ಕರಾವಳಿ

ಜೂ.22ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕರ್ನಾಟಕ ಚೇಂಬರ್ ಆಫ್ ಕಾಮರ್ ಹಾಗೂ ಇಂಡಸ್ಟ್ರೀಸ್ ( KCC & I) ಜೂನ್ 22ರಂದು ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕೈಗಾರಿಕೆ ಬಂದ್ ನಡೆಸಲಾಗುತ್ತಿದೆ ಎಂದು ತಿಳಿಸಿದೆ. ವಿದ್ಯುತ್ ದರ ಇಳಿಕೆ ಸಂಬಂಧ ಸರ್ಕಾರಕ್ಕೆ ಈಗಾಗಲೇ ಮನವಿ

ಜೂ.22ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ Read More »

ಕರಾವಳಿಗೆ ಬರಲಿದೆಯೇ ವಂದೇ ಭಾರತ್ ಎಕ್ಸ್ ಪ್ರೆಸ್?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿನ ಎರಡು ಪ್ರಮುಖ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಕ್ಕೂ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸೇವೆ ದೊರೆಯುವ ಸಾಧ್ಯತೆ ಇದೆ ಎಂದು ಇದೀಗ ಸುದ್ದಿಯಾಗುತ್ತಿದೆ. ಮುಂಬೈ-ಗೋವಾ ವಂದೇ ಭಾರತ್ ರೈಲನ್ನು ಉಡುಪಿ ಮತ್ತು ಮಂಗಳೂರಿಗೂ ವಿಸ್ತರಣೆ ಮಾಡುವಂತೆ ಬೇಡಿಕೆ ಕೇಳಿಬರುತ್ತಿದೆ. ಉಡುಪಿಯ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸಚಿವೆ ಶೋಭಾ ಕರಂದ್ಲಾಜೆಗೆ ಈ ಕುರಿತು ಮನವಿ ಮಾಡಿರುವುದಾಗಿ ಒನ್ ಇಂಡಿಯಾ ಕನ್ನಡದಲ್ಲಿ ವರದಿ ಮಾಡಿದೆ. ಮುಂಬೈ-ಗೋವಾ ವಂದೇ ಭಾರತ್ ಎಕ್ಸ್

ಕರಾವಳಿಗೆ ಬರಲಿದೆಯೇ ವಂದೇ ಭಾರತ್ ಎಕ್ಸ್ ಪ್ರೆಸ್? Read More »

Free bus service| ಉಚಿತ ಪ್ರಯಾಣದ ಎಫೆಕ್ಟ್| ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರದ್ದೇ ಹವಾ| ಕರಾವಳಿಯ ಯಾತ್ರಾಕ್ಷೇತ್ರಗಳಲ್ಲಿ ಜನವೋ ಜನ

ಸಮಗ್ರ ನ್ಯೂಸ್: ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯದ ಪರಿಣಾಮ ರಾಜ್ಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಲಗ್ಗೆ ಇಡುತ್ತಿದ್ದಾರೆ.ವಾರಂತ್ಯದ ಹಿನ್ನೆಲೆಯಲ್ಲಿ ಶನಿವಾರ ಧರ್ಮಸ್ಥಳ ಕ್ಷೇತ್ರಕ್ಕೆ ಸಾವಿರಾರು ಮಹಿಳೆಯರು ಆಗಮಿಸಿದ್ದರು. ಅಲ್ಲಿಂದ ಅವರೆಲ್ಲಾ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಲು ಮುಂದಾಗಿದ್ದರಿಂದ ಸಾರಿಗೆ ಇಲಾಖೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರು, ಮೈಸೂರು, ಕೋಲಾರ, ತುಮಕೂರು ಭಾಗ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಕುಟುಂಬ ಸಮೇತ ಹಾಗೂ ಸ್ನೇಹಿತರ ಬಳಗ ಕಟ್ಟಿಕೊಂಡು ಸಾಗರೋಪಾದಿಯಲ್ಲಿ ಮಹಿಳೆಯರು

