ಕರಾವಳಿ

ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ದೇವರಾಜ್ ಅಮಾನತು

ಸಮಗ್ರ ನ್ಯೂಸ್: ಮಡಿಕೇರಿ ಲೋಕೋಪಯೋಗಿ ಉಪವಿಭಾಗದ ಕಿರಿಯ ಇಂಜಿನಿಯರ್ ದೇವರಾಜು ಕೆ.ಎಲ್ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ಇವರನ್ನು ಕೂಡಲೇ ಅಮಾನತ್ತುಗೊಳಸಲು ಆದೇಶ ಹೊರಡಿಸುವಂತೆ ಹಾಗೂ ಇವರ ವಿರುದ್ಧ ಶಿಸ್ತುಕ್ರಮ ಹೊರಡಿಸಿವಂತೆ ಆದೇಶ ನೀಡಲಾಗಿದೆ. ದೇವರಾಜು ಕೆ.ಎಲ್. ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆಗೋಡೆಯ ಕಳಪೆ ಕಾಮಗಾರಿ ನಿರ್ವಹಣೆ, ಗ್ರೇಟರ್ ರಾಜ ಸೀಟ್ ಯೋಜನೆಯಲ್ಲಿ ನಕಲಿ ಎಂ.ಬಿ. ಪುಸ್ತಕಗಳ ಬಳಕೆ ಹಾಗೂ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಪಾಲ ಎಸ್.ಸಿ ಕಾಲೋನಿಯಲ್ಲಿ ಎಸ್ಇಪಿ/ಟಿ.ಎಸ್.ಪಿ ಅನುದಾನವನ್ನು ಬೇರೆಡೆ ನಿರ್ವಹಿಸಿರುವುದಲ್ಲದೇ ದುರ್ಬಳಕೆ

ಮಡಿಕೇರಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ದೇವರಾಜ್ ಅಮಾನತು Read More »

ಕೊಡಗು: ಗಮನ ಸೆಳೆದ ‘ಅಣಕು ಪ್ರದರ್ಶನ’

ಸಮಗ್ರ ನ್ಯೂಸ್ : ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆಯು ತಾಲ್ಲೂಕಿನ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ಶನಿವಾರ ನಡೆಯಿತು. ಜಿಲ್ಲಾಡಳಿತ, ಎನ್‍ಡಿಆರ್‍ಎಫ್, ಪೊಲೀಸ್ ಮತ್ತು ಅಗ್ನಿಶಾಮಕ, ಗೃಹ ರಕ್ಷಕ ದಳ ಹೀಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆ ನಡೆಯಿತು.ಭೂಕುಸಿತ, ಪ್ರವಾಹ ಮತ್ತಿತರ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕೊಡಗು: ಗಮನ ಸೆಳೆದ ‘ಅಣಕು ಪ್ರದರ್ಶನ’ Read More »

ಸೋಮವಾರಪೇಟೆ: ಭೀಕರ ಅಪಘಾತದಲ್ಲಿ ದಂಪತಿ ದುರ್ಮರಣ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ಶನಿವಾರ ವರದಿಯಾಗಿದೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮೈಸೂರು ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಪ್ರಾಂಶುಪಾಲ ಹಿರಿಕರ ಗ್ರಾಮದ ನಿವಾಸಿ ಹೆಚ್.ಬಿ.ಬೆಳ್ಳಿಯಪ್ಪ (66) ಸ್ಥಳದಲ್ಲೇ ಮೃತಪಟ್ಟರು. ಬೆಳ್ಳಿಯಪ್ಪ ಅವರ ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಿಳಿಕೆರೆ

ಸೋಮವಾರಪೇಟೆ: ಭೀಕರ ಅಪಘಾತದಲ್ಲಿ ದಂಪತಿ ದುರ್ಮರಣ Read More »

ಕರ್ನಾಟಕದಲ್ಲಿ ಜಲಪ್ರಳಯ| ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾ ಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಜಾಗತಿಕ ಮಟ್ಟದಲ್ಲಿ

ಕರ್ನಾಟಕದಲ್ಲಿ ಜಲಪ್ರಳಯ| ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ…

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ, ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪರಾರಿಯಾದ ಆರೋಪಿಗಳಿಗೆ ಶರಣಾಗಲು ಎನ್ಐಎ ಕೋರ್ಟ್ ಜೂನ್ 30 ರಂದು ಕೊನೆಯ ಅವಕಾಶ ನೀಡಲಾಗಿತ್ತು. ಆದರೆ ಎನ್ಐಎ ನ್ಯಾಯಾಲಯಕ್ಕೆ ಯಾವ ಆರೋಪಿಗಳು ಕೂಡ ಹಾಜರಾಗಿಲ್ಲ ಎಂದು ಮಾಹಿತಿ ದೊರಕಿದೆ. ಪ್ರಮುಖ ಆರೋಪಿಗಳು ಶರಣಾಗಲು ಡೆಡ್ ಲೈನ್: ಉಮರ್ ಫಾರುಕ್, ಅಬುಬಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಕೊಲೆ ಪ್ರಕರಣದಲ್ಲಿ ಎನ್​‌.ಐ.ಎಗೆ ಬೇಕಾಗಿರುವ ಮೋಸ್ಟ್​ ವಾಂಟೆಡ್​ ಆರೋಪಿಗಳಾಗಿದ್ದು, ಕೊಡಗಿನ ತುಫೈಲ್ ಎಮ್.ಹೆಚ್ ಈ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ… Read More »

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ಹೇಳಿದೆ. ಟ್ವೀಟ್ ನಲ್ಲಿ ವಿರೋಧ ಪಕ್ಷ ನಾಯಕನಲ್ಲಿ ಇರಬೇಕಾದ ಲಕ್ಷಣಗಳನ್ನೂ ಕಾಂಗ್ರೆಸ್ ತಿಳಿಸಿದೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ Read More »

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ. ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು Read More »

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂದಿನ ಒಂದು ವಾರ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜು.3ರ ವರೆಗೆ ಯೆಲ್ಲೋ ಅಲರ್ಚ್‌ ಹಾಗೂ ಜು.4 ಮತ್ತು 5ರಂದು ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಸಮುದ್ರತೀರದ ನಿವಾಸಿಗಳು ಮತ್ತು ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜುಲೈ 1ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಹಾಗೂ ಜುಲೈ 2ರಂದು ಉತ್ತರ ಕನ್ನಡ,

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ ಭಾಗ ಸೇರಿದಂತೆ ಹಲವೆಡೆನಕಲಿ ನೋಟಿನ ಹಾವಳಿ|ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI

Samagra news: ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 FIR ಗಳು ದಾಖಲಾಗಿವೆ. ಕರಾವಳಿಯ ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚಿನ ಬ್ಯಾಂಕ್’ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. RBIಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ. RBI ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ

ಕರಾವಳಿ ಭಾಗ ಸೇರಿದಂತೆ ಹಲವೆಡೆನಕಲಿ ನೋಟಿನ ಹಾವಳಿ|ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI Read More »

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ Read More »