ಕರಾವಳಿ

ಸುಬ್ರಹ್ಮಣ್ಯ: ಬಸ್ ಇಲ್ಲದೆ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಬಹುದೇ ಪರಿಹಾರ?

ಸಮಗ್ರ ನ್ಯೂಸ್:ಸುಳ್ಯದಿಂದ ಸುಬ್ರಹ್ಮಣ್ಯಕ್ಕೆ ಮುಂಜಾನೆ ಕಡಿಮೆ ಬಸ್ ಸಂಚಾರ ಇರುವುದರಿಂದ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ವಿದ್ಯಾಲಯ ತಲುಪುವುದು ಕಷ್ಟವಾಗುತ್ತಿದೆ. ಗುತ್ತಿಗಾರು, ನಡುಗಲ್ಲು, ಮರಕತ, ಕಲ್ಲಾಜೆಯಲ್ಲಿ ಬಸ್ ಸಂಪೂರ್ಣ ತುಂಬಿರುತ್ತದೆ ಹಾಗಾಗಿ ಬಸ್ ನಿಲ್ಲಿಸುವುದಿಲ್ಲ. ಕೆಲವೊಮ್ಮೆ ಬಸ್ ನಲ್ಲಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿಯು ಎದುರಾಗುತ್ತದೆ. ಈ ಮಳೆಗೆ ನೇತಾಡಿಕೊಂಡು ಹೋಗುವುದು ಕಷ್ಟ. ಇನ್ನು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದಾಗಿ ಈ ಸಮಸ್ಯೆ ಇನ್ನೂ ಹೆಚ್ಚಾಗುತ್ತಿದೆ. ಹಾಗೆ ಈ ಭಾಗಕ್ಕೆ ಬಸ್ ಕಡಿಮೆ ಇರುವುದರಿಂದ ಹೆಚ್ಚುವರಿ

ಸುಬ್ರಹ್ಮಣ್ಯ: ಬಸ್ ಇಲ್ಲದೆ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಬಹುದೇ ಪರಿಹಾರ? Read More »

ಸುಳ್ಯ: ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ

ಸಮಗ್ರ ನ್ಯೂಸ್: ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಸ್ವಾದಿಷ್ಟ ಆಹಾರ ನೀಡಬೇಕು ಎಂದು ಈ ಹಿಂದಿನ ಸಿದ್ದರಾಮಯ್ಯ ಸರಕಾರ ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನ್ ಆರಂಭಿಸಿತ್ತು. ಅದರಂತೆ ಸುಳ್ಯದಲ್ಲಿಯೂ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ ಮಾಡಿತ್ತು. ಸುಳ್ಯ ಮಿನಿವಿಧಾನ ಸೌಧದ ಬಳಿ ಇರುವ ಇಂದಿರಾ ಕ್ಯಾಂಟೀನ್ ಕಳೆದ ಹಲವು ವರ್ಷಗಳಿಂದ ಅನ್ನ ದಾಸೋಹ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತೆ ಅಧಿಕಾರಕ್ಕೆ ಬಂದಿರುವ ಹಿನ್ನಲೆಯಲ್ಲಿ ಈ ಕ್ಯಾಂಟಿನ್‌‌ಗಳಿಗೆ ಇನ್ನಷ್ಟು ಕಾಯಕಲ್ಪ ನೀಡಿ ಕೆಲವೊಂದು ಬದಲಾವಣೆ ತರುವ ಸಾಧ್ಯತೆ ಇದೆ.