Free bus service| ಉಚಿತ ಪ್ರಯಾಣದ ಎಫೆಕ್ಟ್| ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರದ್ದೇ ಹವಾ| ಕರಾವಳಿಯ ಯಾತ್ರಾಕ್ಷೇತ್ರಗಳಲ್ಲಿ ಜನವೋ ಜನ Read More »

ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ರವರು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸವಾರಿ ಮಾಡಲು ಬಂದರೆ ಸಹಿಸಲ್ಲ : ಸತ್ಯಕುಮಾರ್ ಆಡಿಂಜ

ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಟಿಕೆಟ್ ಗೆ ಪಟ್ಟು ಹಿಡಿದು, ಪ್ರಭಾವ ಬಳಸಿ ಅಭ್ಯರ್ಥಿಯಾಗಿ ಕಾರ್ಯಕರ್ತರ, ಜನಾಭಿಪ್ರಾಯವಿಲ್ಲದೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ ಕೃಷ್ಣಪ್ಪರವರು ಸುಳ್ಯದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಕಾರ್ಯಕರ್ತರ ಮೇಲೆ ಆರೋಪ ಹೊರಿಸಿ ಕಿರುಕುಳ ನೀಡುತ್ತಿರುವ ಕೃಷ್ಣಪ್ಪರವರು ಮೊದಲು ತಮ್ಮನ್ನು ತಾವು ಅವಲೋಕನ ಮಾಡಿಕೊಳ್ಳಬೇಕು. ಒಬ್ಬ ಅಭ್ಯರ್ಥಿ ಗೆದ್ದರೂ ಸೋತರೂ ಪಕ್ಷದಲ್ಲಿ ಹೇಗಿರಬೇಕು? ಹೇಗೆ ತಪ್ಪನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆ ಮಾಡಬೇಕೆಂದು ತಿಳಿದು ಕೊಳ್ಳಬೇಕು.ಆದರೆ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ಉಚ್ಚಾಟಿಸಲು

ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ರವರು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸವಾರಿ ಮಾಡಲು ಬಂದರೆ ಸಹಿಸಲ್ಲ : ಸತ್ಯಕುಮಾರ್ ಆಡಿಂಜ Read More »

ನಾಳೆಯಿಂದ `ಗೃಹಜ್ಯೋತಿ’ ಯೋಜನೆಗೆ ನೋಂದಣಿ ಶುರು : ಗೊಂದಲದಲ್ಲಿರುವ ಗ್ರಾಹಕರಿಗೆ ಸರ್ಕಾರದ ಸ್ಪಷ್ಟೀಕರಣ!

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯ ಅನ್ವಯ ಅಪಾರ್ಮೆಂಟ್ ನಿವಾಸಿಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ಸಿಗುತ್ತದೆಯೋ ಇಲ್ಲವೋ ಎಂಬ ಗೊಂದಲವಿತ್ತು. ಅಲ್ಲದೇ ಇನ್ನೂ ಅನೇಕ ಗೊಂದಲಗಳು ವಿದ್ಯುತ್ ಬಳಕೆ ಗ್ರಾಹಕರಲ್ಲಿ ಇದ್ದವು. ಆ ಗೊಂದಲಗಳಿಗೆ ರಾಜ್ಯ ಸರ್ಕಾರ ಸ್ಪಷ್ಠೀಕರಣ ನೀಡಿದೆ. ಅದೇನು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸ್ಪಷ್ಠೀಕರಣದ ನಡವಳಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ

ನಾಳೆಯಿಂದ `ಗೃಹಜ್ಯೋತಿ’ ಯೋಜನೆಗೆ ನೋಂದಣಿ ಶುರು : ಗೊಂದಲದಲ್ಲಿರುವ ಗ್ರಾಹಕರಿಗೆ ಸರ್ಕಾರದ ಸ್ಪಷ್ಟೀಕರಣ! Read More »

ಮದ್ಯಪ್ರಿಯರಿಗೆ ಸಿಹಿಸುದ್ದಿ: `ಮದ್ಯ’ದ ಬೆಲೆಯಲ್ಲಿ ಹೆಚ್ಚಳ ಇಲ್ಲ!

