ಈ ಸ್ಪುರದ್ರೂಪಿ ಯುವಕ ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ| ಕೃಷಿಕರ ಮಕ್ಕಳಿಗೆ ಹೆಣ್ಣು ಕೊಡೋರೇ ಇಲ್ಲ!!
ಸಮಗ್ರ ನ್ಯೂಸ್: ಕರಾವಳಿ ಮತ್ತು ಮಲೆನಾಡು ಭಾಗದಲ್ಲಂತೂ ಕೃಷಿಕರಿಗೆ, ಬಾಣಸಿಗರಿಗೆ, ಅರ್ಚಕರಿಗೆ, ಸಣ್ಣ ಪುಟ್ಟ ಉದ್ಯೋಗ ಮಾಡಿಕೊಂಡಿರುವವರಿಗೆ ಮದುವೆಯೇ ಮರೀಚಿಕೆಯಾದಂತಿದೆ. ಇಂಥಹುದೇ ಪರಿಸ್ಥಿತಿಯನ್ನು ಎದುರಿಸಿದ ಯುವಕನೊಬ್ಬ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರ ನಿವಾಸಿ ಕಿರಗಾರಿ ಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ಯುವಕ. ಕಳೆದ ಹಲವಾರು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ ಅವರಿಗೆ ಕೊನೆಗೂ ಒಂದು ಮದುವೆ ಸೆಟ್ ಆಗಲೇ ಇಲ್ಲ. ಇದರಿಂದ ನೊಂದು ಪ್ರಾಣವನ್ನೇ ಕಳೆದುಕೊಳ್ಳುವ ತೀರ್ಮಾನಕ್ಕೆ ಬಂದಿದ್ದಾರೆ […]










