ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ದೇವರಾಜ್ ಅಮಾನತು
ಸಮಗ್ರ ನ್ಯೂಸ್: ಮಡಿಕೇರಿ ಲೋಕೋಪಯೋಗಿ ಉಪವಿಭಾಗದ ಕಿರಿಯ ಇಂಜಿನಿಯರ್ ದೇವರಾಜು ಕೆ.ಎಲ್ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ಇವರನ್ನು ಕೂಡಲೇ ಅಮಾನತ್ತುಗೊಳಸಲು ಆದೇಶ ಹೊರಡಿಸುವಂತೆ ಹಾಗೂ ಇವರ ವಿರುದ್ಧ ಶಿಸ್ತುಕ್ರಮ ಹೊರಡಿಸಿವಂತೆ ಆದೇಶ ನೀಡಲಾಗಿದೆ. ದೇವರಾಜು ಕೆ.ಎಲ್. ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆಗೋಡೆಯ ಕಳಪೆ ಕಾಮಗಾರಿ ನಿರ್ವಹಣೆ, ಗ್ರೇಟರ್ ರಾಜ ಸೀಟ್ ಯೋಜನೆಯಲ್ಲಿ ನಕಲಿ ಎಂ.ಬಿ. ಪುಸ್ತಕಗಳ ಬಳಕೆ ಹಾಗೂ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಪಾಲ ಎಸ್.ಸಿ ಕಾಲೋನಿಯಲ್ಲಿ ಎಸ್ಇಪಿ/ಟಿ.ಎಸ್.ಪಿ ಅನುದಾನವನ್ನು ಬೇರೆಡೆ ನಿರ್ವಹಿಸಿರುವುದಲ್ಲದೇ ದುರ್ಬಳಕೆ
ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ದೇವರಾಜ್ ಅಮಾನತು Read More »