ಸಮಗ್ರ ನ್ಯೂಸ್: ಮದ್ಯ ಪ್ರಿಯರಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಯಾವುದೇ ರೀತಿಯಲ್ಲೂ ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮದ್ಯದ ದರ ಹೆಚ್ಚಳಮಾಡಿಲ್ಲ. ಹೆಚ್ಚಳದ ಯಾವುದೇ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ. ಹೆಚ್ಚಳಮಾಡಿದ್ರೆ ನಾವೇ ಮಾಹಿತಿ ನೀಡುತ್ತೇವೆ. ಬಾರ್ ಗಳಲ್ಲಿ ಮದ್ಯದ ಬೆಲೆ ಹೆಚ್ಚಿಸಿರುವುದಾಗಿ ಕೆಲವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.ಇದುವರೆಗೂ

ಮದ್ಯಪ್ರಿಯರಿಗೆ ಸಿಹಿಸುದ್ದಿ: `ಮದ್ಯ’ದ ಬೆಲೆಯಲ್ಲಿ ಹೆಚ್ಚಳ ಇಲ್ಲ! Read More »

ಆಹಾರ ನೀಡಿದ ಮಹಿಳೆಗೆ ಕಚ್ಚಿದ ಬೀದಿ ನಾಯಿ| ರೇಬೀಸ್‌ನಿಂದ ಶ್ವಾನ ಪ್ರೇಮಿ ಸಾವು

ಸಮಗ್ರ ನ್ಯೂಸ್: ಬೀದಿ ನಾಯಿಗಳ ಹಾವಳಿಯ ಆತಂಕದ ನಡುವೆಯೇ ಕೇರಳದಾದ್ಯಂತ ರೇಬಿಸ್ ಪ್ರಕರಣಗಳು ವರದಿಯಾಗುತ್ತಿವೆ. ಇತ್ತೀಚೆಗೆ ಗಾಯಾಳು 49 ವರ್ಷದ ಶ್ವಾನ ಪ್ರೇಮಿಯೊಬ್ಬರು ಇದಕ್ಕೆ ಬಲಿಯಾಗಿದ್ದಾರೆ. ಈ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಮೃತರನ್ನು ತಿರುವನಂತಪುರದ ಅಂಚುತೆಂಗು ಮೂಲದ ಸ್ಟೆಫಿನ್ ವಿ ಪೆರೇರಾ (49) ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಮನೆಯ ಸಮೀಪ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ನಾಯಿ ಕಚ್ಚಿತ್ತು. ಆದ್ರೆ, ಇದಕ್ಕೆ ಚಿಕಿತ್ಸೆ ಪಡೆದುಕೊಳ್ಳುವುದನ್ನು ನಿರ್ಲ್ಯಕ್ಷಿಸಿದ್ದರು. ವರದಿಗಳ ಪ್ರಕಾರ, ತಿರುವನಂತಪುರಂ ಜಿಲ್ಲೆಯ ಚಿರಯಿಂಕೀಝು ಪಶ್ಚಿಮಕ್ಕೆ ಸುಮಾರು

ಆಹಾರ ನೀಡಿದ ಮಹಿಳೆಗೆ ಕಚ್ಚಿದ ಬೀದಿ ನಾಯಿ| ರೇಬೀಸ್‌ನಿಂದ ಶ್ವಾನ ಪ್ರೇಮಿ ಸಾವು Read More »

ಚಿಕನ್ ಪ್ರಿಯರಿಗೆ ಬಿಗ್ ಶಾಕ್| ಕೋಳಿಮಾಂಸ, ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಬಿಗ್ ಶಾಕ್. ಹಣ್ಣು, ತರಕಾರಿಗಳ ಏರಿಕೆ ಬೆನ್ನಲ್ಲೇ ಇದೀಗ ಕೋಳಿ ಮಾಂಸದ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಬೇಡಿಕೆಯಷ್ಟು ಪೂರೈಕೆ ಇಲ್ಲದ ಕಾರಣ ಕೋಳಿ ಮಾಂಸದ ಬೆಲೆಯಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದ್ದು, ಕೋಳಿ ಮಾಂಸ ರೀಟೈಲ್‌ ವ್ಯಾಪಾರದಲ್ಲಿ ಕೆಜಿಯೊಂದಕ್ಕೆ 220-240 ರು., ರಖಂ ಕೆಜಿಯೊಂದಕ್ಕೆ 210-230 ರು., ಟೈಸನ್‌ ಕೋಳಿ ಕೆಜಿಯೊಂದಕ್ಕೆ 230-250 ರು., ರಖಂ ಕೆಜಿಯೊಂದಕ್ಕೆ 220-240 ರು. ದರದಲ್ಲಿ

