ಕರಾವಳಿ

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್ : ಮಧ್ಯವಯಸ್ಸಿನ ಜೋಡಿಯ ರಾಸಕ್ರೀಡೆಯ ವಿಡಿಯೋ ವೈರಲ್ ಬಳಿಕ ವಿಡಿಯೋದಲ್ಲಿದ್ದ ವ್ಯಕ್ತಿಯ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಬೆನ್ನಲ್ಲೇ ವಿಡಿಯೋ ಮಾಡಿ ಬಳಿಕ ವಿಡಿಯೋ ವೈರಲ್ ಮಾಡಿದ್ದ ಆರೋಪಿಯನ್ನು ಮೂಡಬಿದ್ರಿ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆಯೇ ಘಟನೆಯ ವಿಡಿಯೋ ಚಿತ್ರೀಕರಣವಾಗಿದೆ ಎನ್ನಲಾಗುತ್ತಿದ್ದು, ವಿಡಿಯೋ ಚಿತ್ರೀಕರಿಸಿದ ಆರೋಪಿ ವಿಡಿಯೋದಲ್ಲಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣ ಕೂಡ ಸುಲಿಗೆ ಮಾಡಿದ್ದ ಎಂಬ ಆರೋಪ ಸಾಮಾಜಿಕ

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್ Read More »

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೇರಳದಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ರೀತಿ ಕರ್ನಾಟಕದ ಕರಾವಳಿಯಲ್ಲಿಯೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಸುರಿಯುವ ಮನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಇಡುಕ್ಕಿ, ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ಬುಧವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ಗಳನ್ನು ಹೊರಡಿಸಿದ್ದು, ಬುಧವಾರ ಈ

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಳೆಯಿಂದಾಗಿ ಕಾರವಾರದ ಹಬ್ಬುವಾಡದಲ್ಲಿರುವ ಸರಕಾರಿ ಬಸ್ ನಿಲ್ದಾಣ ಡಿಪೋ ಕಚೇರಿಯೊಳಗೆ ಮಳೆ‌ ನೀರು ನುಗ್ಗಿತ್ತು. ಡಿಪೋ ಕಚೇರಿಯ ಎಲೆಕ್ಟ್ರಾನಿಕ್

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

ಭಾರೀ ಮಳೆ ಮುನ್ಸೂಚನೆ| ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ವಾರ್ತೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜಿಗೆ ಇಂದು ರಜೆ ನೀಡಿ ಉಡುಪಿ ಡಿಸಿ

ಭಾರೀ ಮಳೆ ಮುನ್ಸೂಚನೆ| ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜು.5 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು ಜಿಲ್ಲೆಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಣೆ Read More »

ಭಾರೀ ವರ್ಷಧಾರೆ ಹಿನ್ನೆಲೆ| ಚಿಕ್ಕಮಗಳೂರು ಜಿಲ್ಲೆಗೆ ಹೈ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಿದೆ. ಜು. 5, 6 ಹಾಗೂ 7 ರಂದು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 3 ದಿನ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು, ವಾಹನ ಸವಾರರು ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ ಸೂಚನೆ ನೀಡಲಾಗಿದೆ. ಮಕ್ಕಳು

ಭಾರೀ ವರ್ಷಧಾರೆ ಹಿನ್ನೆಲೆ| ಚಿಕ್ಕಮಗಳೂರು ಜಿಲ್ಲೆಗೆ ಹೈ ಅಲರ್ಟ್ ಘೋಷಣೆ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ| ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮ ನ್ಯೂಸ್ : ಕರಾವಳಿ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.4 ಮತ್ತು 5 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜು. 5 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್ ಆದೇಶಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ| ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯುತ್ತಾರಾ ಶೋಭಾ ಕರಂದ್ಲಾಜೆ!? ಯಡಿಯೂರಪ್ಪ ಹೈಕಮಾಂಡ್ ಗೆ ಹೇಳಿದ ಆ ಗುಟ್ಟೇನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ…

ಸಮಗ್ರ ವಾರ್ತೆ: ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ನೂತನ ಸರ್ಕಾರ ಆರಂಭವಾಗಿ ಅಧಿವೇಶನ ಶುರುವಾದರೂ ಬಿಜೆಪಿ ಅಧ್ಯಕ್ಷರ ನೇಮಕ ಮಾತ್ರ ಇನ್ನೂ ಬಾಕಿಯಾಗಿ ಉಳಿದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಕೂಡ ಅಧ್ಯಕ್ಷ ಆಯ್ಕೆ ಬಗ್ಗೆ ತಲೆಕೆಡಿಸಿಕೊಂಡಿದ್ದು, ಈ ಸ್ಥಾನಕ್ಕೆ ಮಹಿಳೆಯೊಬ್ಬರು ಆಯ್ಕೆಯಾಗುವ ಸಾಧ್ಯತೆ ಇದೆ. ಹಾಲಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಅಧಿಕಾರವಧಿ ಮುಗಿದಿದ್ದು ತುರ್ತಾಗಿ ನೂತನ ಅಧ್ಯಕ್ಷ ನೇಮಕವಾಗಬೇಕಿದೆ. ನೂತನ ಅಧ್ಯಕ್ಷರ ಸ್ಥಾನಕ್ಕೆ ಹಲವು ನಾಯಕರ ಹೆಸರುಗಳು ಕೇಳಿ ಬಂದಿದ್ದು, ಮಾಜಿ ಮುಖ್ಯಮಂತ್ರಿ

ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯುತ್ತಾರಾ ಶೋಭಾ ಕರಂದ್ಲಾಜೆ!? ಯಡಿಯೂರಪ್ಪ ಹೈಕಮಾಂಡ್ ಗೆ ಹೇಳಿದ ಆ ಗುಟ್ಟೇನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ… Read More »

ಕೊಟ್ಟಿಗೆಹಾರ:ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಲಿ – ಮೋಹನ್ ಕುಮಾರ್

ಸಮಗ್ರ ನ್ಯೂಸ್: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು’ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿ ಬಿ.ಜಿ.ಮೋಹನ್ ಕುಮಾರ್ ಹೇಳಿದರು. ಅವರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಜನರ ಇಚ್ಚಾಶಕ್ತಿಯ ಕೊರತೆಯಿಂದ ವನಮಹೋತ್ಸವವು ತನ್ನ ಮಹತ್ವವನ್ನು ಕಳೆದುಕೊಂಡು ಒಣ ಮಹೋತ್ಸವ ಆಗುತ್ತಿದೆ. ಪ್ರಾಣಿ ಪಕ್ಷಿಗಳಿಗೆ ಉಳಿಸಲು ಉತ್ತಮ ಹಣ್ಣಿನ ಗಿಡಗಳನ್ನು ನೆಡುವ ಅಗತ್ಯ ಹಿಂದಿನಿಗಿಂತಲೂ ಈಗ ಹೆಚ್ಚಾಗಿ ಆಗಬೇಕು’ ಎಂದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ

ಕೊಟ್ಟಿಗೆಹಾರ:ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಲಿ – ಮೋಹನ್ ಕುಮಾರ್ Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ Read More »