ಕರಾವಳಿ

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!!

ಸಮಗ್ರ ನ್ಯೂಸ್: ಕರಾವಳಿ ಮತ್ತು ಮಲೆನಾಡು ಭಾಗದಲ್ಲಂತೂ ಕೃಷಿಕರಿಗೆ, ಬಾಣಸಿಗರಿಗೆ, ಅರ್ಚಕರಿಗೆ, ಸಣ್ಣ ಪುಟ್ಟ ಉದ್ಯೋಗ ಮಾಡಿಕೊಂಡಿರುವವರಿಗೆ ಮದುವೆಯೇ ಮರೀಚಿಕೆಯಾದಂತಿದೆ. ಇಂಥಹುದೇ ಪರಿಸ್ಥಿತಿಯನ್ನು ಎದುರಿಸಿದ ಯುವಕನೊಬ್ಬ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರ ನಿವಾಸಿ ಕಿರಗಾರಿ ಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ಯುವಕ. ಕಳೆದ ಹಲವಾರು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ ಅವರಿಗೆ ಕೊನೆಗೂ ಒಂದು ಮದುವೆ ಸೆಟ್‌ ಆಗಲೇ ಇಲ್ಲ. ಇದರಿಂದ ನೊಂದು ಪ್ರಾಣವನ್ನೇ ಕಳೆದುಕೊಳ್ಳುವ ತೀರ್ಮಾನಕ್ಕೆ ಬಂದಿದ್ದಾರೆ […]

ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!! Read More »

ಶ್ರೀಮಂತ ದೇಗುಲಗಳ ಪಟ್ಟಿ ರಿಲೀಸ್ ಮಾಡಿದ ಮುಜುರಾಯಿ ಇಲಾಖೆ| ಈ ಬಾರಿಯೂ ಕುಕ್ಕೆ ಸುಬ್ರಹ್ಮಣ್ಯನೇ ಅತೀ ಶ್ರೀಮಂತ ದೇವರು

ಸಮಗ್ರ ನ್ಯೂಸ್: ರಾಜ್ಯ ಮುಜರಾಯಿ ಇಲಾಖೆ ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮೊದಲ ಸ್ಥಾನ ಪಡೆದಿದೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದೆ. ಯಾವ

ಶ್ರೀಮಂತ ದೇಗುಲಗಳ ಪಟ್ಟಿ ರಿಲೀಸ್ ಮಾಡಿದ ಮುಜುರಾಯಿ ಇಲಾಖೆ| ಈ ಬಾರಿಯೂ ಕುಕ್ಕೆ ಸುಬ್ರಹ್ಮಣ್ಯನೇ ಅತೀ ಶ್ರೀಮಂತ ದೇವರು Read More »

ಯತ್ನಾಳ್, ರೇಣುಕಾಚಾರ್ಯ ಕಿವಿಹಿಂಡಿದ ಬಿಜೆಪಿ| ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ನೀಡದಂತೆ ನೋಟೀಸ್

ಸಮಗ್ರ ನ್ಯೂಸ್: ಇತ್ತೀಚಿಗೆ ಸ್ವಪಕ್ಷೀಯ ನಾಯಕರ ವಿರುದ್ಧ, ಬಿಜೆಪಿ ವಿರುದ್ಧ ಕಿಡಿಕಾರುತ್ತಿರುವಂತ ನಾಯಕರ ಸಂಖ್ಯೆ ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಮುಂದಾಗಿರುವ ಬಿಜೆಪಿ, ಬಹಿರಂಗವಾಗಿ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ಕೊಡುತ್ತಿರುವವರಿಗೆ ಹೇಳಿಕೆ ನೀಡದಂತೆ ಎಚ್ಚರಿಕೆಯ ನೋಟಿಸ್ ಜಾರಿಗೊಳಿಸಿದೆ. ಬಿಜೆಪಿ ಶಿಸ್ತು ಪಾಲನಾ ಸಮಿತಿ ನೀಡಿರುವಂತ ನೋಟಿಸ್ ಬಹಿರಂಗವಾಗಿ ಬಿಜೆಪಿ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಬಿಸಿ

