ಕರಾವಳಿ

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ

ಸಮಗ್ರ ನ್ಯೂಸ್: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಈ ಹಿಂದೆ ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಇದೀಗ ತಾಂತ್ರಿಕ ದೋಷದಿಂದಾಗಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 18 ಕ್ಕೆ ಮುಂದೂಡಿದೆ. ಜೂನ್ 18 ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ Read More »

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ಗೌಪ್ಯವಾಗಿ ನಡೆಯುತ್ತಿದೆ 9ದಿನಗಳ ವಿಶಿಷ್ಟ ಹವನ

ಸಮಗ್ರ ನ್ಯೂಸ್:‌ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೇರಿದ ಪುತ್ತೂರು ಸಮೀಪದ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಜೂ.11ರಂದು ಪ್ರಾರಂಭವಾಗಿ ಜೂ.18ರವರೆಗೆ 9 ದಿನಗಳ ಕಾಲ ನಡೆಯುವ ಈ ಹೋಮದ ನೇತ್ರತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ ಎನ್ನಲಾಗಿದೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಒಳಗೆ ನಡೆಸಲಾಗುತ್ತಿರುವ ಧಾರ್ಮಿಕ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ಗೌಪ್ಯವಾಗಿ ನಡೆಯುತ್ತಿದೆ 9ದಿನಗಳ ವಿಶಿಷ್ಟ ಹವನ Read More »

ತೀವ್ರ ಸ್ವರೂಪ ಪಡೆದುಕೊಂಡ ‘ಬಿಪರ್ ಜಾಯ್’| ಕರ್ನಾಟಕದ ಕರಾವಳಿ ಪ್ರಕ್ಷುಬ್ಧ| ಇಂದು ‘ಹೈ ವೇವ್ ಅಲರ್ಟ್’

ಸಮಗ್ರ ನ್ಯೂಸ್: ಬಿಪರ್‌ ಜಾಯ್‌ ಚಂಡಮಾರುತವು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳವರೆಗೆ ಸೈಕ್ಲೋನ್‌ ಎಫೆಕ್ಟ್‌ ಇರಲಿದ್ದು, ಮುಂದಿನ ಐದು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಸಾರ್ವಜನಿಕರು ಮತ್ತು ಮೀನುಗಾರರಿಗೆ ಸೂಚನೆ ನೀಡಿದ್ದಾರೆ. ಮಂಗಳೂರು ಮತ್ತು ಮುರ್ಡೇಶ್ವರ ಕಡಲ ತೀರದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕರ್ನಾಟಕ ಮಾತ್ರವಲ್ಲ ಗುಜರಾತ್, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ,

ತೀವ್ರ ಸ್ವರೂಪ ಪಡೆದುಕೊಂಡ ‘ಬಿಪರ್ ಜಾಯ್’| ಕರ್ನಾಟಕದ ಕರಾವಳಿ ಪ್ರಕ್ಷುಬ್ಧ| ಇಂದು ‘ಹೈ ವೇವ್ ಅಲರ್ಟ್’ Read More »

ಬಂಟ್ವಾಳ: ಕಾರು – ಟಿಪ್ಪರ್ ನಡುವೆ ಡಿಕ್ಕಿ| ಇತ್ತಂಡಗಳಿಂದ ಹಲ್ಲೆ; ದೂರು ದಾಖಲು

ಸಮಗ್ರ ನ್ಯೂಸ್: ಕಾರು-ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ವಿಚಾರವಾಗಿ ಇತ್ತಂಡದವರು ಪರಸ್ಪರ ಮಾತಿನ ಚಕಮಕಿ, ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಪುತ್ತೂರು ಕೆಮ್ಮಿಂಜೆ ಮರೀಲ್ ನಿವಾಸಿ ನಿತಿನ್ ಪಕ್ಕಳ ನೀಡಿದ ದೂರಿನ ಮೇರೆಗೆ ಬಂಟ್ವಾಳ ಅಮ್ಟೂರು ನಿವಾಸಿ ಸಾಹುಲ್ ಹಮೀದ್ ಎಂಬವರ ಮೇಲೆ ಹಾಗೂ ಸಾಹುಲ್ ಹಮೀದ್ ನೀಡಿದ ದೂರಿನ ಮೇರೆಗೆ ಪುತ್ತೂರಿನ ನಿತಿನ್ ಪಕ್ಕಳ, ಪ್ರಶಾಂತ್ ಶೆಣೈ, ಶ್ರೀರಾಮ್ ಪಕ್ಕಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಬಂಟ್ವಾಳ: ಕಾರು – ಟಿಪ್ಪರ್ ನಡುವೆ ಡಿಕ್ಕಿ| ಇತ್ತಂಡಗಳಿಂದ ಹಲ್ಲೆ; ದೂರು ದಾಖಲು Read More »