ಸುಳ್ಯ: ಇಂದಿರಾ ಕ್ಯಾಂಟೀನ್‌ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ Read More »

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿಶು ಪೋಷಣಾ ಕೊಠಡಿ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಹಾಗೂ ಕಸ್ವಿ ಹಸಿರು ದಿಬ್ಬಣ ಇದರ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತೆರೆಯಲಾದ ಶಿಶು ಪೋಷಣಾ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಶು ಪೋಷಣಾ ಕೊಠಡಿ ಉದ್ಘಾಟಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಧರ್ಮ ಸಮ್ಮೇಳನ ಮಂಟಪದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ತಾಯಿ ತನ್ನ ಮಗುವನ್ನು ಪ್ರೀತಿಯಿಂದ ಹಾರೈಕೆ ಮಾಡುತ್ತಾಳೆ. ಮಗು ಕೂಗುವಾಗ ತಾಯಿಗೆ ಮಗುವನ್ನು ಜನ ಸಂದಣಿಯಲ್ಲಿ ಹಾರೈಕೆ

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿಶು ಪೋಷಣಾ ಕೊಠಡಿ ಉದ್ಘಾಟನೆ Read More »

ಅನ್ನಭಾಗ್ಯ: 3 ತಿಂಗಳು ಮಾತ್ರ ಹಣ ನೀಡುತ್ತೇವೆ – ಗೃಹಸಚಿವ ಪರಮೇಶ್ವರ್!

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 10.ಕೆಜಿ ಅಕ್ಕಿ ವಿತರಣೆಗಾಗಿ ಕೇಂದ್ರ ಸರ್ಕಾರದೊಂದಿಗೆ ಜಟಾಪಟಿ ನಡೆಸಿದ್ದು, ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಮತ್ತು 170 ರೂಪಾಯಿ ಕೊಡುವುದಾಗಿ ಜೂನ್ 28ರಂದು ಘೋಷಿಸಿತ್ತು. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕುಟುಂಬಗಳಿಗೆ 5 ಕೆ.ಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಕ್ಕಿ ಕೊಡದಿದ್ದರೆ

ಅನ್ನಭಾಗ್ಯ: 3 ತಿಂಗಳು ಮಾತ್ರ ಹಣ ನೀಡುತ್ತೇವೆ – ಗೃಹಸಚಿವ ಪರಮೇಶ್ವರ್! Read More »

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ನಡೆಯಿತು. ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ವೆಂಕಟ್ರಮಣ‌ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಭಾಗಿಯಾಗಿದ್ದರು. ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜನಾರ್ಧನ.ಡಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸತ್ಯ ನಾರಾಯಣ‌ ಅಚ್ರಪ್ಪಾಡಿ,

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ Read More »

ಉಡುಪಿ: ರಸ್ತೆಯಲ್ಲಿ ಚೆಲ್ಲಿದ ಡೀಸೆಲ್|ಇಪ್ಪತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನ ಸ್ಕಿಡ್!

ಸಮಗ್ರ ನ್ಯೂಸ್:ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಜೂನ್ 28ರಂದು ರಾತ್ರಿ ಸಂಭವಿಸಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ವೊಂದರಿಂದ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15 ರಿಂದ 20 ಹೆಚ್ಚಿನ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ

ಉಡುಪಿ: ರಸ್ತೆಯಲ್ಲಿ ಚೆಲ್ಲಿದ ಡೀಸೆಲ್|ಇಪ್ಪತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನ ಸ್ಕಿಡ್! Read More »

ಕೋಟಿ ಆಫರ್ ಬಂದರೂ ಕುರಿ ಮರಿ ಮಾರಾಟ ಮಾಡದ ಯಜಮಾನ!! ಅಷ್ಟಕ್ಕೂ ಆ ಕುರಿಯ ವಿಶೇಷತೆ ಏನಿತ್ತು?