ಯತ್ನಾಳ್, ರೇಣುಕಾಚಾರ್ಯ ಕಿವಿಹಿಂಡಿದ ಬಿಜೆಪಿ| ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ನೀಡದಂತೆ ನೋಟೀಸ್ Read More »

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೂ.150 ಸೇವಾ ಕೇಂದ್ರಗಳು ವಸೂಲಿ ಮಾಡುತ್ತಿವೆ ಎನ್ನಲಾಗುತ್ತಿತ್ತು. ಈಗ ಗೃಹ ಲಕ್ಷ್ಮೀ ಯೋಜನೆಗೂ ಹಾಗೆ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೀಗಾಗಿ ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಒಂದು ರೂ ಕೂಡ ಅರ್ಜಿ ಸಲ್ಲಿಸಲು ಕೊಡುವಂತಿಲ್ಲ. ಉಚಿತ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಒಂದು

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಪೌರ ಕಾರ್ಮಿಕರಿಗೆ ಶುಭ ಸುದ್ದಿ| ಶೀಘ್ರದಲ್ಲೇ ಸೇವೆ ಖಾಯಂ ಸಾಧ್ಯತೆ

ಸಮಗ್ರ ನ್ಯೂಸ್: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 32 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿ ಅಡಿ ಕಾರ್ಯ ನಿರ್ವಹಿಸುತ್ತಿರುವ 40 ಸಾವಿರಕ್ಕೂ ಅಧಿಕ ಪೌರಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಹಿಂದಿನ ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ. ಆದೇಶದ ಅನ್ವಯ ರಾಜ್ಯದ ವಿವಿಧ ಮಹಾನಗರ ಪಾಲಿಕೆ ಮತ್ತು ಸ್ಥಳೀಯ

ಪೌರ ಕಾರ್ಮಿಕರಿಗೆ ಶುಭ ಸುದ್ದಿ| ಶೀಘ್ರದಲ್ಲೇ ಸೇವೆ ಖಾಯಂ ಸಾಧ್ಯತೆ Read More »

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ (ಜೂ.30) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:30.06.2023 ರಂದು ಬೆಳಿಗ್ಗೆ 11.00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ನಾಳೆ ಬೆಳಿಗ್ಗೆ ವಿದ್ಯಾರ್ಥಿಗಳು 11 ಗಂಟೆಯ ಬಳಿಕ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಸುಬ್ರಹ್ಮಣ್ಯ: ಬಸ್ ಇಲ್ಲದೆ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಬಹುದೇ ಪರಿಹಾರ?

ಸಮಗ್ರ ನ್ಯೂಸ್:ಸುಳ್ಯದಿಂದ ಸುಬ್ರಹ್ಮಣ್ಯಕ್ಕೆ ಮುಂಜಾನೆ ಕಡಿಮೆ ಬಸ್ ಸಂಚಾರ ಇರುವುದರಿಂದ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ವಿದ್ಯಾಲಯ ತಲುಪುವುದು ಕಷ್ಟವಾಗುತ್ತಿದೆ. ಗುತ್ತಿಗಾರು, ನಡುಗಲ್ಲು, ಮರಕತ, ಕಲ್ಲಾಜೆಯಲ್ಲಿ ಬಸ್ ಸಂಪೂರ್ಣ ತುಂಬಿರುತ್ತದೆ ಹಾಗಾಗಿ ಬಸ್ ನಿಲ್ಲಿಸುವುದಿಲ್ಲ. ಕೆಲವೊಮ್ಮೆ ಬಸ್ ನಲ್ಲಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿಯು ಎದುರಾಗುತ್ತದೆ. ಈ ಮಳೆಗೆ ನೇತಾಡಿಕೊಂಡು ಹೋಗುವುದು ಕಷ್ಟ. ಇನ್ನು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದಾಗಿ ಈ ಸಮಸ್ಯೆ ಇನ್ನೂ ಹೆಚ್ಚಾಗುತ್ತಿದೆ. ಹಾಗೆ ಈ ಭಾಗಕ್ಕೆ ಬಸ್ ಕಡಿಮೆ ಇರುವುದರಿಂದ ಹೆಚ್ಚುವರಿ