ಕೊಡಗು: ಸ್ನೇಕ್ ಸುರೇಶ್ ಪೂಜಾರಿ ಅವರಿಂದ ನಾಗರ ಹಾವಿನ ರಕ್ಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ನೆಲ್ಲಿ ಹುದಿಕೇರಿ ಗ್ರಾಮದ ಕುಂಬಾರ ಗುಂಡಿಯ ಸುದೀ ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ನಾಗರಹಾವು ಕಾಣಿಸಿಕೊಂಡಿದೆ. ಬೃಹತ್ ಗಾತ್ರದ ನಾಗರಹಾವನ್ನು ಕಂಡ ಸುದೀ ಅವರು ಗುಹ್ಯ ಗ್ರಾಮದ ಉರಗ ಪ್ರೇಮಿ ಸ್ನೇಕ್ ಸುರೇಶ್ ಪೂಜಾರಿ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ನೇಕ್ ಸುರೇಶ್ ಮತ್ತು ಆರ್.ಆರ್.ಟಿ.ಶಶಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಲಾಯಿತು. ಹಾವು ಕಸದ ರಾಶಿಯಲ್ಲಿ ಕಂಡು ಬಂದಿತ್ತು, ಅದನ್ನು ಸುರಕ್ಷಿತವಾಗಿ ಹಿಡಿದು ರಕ್ಷಣೆ ಮಾಡುವುದರಲ್ಲಿ ಸ್ನೇಕ್

ಕೊಡಗು: ಸ್ನೇಕ್ ಸುರೇಶ್ ಪೂಜಾರಿ ಅವರಿಂದ ನಾಗರ ಹಾವಿನ ರಕ್ಷಣೆ Read More »

ಮಂಗಳೂರು:ಪೊಲೀಸ್ ಠಾಣೆಯ ಪಕ್ಕದಲ್ಲೇ ‘ಫಸ್ಟ್‌ ನೈಟ್‌’ ಸಂಭ್ರಮದ ಬ್ಯಾನರ್ ಅಳವಡಿಸಿದ ಪೋಲಿ ಗೆಳೆಯರು..! “ರಾತ್ರಿಯಿಡೀ ಹೋರಾಡಿ ಗೆದ್ದು ಬಾ” ಎಂದು ಹಾರೈಸಿದ ಬ್ಯಾನರ್ ವೈರಲ್‌..!

ಸಮಗ್ರ ನ್ಯೂಸ್: ಮದುವೆಗೆ ಶುಭಾಶಯ ಬ್ಯಾನರ್ ಹಾಕುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕನ ಫಸ್ಟ್‌ ನೈಟ್‌ ಗೆ (ಮೊದಲ ರಾತ್ರಿ) ಪೊಲೀಸ್ ಸ್ಟೇಷನ್‌ ಪಕ್ಕದಲ್ಲೇ ಸ್ನೇಹಿತರು ಬ್ಯಾನರ್‌ ಅಳವಡಿಸಿದ್ದು ಭಾರಿ ವೈರಲ್ ಆಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕದ್ರಿ ಪೊಲೀಸ್‌ ಠಾಣೆಯ ಕಂಪೌಂಡ್ ಗೋಡೆಗೆ ತಾಗಿಕೊಂಡಂತೆ ಈ ಬ್ಯಾನರ್ ಹಾಕಲಾಗಿದೆ. ಯುವಕನೊಬ್ಬನ ಮದುವೆಯ ಮೊದಲ ರಾತ್ರಿಯ ಸಂಭ್ರಮ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ. ರಾತ್ರಿಯಿಡೀ ಹೋರಾಡಿ ಗೆದ್ದು ಬಾ ಎಂದು ಗೆಳೆಯರು ಹಾರೈಸಿ ಸರಕಾರಿ

ಮಂಗಳೂರು:ಪೊಲೀಸ್ ಠಾಣೆಯ ಪಕ್ಕದಲ್ಲೇ ‘ಫಸ್ಟ್‌ ನೈಟ್‌’ ಸಂಭ್ರಮದ ಬ್ಯಾನರ್ ಅಳವಡಿಸಿದ ಪೋಲಿ ಗೆಳೆಯರು..! “ರಾತ್ರಿಯಿಡೀ ಹೋರಾಡಿ ಗೆದ್ದು ಬಾ” ಎಂದು ಹಾರೈಸಿದ ಬ್ಯಾನರ್ ವೈರಲ್‌..! Read More »