ಚಿಕನ್ ಪ್ರಿಯರಿಗೆ ಬಿಗ್ ಶಾಕ್| ಕೋಳಿಮಾಂಸ, ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ Read More »

`ಗ್ಯಾರಂಟಿ’ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರವಾಗಿರಿ, ಗ್ಯಾರಂಟಿಗೆ ಅರ್ಜಿ ಸಲ್ಲಿಸುವವರ ಮಾಹಿತಿ ಕದಿಯಲು ಸೈಬರ್ ಕದೀಮರು ಕಾಯುತ್ತಿದ್ದಾರೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಸಾಮಾಜಿಕ ಜಾಲತಾಣದಲ್ಲಿ ನಕಲಿ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ. ಹೌದು,

`ಗ್ಯಾರಂಟಿ’ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ! Read More »

ಕೃಷ್ಣಪ್ಪರವರು ಕಾರ್ಯಕರ್ತರನ್ನು ಬೆದರಿಸಿ ಪಕ್ಷ ಒಡೆಯುವ ಯತ್ನ ಮಾಡುತ್ತಿದ್ದಾರೆ,ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರಬೇಕು: ಭವಾನಿಶಂಕರ್ ಕಲ್ಮಡ್ಕ

ಸಮಗ್ರ ನ್ಯೂಸ್:‌ ಸುಳ್ಯದ ಪರಾಜಿತ ಅಭ್ಯರ್ಥಿ ಜಿಗಣಿ ಕೃಷ್ಣಪ್ಪರವರು ಸೋಲಿನ ಹೊಣೆಯನ್ನು ಕಾರ್ಯಕರ್ತರ ಮೇಲೆ ಹೇರಲು ಯತ್ನಿಸುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿ ಯಾಗಿದ್ದ ನಂದಕುಮಾರ್ ರವರೊಂದಿಗೆ ಗುರುತಿಸಿಕೊಂಡವರ ನಾಯಕರ, ಕಾರ್ಯಕರ್ತರ ಮೇಲೆ ದ್ವೇಷ ಸಾಧಿಸಲು ಹೊರಟಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮುಖಾಂತರ ಅಮಾನತು ಆದೇಶ ಹೊರಡಿಸಿ ಕಾರ್ಯಕರ್ತರು ಮತ್ತು ನಾಯಕರ ಮೇಲೆ ಸೇಡು ತೀರಿಸಲು ಮುಂದಾಗಿದ್ದಾರೆ. ಅಲ್ಲದೆ ಇದೀಗ ಪೊಲೀಸ್ ದೂರಿನ ಮುಖಾಂತರ ನಮ್ಮ ವರ್ಚಸ್ಸು ಕುಗ್ಗಿಸುವ ತಂತ್ರ ಮಾಡುತ್ತಿದ್ದಾರೆ. ಜಿಗಣಿಯಿಂದ ಬಂದು ಇಲ್ಲಿಯ ಕಾರ್ಯಕರ್ತರ ಮೇಲೆ ಸವಾರಿ

ಕೃಷ್ಣಪ್ಪರವರು ಕಾರ್ಯಕರ್ತರನ್ನು ಬೆದರಿಸಿ ಪಕ್ಷ ಒಡೆಯುವ ಯತ್ನ ಮಾಡುತ್ತಿದ್ದಾರೆ,ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರಬೇಕು: ಭವಾನಿಶಂಕರ್ ಕಲ್ಮಡ್ಕ Read More »