ಸಮಗ್ರ ನ್ಯೂಸ್: ಒಂದು ಕೋಟಿ ರೂಪಾಯಿ ಕೊಡುತ್ತೇನೆ ಎಂದರೂ ಕುರಿಮರಿ ಮಾರಲು ಕುರಿಗಾಹಿಯೊಬ್ಬರು ನಿರಾಕರಿಸಿದ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದ್ದು, ಈ ಸುದ್ದಿ ಇದೀಗ ವೈರಲ್ ಆಗಿದೆ. ಬಕ್ರೀದ್ ಹಬ್ಬದ ಪ್ರಯುಕ್ತ ಕುರಿ ಖರೀದಿಸಲು ಹೋಗಿದ್ದ ಮುಸ್ಲಿಮ್ ಸಮುದಾಯದವರು ಕುರಿಮರಿಯ ಹೊಟ್ಟೆಯ ಮೇಲೆ 786 ಸಂಖ್ಯೆ ಕಂಡು ಅಚ್ಚರಿಪಟ್ಟಿದ್ದು, ಈ ಕುರಿಮರಿ ಖರೀದಿಸಲು ಮುಗಿಬಿದ್ದಿದ್ದಾರೆ. ಕುರಿಮರಿಯ ಹೊಟ್ಟೆಯ ಮೇಲೆ ಉರ್ದು ಭಾಷೆಯಲ್ಲಿ 786 ಸಂಖ್ಯೆ ಕಂಡು ಬಂದಿದೆ. ಆದರೆ ಕುರಿಮರಿಯ ಮಾಲೀಕ ರಾಜು ಸಿಂಗ್‌ ಗೆ

ಕೋಟಿ ಆಫರ್ ಬಂದರೂ ಕುರಿ ಮರಿ ಮಾರಾಟ ಮಾಡದ ಯಜಮಾನ!! ಅಷ್ಟಕ್ಕೂ ಆ ಕುರಿಯ ವಿಶೇಷತೆ ಏನಿತ್ತು? Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಕೋಶದ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜೂ. 24 ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೋಶದ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಪದ ನಿಮಿತ್ತ ಕಾರ್ಯದರ್ಶಿಗಳಾದ ಡಾ.ನಿಂಗಯ್ಯ ಉದ್ಘಾಟಿಸಿದರು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಔದ್ಯೋಗಿಕ ಕ್ಷೇತ್ರಕ್ಕೆ ಕಾಲಿಡಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಅನಿವಾರ್ಯ ವಾಗಿದೆ .ಶಿಕ್ಷಣದ ಜೊತೆ ಜೊತೆಗೆ ಗ್ರಾಮೀಣಪ್ರದೇಶದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಗಳು ಕಾಲೇಜಿನಲ್ಲಿ ನಿರಂತರವಾಗಿ ನಡೆಯಲಿ ಮತ್ತು ವಿದ್ಯಾರ್ಥಿಗಳು ಉನ್ನತ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಕೋಶದ ಉದ್ಘಾಟನೆ Read More »

ಕೊಡಗು: ವಾಹನ ಕಳವು ಪ್ರಕರಣ ಆರೋಪಿ ಬಂಧನ

ಸಮಗ್ರ ನ್ಯೂಸ್: ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಶನಿವಾರಸಂತೆ ಮತ್ತು ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ತನಿಖೆಯನ್ನು ಕೈಗೊಂಡ ಪೊಲೀಸರು ದಿನಾಂಕ 25-06-2023 ರಂದು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಆರೋಪಿ ಮಂಜುನಾಥ್ ಎಂಬಾತನನ್ನು ದಸ್ತಗಿರಿ ಮಾಡಿ ಆತನಿಂದ 7

ಕೊಡಗು: ವಾಹನ ಕಳವು ಪ್ರಕರಣ ಆರೋಪಿ ಬಂಧನ Read More »

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..!

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಬಳಿಕ ಇಂಟರ್ ನ್ಯಾಶನಲ್ ಸ್ಟಾರ್ ಎಂದೇ ಪ್ರಸಿದ್ಧರಾದ ರಿಷಬ್ ಶೆಟ್ಟಿ (RIshab Shetty) ಇದೀಗ ಅಮೆರಿಕ ರಾಜಧಾನಿ ವಾಷಿಂಗ್ಟನ್‌ ನಗರದ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ (Paramount Theatre) ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಿಷಬ್ ಜೊತೆ ಪತ್ನಿ ಪ್ರಗತಿ ಶೆಟ್ಟಿ ಈ ಸುಸಂದರ್ಭದಲ್ಲಿ ಜೊತೆಯಾಗಿದ್ದು, ರಿಷಬ್ ಪಂಚೆ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ್ದು ಅಲ್ಲಿನ ಜನರ

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..! Read More »