ಜೂ-25 : ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಅಂತರ್ ಜಿಲ್ಲಾ ಕರೋಕೆ ಸಂಗೀತ ಸ್ಪರ್ಧೆ

ಸಮಗ್ರ ನ್ಯೂಸ್:ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ದಿನಾಂಕ 25-6-2023 ರಂದು ಭಾನುವಾರ ದಿನ ಸುಳ್ಯದಲ್ಲಿ ಕರೋಕೆ ಸಂಗೀತ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯಲ್ಲಿ ಹಾಡಲು ಆಸಕ್ತಿ ಇರುವವರು ತಮ್ಮ ಹೆಸರು ನೋಂದಾಯಿಸಲು ಕರೆ ಮಾಡಿ . ಯಾವುದೇ ವಿಭಾಗದ ಗೀತೆಯನ್ನು ಪೂರ್ಣವಾಗಿ ಹಾಡಲು ಅವಕಾಶ ಮಾಡಿಕೊಡಲಾಗುವದು . ಕರೋಕೆ ಸಂಗೀತದಲ್ಲಿ ಒಂದೇ ಹಾಡನ್ನು ಹಾಡಬೇಕು . ಸಂಗೀತ ಇಲ್ಲದೆಯೂ ಹಾಡಬಹುದು .ಕಿರಿಯ ಗಾಯಕರು ಮತ್ತು ಹಿರಿಯ ಗಾಯಕರು ಎಂಬ ವಿಭಾಗ ಇರುವದಿಲ್ಲ . ಒಬ್ಬರಿಗೆ

ಜೂ-25 : ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಅಂತರ್ ಜಿಲ್ಲಾ ಕರೋಕೆ ಸಂಗೀತ ಸ್ಪರ್ಧೆ Read More »

ಮಂಗಳೂರು:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ| ಕಡಬದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಕಡಬ ತಾಲೂಕಿನ ಇಚಿಲಂಪಾಡಿಯ ಯುವಕ ಮೃತಪಟ್ಟ ಘಟನೆ ಮಂಗಳೂರಿನ ಪಂಪ್ ವೆಲ್ ನಲ್ಲಿ ಬುಧವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತ ಸವಾರನನ್ನು ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ಓಮನ ದಂಪತಿ ಪುತ್ರ ಸಂದೇಶ್ (25) ಎಂದು ಗುರುತಿಸಲಾಗಿದೆ. ಈತ ಬೆಂದೂರ್ ವೆಲ್ ನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ರೂಮ್ ಗೆ ತೆರಳುತ್ತಿದ್ದ

ಮಂಗಳೂರು:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ| ಕಡಬದ ಯುವಕ ದಾರುಣ ಸಾವು Read More »

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ ಆದೇಶಿಸಿದೆ. ಈ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಣ ಮಂಜೂರಾತಿ ಪ್ರಾಧಿಕಾರಿಯನ್ನಾಗಿಸಿ ಆದೇಶಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ Read More »

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ, ಕಾಂಗ್ರೆಸ್ ಜೊತೆ ಬಿಜೆಪಿ ನಾಯಕರು ಮಾಡಿಕೊಂಡ ಹೊಂದಾಣಿಕೆಯೇ ಈ ಹೀನಾಯ ಸೋಲಿಗೆ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸಿಟಿವಿ ರವಿ, ಸುನಿಲ್ ಕುಮಾರ್ ಕೂಡ ಇದೇ ಆರೋಪ ಮಾಡಿದ್ದಾರೆ. ಇದೀಗ ರಾಜ್ಯ ಬಿಜೆಪಿ ಪ್ರಮುಖ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೊಂದಾಣಿಕೆ ರಾಜಕೀಯದಿಂದಲೇ ಸೋಲಾಗಿದೆ ಅನ್ನೋ ಆರೋಪ ಹೆಚ್ಚಾಗುತ್ತಿದೆ. ಖುದ್ದು ಬಿಜೆಪಿ ನಾಯಕರೇ ಈ ಆರೋಪ ಮಾಡುತ್ತಿದ್ದಾರೆ. ಮೊನ್ನೆ ಸಿಟಿ ರವಿ, ಇದೀಗ ಸಂಸದ ಪ್ರತಾಪ್

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ Read More »