ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ನೂತನ ಆಡಳಿತ ಮಂಡಳಿ ರಚನೆ
ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ನೂತನ ಆಡಳಿತ ಮಂಡಳಿ ರಚೆನೆಯು ಜೂನ್ 25ರಂದು ನಡೆಯಿತು. ಡಾ. ದೇವಿ ಪ್ರಸಾದ್ ಕಾನತ್ತೂರು ಸಭಾಧ್ಯಕ್ಷತೆ ವಹಿಸಿ ಬ್ರಹ್ಮಕಲಶೋತ್ಸವದ ಲೆಕ್ಕ ಪತ್ರ ಮಂಡನೆ ಮಾಡಿದರು. ಮತ್ತು ದಿನೇಶ್ ಮಾಳ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್, ಉಪಾಧ್ಯಕ್ಷರಾಗಿ ಶ್ರೀ ವೆಂಕಟರಮಣ ಆಚಾರ್ಯ ಹಾಗೂ ಶ್ರೀ ಶೇಷಪ್ಪ ಗೌಡ ಬೆದ್ರಂಗಳ, ಕಾರ್ಯದರ್ಶಿಯಾಗಿ ಶ್ರೀ ಮೋನಪ್ಪ ಬಂಡಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀ ಮಿಥುನ್ ಪೈಕ, ಸದಸ್ಯರಾಗಿ ಶ್ರೀ ಜನಾರ್ಧನ
ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ನೂತನ ಆಡಳಿತ ಮಂಡಳಿ ರಚನೆ Read More »










