ ನೋಟಿನ ಹಾವಳಿ|ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI Read More »

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ Read More »

ಬೆಳ್ತಂಗಡಿ: ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ನೇತ್ರಾವತಿ ಪೀಕ್ ಪಾಯಿಂಟ್ ಗೆ ಟ್ರಕ್ಕಿಂಗ್ ಬಂದಿದ್ದ ಮೈಸೂರು ಮೂಲದ ಪ್ರವಾಸಿ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವನನ್ನು ಮೈಸೂರಿನ ರಕ್ಷಿತ್ (27) ಎಂದು ಗುರುತಿಸಲಾಗಿದೆ. ಮೈಸೂರು ಮೂಲದ 7 ಯುವಕರ ತಂಡ ಟ್ರಕ್ಕಿಂಗ್ ಗೆ ಆಗಮಿಸಿದ್ದರು. ಕುದುರೆಮುಖದಿಂದ- ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್‌ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು- ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.

ಬೆಳ್ತಂಗಡಿ: ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು Read More »

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ ಟಿಸಿ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿವಿಧ ಪದವಿ ಕೋರ್ಸ್‌ಗಳ ಪರೀಕ್ಷೆಗಳು ಆಗಸ್ಟ್‌ ನಲ್ಲಿ ನಡೆಯುವುದರಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ. ಈ ಹಿಂದೆ 2022-23 ಸಾಲಿನ ಸ್ನಾತಕೋತ್ತರ, ಡಿಪ್ಲೋಮಾ ಬಿ.ಫಾರ್ಮ, ಕಾನೂನು ಪದವಿ ಹಾಗೂ ಮುಂತಾದ ಕೋರ್ಸುಗಳ ಪದವಿವಿದ್ಯಾರ್ಥಿಗಳ ಬಸ್‌ಪಾಸ್ ಜೂನ್ 2023ರ ಅಂತ್ಯದವರೆಗೆ ಮಾತ್ರ ವಿಸ್ತರಿಸಲಾಗಿತ್ತು. ಆದರೆ ಪದವಿ ವಿದ್ಯಾರ್ಥಿಗಳಿಗೆ ಜುಲೈ/ಆಗಸ್ಟ್ ನಲ್ಲಿ ಪರೀಕ್ಷೆಗಳು ನಡೆಯಲಿದ್ದು ಈ ಕುರಿತು ಆಯಾ ವಿಶ್ವವಿದ್ಯಾನಿಲಯಗಳು ಅಧಿಸೂಚನೆಯನ್ನು ಹೊರಡಿಸಿವೆ. ಈ

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆಎಸ್ಆರ್ ಟಿಸಿ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ.

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ Read More »

ಸುಬ್ರಹ್ಮಣ್ಯ: ಕೆ. ಎಸ್.ಎಸ್. ಕಾಲೇಜಿನಲ್ಲಿ ಹಲಸು ಮೇಳ ಪ್ರದರ್ಶನ | ವಿದ್ಯಾರ್ಥಿಗಳಿಂದ ಹಲಸಿನ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಎಸ್.ಎಸ್. ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಇದರ ಆಶ್ರಯದಲ್ಲಿ ಜೂನ್ 30 ರಂದು ಹಲಸು ಮೇಳ-2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ಶ್ರೀ ಮಂಕುಡೆ ವೆಂಕಟರಮಣ ರಾವ್ ನೆರವೇರಿಸಿದರು. ಮುಖ್ಯ ಅಭ್ಯಾಗತರಾಗಿ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ.ನಿಂಗಯ್ಯ ಭಾಗವಹಿಸಿದ್ದರು. ವಿದ್ಯಾರ್ಥಿಗಳೇ ತಯಾರಿಸಿದ ಹೊಸ ರೀತಿಯ ಸ್ವಾದಿಷ್ಟವಾದ ಹಲಸಿನ ಖಾದ್ಯಗಳ

ಸುಬ್ರಹ್ಮಣ್ಯ: ಕೆ. ಎಸ್.ಎಸ್. ಕಾಲೇಜಿನಲ್ಲಿ ಹಲಸು ಮೇಳ ಪ್ರದರ್ಶನ | ವಿದ್ಯಾರ್ಥಿಗಳಿಂದ ಹಲಸಿನ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟ Read More »