ಸುಬ್ರಹ್ಮಣ್ಯ: ಬಸ್ ಇಲ್ಲದೆ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಬಹುದೇ ಪರಿಹಾರ? Read More »

ಸುಳ್ಯ: ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ

ಸಮಗ್ರ ನ್ಯೂಸ್: ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಸ್ವಾದಿಷ್ಟ ಆಹಾರ ನೀಡಬೇಕು ಎಂದು ಈ ಹಿಂದಿನ ಸಿದ್ದರಾಮಯ್ಯ ಸರಕಾರ ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನ್ ಆರಂಭಿಸಿತ್ತು. ಅದರಂತೆ ಸುಳ್ಯದಲ್ಲಿಯೂ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ ಮಾಡಿತ್ತು. ಸುಳ್ಯ ಮಿನಿವಿಧಾನ ಸೌಧದ ಬಳಿ ಇರುವ ಇಂದಿರಾ ಕ್ಯಾಂಟೀನ್ ಕಳೆದ ಹಲವು ವರ್ಷಗಳಿಂದ ಅನ್ನ ದಾಸೋಹ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತೆ ಅಧಿಕಾರಕ್ಕೆ ಬಂದಿರುವ ಹಿನ್ನಲೆಯಲ್ಲಿ ಈ ಕ್ಯಾಂಟಿನ್‌‌ಗಳಿಗೆ ಇನ್ನಷ್ಟು ಕಾಯಕಲ್ಪ ನೀಡಿ ಕೆಲವೊಂದು ಬದಲಾವಣೆ ತರುವ ಸಾಧ್ಯತೆ ಇದೆ.

ಸುಳ್ಯ: ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ Read More »

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿಶು ಪೋಷಣಾ ಕೊಠಡಿ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಹಾಗೂ ಕಸ್ವಿ ಹಸಿರು ದಿಬ್ಬಣ ಇದರ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತೆರೆಯಲಾದ ಶಿಶು ಪೋಷಣಾ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಶು ಪೋಷಣಾ ಕೊಠಡಿ ಉದ್ಘಾಟಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಧರ್ಮ ಸಮ್ಮೇಳನ ಮಂಟಪದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ತಾಯಿ ತನ್ನ ಮಗುವನ್ನು ಪ್ರೀತಿಯಿಂದ ಹಾರೈಕೆ ಮಾಡುತ್ತಾಳೆ. ಮಗು ಕೂಗುವಾಗ ತಾಯಿಗೆ ಮಗುವನ್ನು ಜನ ಸಂದಣಿಯಲ್ಲಿ ಹಾರೈಕೆ

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿಶು ಪೋಷಣಾ ಕೊಠಡಿ ಉದ್ಘಾಟನೆ Read More »

ಅನ್ನಭಾಗ್ಯ: 3 ತಿಂಗಳು ಮಾತ್ರ ಹಣ ನೀಡುತ್ತೇವೆ – ಗೃಹಸಚಿವ ಪರಮೇಶ್ವರ್!

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 10.ಕೆಜಿ ಅಕ್ಕಿ ವಿತರಣೆಗಾಗಿ ಕೇಂದ್ರ ಸರ್ಕಾರದೊಂದಿಗೆ ಜಟಾಪಟಿ ನಡೆಸಿದ್ದು, ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಮತ್ತು 170 ರೂಪಾಯಿ ಕೊಡುವುದಾಗಿ ಜೂನ್ 28ರಂದು ಘೋಷಿಸಿತ್ತು. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕುಟುಂಬಗಳಿಗೆ 5 ಕೆ.ಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಕ್ಕಿ ಕೊಡದಿದ್ದರೆ

ಅನ್ನಭಾಗ್ಯ: 3 ತಿಂಗಳು ಮಾತ್ರ ಹಣ ನೀಡುತ್ತೇವೆ – ಗೃಹಸಚಿವ ಪರಮೇಶ್ವರ್! Read More »